ಮಂಗಳೂರು-ಕಾಸರಗೋಡು ಹೈವೇಯಲ್ಲಿ ಡೆಡ್ಲಿ ಆ್ಯಕ್ಸಿಡೆಂಟ್: ರಸ್ತೆ ದಾಟುತ್ತಿದ್ದ ಮಹಿಳೆಗೆ ಕಾರು ಡಿಕ್ಕಿ

ಮಂಗಳೂರು-ಕಾಸರಗೋಡು ಹೈವೇಯಲ್ಲಿ ಡೆಡ್ಲಿ ಆ್ಯಕ್ಸಿಡೆಂಟ್: ರಸ್ತೆ ದಾಟುತ್ತಿದ್ದ ಮಹಿಳೆಗೆ ಕಾರು ಡಿಕ್ಕಿ

Published : Sep 10, 2025, 04:18 PM IST

ಮೆಟ್ರೋದಲ್ಲಿ ಯುವತಿಯ ಹತ್ಯೆ, ಟಿವಿಯಲ್ಲಿ ಹಾವು, ಸಫಾರಿಯಲ್ಲಿ ಗಜರಾಜನ ಆರ್ಭಟ, ಪ್ರವಾಹದಲ್ಲಿ ತಾಯಿಯನ್ನು ಕಳೆದುಕೊಂಡ ಮಗುವಿನ ಕರುಣಾಜನಕ ಕಥೆ ಹಾಗೂ ಇನ್ನೂ ಹಲವು ವಿಶೇಷ ವೈರಲ್ ವಿಡಿಯೋಗಳ ಡಿಟೇಲ್ ಈ ವಿಡಿಯೋದಲ್ಲಿದೆ ವೀಕ್ಷಿಸಿ

ಮಂಗಳೂರು-ಕಾಸರಗೋಡು ಹೈವೇಯಲ್ಲಿ ಡೆಡ್ಲಿ ಆ್ಯಕ್ಸಿಡೆಂಟ್ ಆಗಿದ್ದು, ಶರವೇಗದಲ್ಲಿ ನುಗ್ಗಿ ಬಂದ ಕಾರು.. ರಸ್ತೆ ದಾಟುತ್ತಿದ್ದ ಮಹಿಳೆಗೆ ಡಿಕ್ಕಿ ಹೊಡೆದಿದೆ. ಕಾರು ಡಿಕ್ಕಿ ಹೊಡೆದ ರಭಸಕ್ಕೆ ಹಾರಿ ಬಿದ್ದ ಮಹಿಳೆಯ ಜೀವ ಸ್ಥಳದಲ್ಲೇ ಹೋಗಿದೆ. ಮತ್ತೊಂದು ವೈರಲ್ ವಿಡಿಯೋದಲ್ಲಿ ರಸ್ತೆಯಲ್ಲಿ ಹೋಗ್ತಿದ್ದವರ ಮೇಲೆ ಗೂಳಿ ಅಟ್ಯಾಕ್ ಮಾಡಿದೆ. ಗೂಳಿ ಗುದ್ದೇಟಿಗೆ ತಾತ-ಮೊಮ್ಮಗ ಬೆಚ್ಚಿದ್ದಾರೆ. ಹಾಗೆಯೇ ಮತ್ತೊಂದು ವಿಡಿಯೋದಲ್ಲಿ ಮೆಟ್ರೋ ರೈಲಿನಲ್ಲಿ ಯುವತಿಯ ಬರ್ಬರ ಹತ್ಯೆಯಾಗಿದೆ. ಯುವತಿ ಕೂತಿದ್ದ ಸೀಟ್​ನ ಹಿಂಬದಿಯಲ್ಲೇ ಇದ್ದ ಹಂತಕ ಯುವತಿ ಕತ್ತಿಗೆ ಚಾಕು ಇರಿದು ಕೊಂದಿದ್ದಾನೆ. ಟಿವಿಯೊಳಗೆ ಅವಿತಿದ್ದ ಬುಸ್ ಬುಸ್ ತೋಳದ ಹಾವುಡು ಹೌಹಾರಿದ ಮನೆಮಂದಿ ಉರಗತಜ್ಞರ ಕರೆಸಿ ಹಾವನ್ನು ಸೆರೆ ಹಿಡಿದಿದ್ದಾರೆ. ಇದು ಸೇರಿದಂತೆ ಹಲವು ವೈರಲ್ ವೀಡಿಯೋಗ ಡಿಟೇಲ್ ಇಲ್ಲಿದೆ.

22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more