ಮಂಗಳೂರು-ಕಾಸರಗೋಡು ಹೈವೇಯಲ್ಲಿ ಡೆಡ್ಲಿ ಆ್ಯಕ್ಸಿಡೆಂಟ್: ರಸ್ತೆ ದಾಟುತ್ತಿದ್ದ ಮಹಿಳೆಗೆ ಕಾರು ಡಿಕ್ಕಿ

ಮಂಗಳೂರು-ಕಾಸರಗೋಡು ಹೈವೇಯಲ್ಲಿ ಡೆಡ್ಲಿ ಆ್ಯಕ್ಸಿಡೆಂಟ್: ರಸ್ತೆ ದಾಟುತ್ತಿದ್ದ ಮಹಿಳೆಗೆ ಕಾರು ಡಿಕ್ಕಿ

Published : Sep 10, 2025, 04:18 PM IST

ಮೆಟ್ರೋದಲ್ಲಿ ಯುವತಿಯ ಹತ್ಯೆ, ಟಿವಿಯಲ್ಲಿ ಹಾವು, ಸಫಾರಿಯಲ್ಲಿ ಗಜರಾಜನ ಆರ್ಭಟ, ಪ್ರವಾಹದಲ್ಲಿ ತಾಯಿಯನ್ನು ಕಳೆದುಕೊಂಡ ಮಗುವಿನ ಕರುಣಾಜನಕ ಕಥೆ ಹಾಗೂ ಇನ್ನೂ ಹಲವು ವಿಶೇಷ ವೈರಲ್ ವಿಡಿಯೋಗಳ ಡಿಟೇಲ್ ಈ ವಿಡಿಯೋದಲ್ಲಿದೆ ವೀಕ್ಷಿಸಿ

ಮಂಗಳೂರು-ಕಾಸರಗೋಡು ಹೈವೇಯಲ್ಲಿ ಡೆಡ್ಲಿ ಆ್ಯಕ್ಸಿಡೆಂಟ್ ಆಗಿದ್ದು, ಶರವೇಗದಲ್ಲಿ ನುಗ್ಗಿ ಬಂದ ಕಾರು.. ರಸ್ತೆ ದಾಟುತ್ತಿದ್ದ ಮಹಿಳೆಗೆ ಡಿಕ್ಕಿ ಹೊಡೆದಿದೆ. ಕಾರು ಡಿಕ್ಕಿ ಹೊಡೆದ ರಭಸಕ್ಕೆ ಹಾರಿ ಬಿದ್ದ ಮಹಿಳೆಯ ಜೀವ ಸ್ಥಳದಲ್ಲೇ ಹೋಗಿದೆ. ಮತ್ತೊಂದು ವೈರಲ್ ವಿಡಿಯೋದಲ್ಲಿ ರಸ್ತೆಯಲ್ಲಿ ಹೋಗ್ತಿದ್ದವರ ಮೇಲೆ ಗೂಳಿ ಅಟ್ಯಾಕ್ ಮಾಡಿದೆ. ಗೂಳಿ ಗುದ್ದೇಟಿಗೆ ತಾತ-ಮೊಮ್ಮಗ ಬೆಚ್ಚಿದ್ದಾರೆ. ಹಾಗೆಯೇ ಮತ್ತೊಂದು ವಿಡಿಯೋದಲ್ಲಿ ಮೆಟ್ರೋ ರೈಲಿನಲ್ಲಿ ಯುವತಿಯ ಬರ್ಬರ ಹತ್ಯೆಯಾಗಿದೆ. ಯುವತಿ ಕೂತಿದ್ದ ಸೀಟ್​ನ ಹಿಂಬದಿಯಲ್ಲೇ ಇದ್ದ ಹಂತಕ ಯುವತಿ ಕತ್ತಿಗೆ ಚಾಕು ಇರಿದು ಕೊಂದಿದ್ದಾನೆ. ಟಿವಿಯೊಳಗೆ ಅವಿತಿದ್ದ ಬುಸ್ ಬುಸ್ ತೋಳದ ಹಾವುಡು ಹೌಹಾರಿದ ಮನೆಮಂದಿ ಉರಗತಜ್ಞರ ಕರೆಸಿ ಹಾವನ್ನು ಸೆರೆ ಹಿಡಿದಿದ್ದಾರೆ. ಇದು ಸೇರಿದಂತೆ ಹಲವು ವೈರಲ್ ವೀಡಿಯೋಗ ಡಿಟೇಲ್ ಇಲ್ಲಿದೆ.

45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
19:54ಮುಖ್ಯಮಂತ್ರಿ ವಿಜಯ್ ಫಸ್ಟ್ ಡೇ ಫಸ್ಟ್ ಶೋ: ಭರವಸೆಗಳ ಬೆಟ್ಟ, ಖಜಾನೆಗೆ ಭಾರಿ ಹೊರೆ!
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
Read more