ಕಂಡ ಕಂಡಲ್ಲಿ ಬೆಂಕಿ.. ಸುಟ್ಟು ಹೋದ ಬೈಕ್‌ಗಳು..!: ಬಿಜೆಪಿ ಕಾರ್ಯಕರ್ತನ ಕೊಚ್ಚಿ ಕೊಂದ ರಾಕ್ಷಸರು..!

ಕಂಡ ಕಂಡಲ್ಲಿ ಬೆಂಕಿ.. ಸುಟ್ಟು ಹೋದ ಬೈಕ್‌ಗಳು..!: ಬಿಜೆಪಿ ಕಾರ್ಯಕರ್ತನ ಕೊಚ್ಚಿ ಕೊಂದ ರಾಕ್ಷಸರು..!

Published : Jul 10, 2023, 01:12 PM IST

ಮತಗಟ್ಟೆಯ ಬಳಿಯೇ ಗುಂಡಿನ ಮೊರೆತಕ್ಕೆ ಬೆಚ್ಚಿ ಬಿದ್ದ ಬಂಗಾಳ..!
ಮತಗಟ್ಟೆಗಳ ಮುಂದೆಯೆ ಮತಪೆಟ್ಟಿಗೆಗೆ ಬೆಂಕಿ ಹಚ್ಚಿದ ಕಿರಾತಕರು..!
ಪಂಚಾಯತ್ ಪಟ್ಟಕ್ಕಾಗಿ ನೆತ್ತರೋಕುಳಿ, ದಂಗೆಯ ಹಿಂದಿದೆ ರಕ್ತ ಚರಿತ್ರೆ..!

ಪಶ್ಚಿಮ ಬಂಗಾಳದಲ್ಲಿ ನಡೆಯುತ್ತಿರುವ ಪಂಚಾಯತ್ ಚುನಾವಣೆ(panchayat polls) ವೇಳೆ ನಿರೀಕ್ಷೆಯಂತೆಯೇ ಭಾರಿ ಹಿಂಸಾಚಾರಗಳು ನಡೆಯುತ್ತಿವೆ. ಶನಿವಾರ ಬೆಳಗ್ಗೆ 7 ಗಂಟೆಗೆ ಮತದಾನ(Voting) ಆರಂಭವಾದ ನಂತರ ಅನೇಕ ಕಡೆ ಗಲಭೆಗಳು ನಡೆದಿವೆ. ಇದೂವರೆಗೂ 20ಕ್ಕೂ ಹೆಚ್ಚು ಮಂದಿ ಹತ್ಯೆಯಾಗಿದ್ದಾರೆ. ಹಿಂಸಾಚಾರಗಳಲ್ಲಿ ಮೃತಪಟ್ಟವರಲ್ಲಿ ಐವರು ಟಿಎಂಸಿ ಕಾರ್ಯಕರ್ತರಿದ್ದಾರೆ. ಬಿಜೆಪಿ, ಎಡಪಕ್ಷ ಹಾಗೂ ಕಾಂಗ್ರೆಸ್‌ನ(Congress) ತಲಾ ಒಬ್ಬರು ಕಾರ್ಯಕರ್ತರು ಸೇರಿದ್ದಾರೆ. ಇನ್ನೊಬ್ಬ ಬಲಿಪಶು ಪಕ್ಷೇತರ ಅಭ್ಯರ್ಥಿಯ ಬೆಂಬಲಿಗ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಹೂಗ್ಲಿಯ ತಾರಕೇಶ್ವರದಲ್ಲಿ ಪಕ್ಷೇತರ ಅಭ್ಯರ್ಥಿಯ ಮಗಳ ಹಣೆಗೆ ಗುಂಡಿಕ್ಕಿ ಹತ್ಯೆ ಮಾಡಿರುವ ಭಯಾನಕ ಘಟನೆ ಕೂಡ ವರದಿಯಾಗಿದೆ. ಟಿಎಂಸಿ (TMC) ಬೆಂಬಲಿಗರು ಈ ಕೃತ್ಯ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ. ಇದರಿಂದ ಪ್ರದೇಶದಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿದೆ.

ಇದನ್ನೂ ವೀಕ್ಷಿಸಿ:  ಲೋಕಸಮರಕ್ಕೆ ಮೋದಿಯ ಪ್ರಾದೇಶಿಕಾಸ್ತ್ರ: ಜುಲೈ 18ಕ್ಕೆ ಮೀಟಿಂಗ್ ಕರೆದ ಪ್ರಧಾನಿ

21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
Read more