ಅಮ್ಮನ ಪ್ರೇಮದಾಟಕ್ಕೆ ಮೂರು ವರ್ಷದ ಮಗು ಬಲಿ: ತನಿಖೆಯಲ್ಲಿ ಬಯಲಾಯ್ತು ಹೆತ್ತಮ್ಮನ ಕರಾಳ ಮುಖ

ಅಮ್ಮನ ಪ್ರೇಮದಾಟಕ್ಕೆ ಮೂರು ವರ್ಷದ ಮಗು ಬಲಿ: ತನಿಖೆಯಲ್ಲಿ ಬಯಲಾಯ್ತು ಹೆತ್ತಮ್ಮನ ಕರಾಳ ಮುಖ

Published : Sep 20, 2025, 12:26 PM IST

ಶಾಲಾ ಮಕ್ಕಳ ಮೇಲೆ ಹರಿದ ಗೂಡ್ಸ್.. ಬದುಕಿದ್ದೇ ಪವಾಡ..! ಅಕ್ರಮ ಸಂಬಂಧ.. ರಾಕ್ಷಸಿ ತಾಯಿ.. ಹೆತ್ತ ಮಗುವನ್ನ ನೀರಿಗೆಸೆದ ತಾಟಕಿ..! ಅಪರಾಧಿ ಅರೆಸ್ಟ್​ಗೆ ಹೋದ ಪೊಲೀಸರಿಗೆ ಹಿಗ್ಗಾಮುಗ್ಗ ಥಳಿತ..! ತುಂಟಾಟವೋ.. ಶರವೇಗವೋ.. ಹೋದ ಜೀವ ಮತ್ತೆ ಬರುತ್ತಾ..?

ಶಾಲಾ ಮಕ್ಕಳ ಮೇಲೆ ಹರಿದ ಗೂಡ್ಸ್.. ಬದುಕಿದ್ದೇ ಪವಾಡ..! ಅಕ್ರಮ ಸಂಬಂಧ.. ರಾಕ್ಷಸಿ ತಾಯಿ.. ಹೆತ್ತ ಮಗುವನ್ನ ನೀರಿಗೆಸೆದ ತಾಟಕಿ..! ಅಪರಾಧಿ ಅರೆಸ್ಟ್​ಗೆ ಹೋದ ಪೊಲೀಸರಿಗೆ ಹಿಗ್ಗಾಮುಗ್ಗ ಥಳಿತ..! ತುಂಟಾಟವೋ.. ಶರವೇಗವೋ.. ಹೋದ ಜೀವ ಮತ್ತೆ ಬರುತ್ತಾ..? ಇದೇ ಈ ಹೊತ್ತಿನ ವಿಶೇಷ ವೈರಲ್ ವಿಸ್ಮಯ. ಮಕ್ಕಳಿಬ್ರು ಶಾಲೆ ಮುಗಿಸಿ ಮನೆಗೆ ಹೋಗೋ ಖುಷಿಯಲ್ಲಿದ್ರು. ಆದ್ರೆ ರಸ್ತೆ ಸೈಡಲ್ಲಿ ನಿಂತಿದ್ದ ಮಕ್ಕಳ ಮೇಲೆ ಗೂಡ್ಸ್ ಹರಿದ್ರೆ ಮತ್ತೊಂದು ಕಡೆ ಪ್ರಿಯಕರನ ಹುಚ್ಚಿಗೆ ಬಿದ್ದ ಹೆತ್ತಮ್ಮನೇ ಹೆತ್ತು..ಹೊತ್ತು ಸಾಕಿದ್ದ ಮಗುವಿಗೆ ಏನ್ ಮಾಡಿದ್ಲು. ಕೆಲ ಕ್ರಿಮಿನಲ್ಸ್​ಗಳಿಗೆ ಪೊಲೀಸರ ಭಯವೇ ಇಲ್ಲದಂತಾಗಿದೆ.

ಇಲ್ಲೊಂದು ಕಡೆ ಕ್ರಿಮಿನಲ್ಸ್​ ಹಿಡಿಯಲು ಹೋದ ಪೊಲೀಸರ ಗತಿ ಏನಾಯ್ತು. ಇಲ್ಲೊಂದು ಗ್ಯಾಂಗ್ ಮಾದಕ ವಸ್ತು ತುಂಬಿಸಿಕೊಂಡು ಹೋಗ್ತಿದ್ರು.. ಇದರ ಮಾಹಿತಿ ಪಡೆದ ಪೊಲೀಸ್ರು ಸುಮ್ನಿರ್ತಾರಾ ಹೇಳಿ, ಹೇಗಾದ್ರು ಮಾಡಿ ಕ್ರಿಮಿನಲ್ಸ್​ ನ ಹಿಡಿಲೇ ಬೇಕು ಅಂತಾ ಹೋಗಿದ್ದಾರೆ. ಆದ್ರೆ ಈ ಖತರ್ನಾಕ್ ಕ್ರಿಮಿನಲ್ಸ್ ಪ್ಲಾನ್ ಮಾಡಿ ಎಸ್ಕೇಪ್ ಆದ್ರೆ ಮತ್ತೊಂದು ಕಡೆ ಮನೆ ಮುಂದೆ ಆಟ ಆಡ್ತಿದ್ದ ಮಕ್ಕಳ ಪಾಲಿಗೆ ಮನೆಯ ಗೇಟೇ ಯಮನಾಗಿ ಬಿಟ್ಟಿದೆ. ಅಷ್ಟಕ್ಕೂ ಪೊಲೀಸರಿಗೆ ಕ್ರಿಮಿನಲ್ಸ್ ಮಾಡಿದ್ದಾದ್ರು ಏನು? ಮನೆ ಮುಂದಿದ್ದ ಮಕ್ಕಳಿಗೆ ಆಗಿದ್ದಾದ್ರು ಏನು? ರಸ್ತೆಯಲ್ಲಿ ನಡೆದು ಹೊಗ್ತಿದ್ದ ತಾಯಿ- ಮಗ ನಡು ರಸ್ತೆಯಲ್ಲೇ ದಾರುಣ ಅಂತ್ಯ ಕಂಡಿದ್ಹೇಗೆ.

20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
Read more