ಇದೇ ಮೊದಲ ಬಾರಿಗೆ ಗಣರಾಜ್ಯೋತ್ಸವ ಪರೇಡ್‌ನಲ್ಲಿ ಪರಶುರಾಮನ ಹಾರಾಟ!

ಇದೇ ಮೊದಲ ಬಾರಿಗೆ ಗಣರಾಜ್ಯೋತ್ಸವ ಪರೇಡ್‌ನಲ್ಲಿ ಪರಶುರಾಮನ ಹಾರಾಟ!

Published : Jan 24, 2021, 09:43 PM ISTUpdated : Jan 25, 2021, 09:00 AM IST

ಈ ಬಾರಿಯ ಗಣ ರಾಜ್ಯೋತ್ಸವದಲ್ಲಿ ಹಲವು ವಿಶೇಷತೆಗಳಿವೆ. 1947-48ರಲ್ಲಿ ನಡೆದ ಪಾಕಿಸ್ತಾನ ನಡುವಿನ ಘರ್ಷಣೆ ವೇಳೆ ಭಾರತದ ಯಶಸ್ಸಿನಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದ್ದ ವಿಂಟೇಜ್ ಡಕೋಟಾ ಏರ್‌ಕ್ರಾಫ್ಟ್ ಇದೇ ಮೊದಲ ಬಾರಿಗೆ ಗಣರಾಜ್ಯೋತ್ಸವದಲ್ಲಿ ಪಾಲ್ಗೊಳ್ಳುತ್ತಿದೆ. ಡಕೋಟಾ ಏರ್‌ಕ್ರಾಫ್ಟ್ ಇದೀಗ ಪರಶುರಾಮ ಎಂಬ  ಹೆಸರಿನೊಂದಿಗೆ  ರಾಜಪಥದಲ್ಲಿ ಹಾರಾಟ ನಡೆಸಲಿದೆ
 

ಈ ಬಾರಿಯ ಗಣ ರಾಜ್ಯೋತ್ಸವದಲ್ಲಿ ಹಲವು ವಿಶೇಷತೆಗಳಿವೆ. 1947-48ರಲ್ಲಿ ನಡೆದ ಪಾಕಿಸ್ತಾನ ನಡುವಿನ ಘರ್ಷಣೆ ವೇಳೆ ಭಾರತದ ಯಶಸ್ಸಿನಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದ್ದ ವಿಂಟೇಜ್ ಡಕೋಟಾ ಏರ್‌ಕ್ರಾಫ್ಟ್ ಇದೇ ಮೊದಲ ಬಾರಿಗೆ ಗಣರಾಜ್ಯೋತ್ಸವದಲ್ಲಿ ಪಾಲ್ಗೊಳ್ಳುತ್ತಿದೆ. ಡಕೋಟಾ ಏರ್‌ಕ್ರಾಫ್ಟ್ ಇದೀಗ ಪರಶುರಾಮ ಎಂಬ  ಹೆಸರಿನೊಂದಿಗೆ  ರಾಜಪಥದಲ್ಲಿ ಹಾರಾಟ ನಡೆಸಲಿದೆ.

ಹಿಂದೂ ಪುರಾಣದಲ್ಲಿನ ವಿಷ್ಣುವಿನ ಆರನೇ ಆವತಾರವಾಗಿರುವ ಪರಶುರಾಮನ ಹೆಸರನ್ನು ಈ ಡಕೋಟಾ ಏರ್‌ಕ್ರಾಫ್ಟ್‌ಗೆ ಇಡಲಾಗಿದೆ. 2018ರಲ್ಲಿ ಪರಶುರಾಮ ಏರ್‌ಕ್ರಾಪಫ್ಟ್ ಭಾರತೀಯ ವಾಯುಸೇನೆಯ 86ನೇ ವರ್ಷಾಚರಣೆಯಲ್ಲಿ ಮೊದಲ ಬಾರಿಗೆ ಪಾಲ್ಗೊಂಡಿತ್ತು.

ವಿಂಟೇಜ್ ಡಕೋಟಾ ಏರ್‌ಕ್ರಾಫ್ಟ್‌ನ್ನು ರಾಜ್ಯಸಭಾ ಸದಸ್ಯ, ಬಿಜೆಪಿ ವಕ್ತಾರ ರಾಜೀವ್ ಚಂದ್ರಶೇಖರ್ ಖರೀದಿಸಿ ವಾಯುಸೇನೆಗೆ ಉಡುಗೊರೆಯಾಗಿ ನೀಡಿದ್ದಾರೆ. ಚಂದ್ರಶೇಖರ್ ತಂದೆ MK ಚಂದ್ರಶೇಕರ್ ಇದೇ ಡಕೋಟಾ ಏರ್‌ಕ್ರಾಫ್ಟ್ ಪೈಲೆಟ್ ಆಗಿ ಸೇವೆ ಸಲ್ಲಿಸಿದ್ದರು.

ಅಕ್ಟೋಬರ್ 26, 1947ರಲ್ಲಿ ಬುಡಕಟ್ಟು ಉಗ್ರರಿಂದ ಶ್ರೀನಗರ ರಕ್ಷಿಸಿದ ಹೆಗ್ಗಳಿಕೆ ಇದೇ ಡಕೋಟ ಏರ್‌ಕ್ರಾಫ್ಟ್‌ಗಿದೆ. ಡಕೋಟಾ ಏರ್‌ಕ್ರಾಫ್ಟ್ ಮೂಲಕ ಸೈನಿಕರನ್ನು ಏರ್‌ಲಿಫ್ಟ್ ಮಾಡಿ, ಶ್ರೀನಗರ ಉಳಿಸುವಲ್ಲಿ ಯಶಸ್ವಿಯಾಗಿತ್ತು. ಇನ್ನು ಬಾಂಗ್ಲಾಗೆ ಸ್ವಾತಂತ್ರ್ಯ ಕೊಡುವಲ್ಲಿ ಇದೇ ಡಕೋಟಾ ಏರ್‌ಕ್ರಾಫ್ಟ್ ಪ್ರಮುಖ ಪಾತ್ರ ನಿರ್ವಹಿಸಿತ್ತು.
 

24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್