ವಕ್ಫ್ ತಿದ್ದುಡಪಡಿ ಕಾನೂನಿಗೆ ತಡೆ ನೀಡಲು ಸುಪ್ರೀಂ ನಕಾರ, 2 ಅಂಶಗಳಲ್ಲಿ ಯಥಾ ಸ್ಥಿತಿ ಪಾಲನೆ

ವಕ್ಫ್ ತಿದ್ದುಡಪಡಿ ಕಾನೂನಿಗೆ ತಡೆ ನೀಡಲು ಸುಪ್ರೀಂ ನಕಾರ, 2 ಅಂಶಗಳಲ್ಲಿ ಯಥಾ ಸ್ಥಿತಿ ಪಾಲನೆ

Published : Apr 17, 2025, 11:52 PM ISTUpdated : Apr 17, 2025, 11:54 PM IST

ವಕ್ಪ್ ತಿದ್ದುಪಡಿ ನಿಯಮದ ಕುರಿತು ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಿಚಾರಣೆ, ಸಿಲಿಂಡರ್ ಹೊತ್ತು ಕೇಂದ್ರದ ವಿರುದ್ದ ಕಾಂಗ್ರೆಸ್ ಪ್ರತಿಭಟನೆ, ಜಾತಿ ಗಣತಿ ವರದಿ ಆಧರಿಸಿ ಯಾವ ಸಮುದಾಯದ ಮೀಸಲಾತಿ ಏರಿಕೆಯಾಗಲಿದೆ? ಸೇರಿದಂತೆ ಇಂದಿನ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ವಕ್ಫ್ ತಿದ್ದುಪಡಿ ಕಾನೂನು ಕುರಿತ ಪರ ವಿರೋಧ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸುತ್ತಿದೆ. ಇಂದು ವಾದ ಆಲಿಸಿದ ಸುಪ್ರೀಂ ಕೋರ್ಟ್ ಈ ಕಾನೂನಿಗೆ ತಡೆ ನೀಡುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಸಲ್ಲಿಕೆಯಾಗಿರುವ ಅರ್ಜಿಗಳ ಪೈಕಿ ಎರಡು ವಿಚಾರಗಳಿಗೆ ಅತೀ ಹೆಚ್ಚು ವಿರೋಧವಿದೆ. ಹೀಗಾಗಿ ಈ ಎರಡು ಅಂಶಗಳಲ್ಲಿ ಯಥಾಸ್ಥಿತಿ ಕಾಪಾಡಲಾಗುತ್ತದೆ. ಅರ್ಜಿ ವಿಚಾರಣೆ ಮುಗಿದು ಸುಪ್ರೀಂ ಕೋರ್ಟ್ ಆದೇಶ ನೀಡುವ ವರೆಗೆ ವಕ್ಪ್ ಬೋರ್ಡ್‌ನಲ್ಲಿ ಮುಸ್ಲಿಮೇತರರಿಗೆ ಅವಕಾಶ ಹಾಗೂ   ವಕ್ಪ್ ಬೈ ಯೂಸರ್ ಅಂಶಗಳು ಯಥಾ ಸ್ಥಿತಿ ಕಾಪಾಡಿಕೊಳ್ಳಲಾಗುವುದು ಎಂದು ಕೇಂದ್ರ ಸರ್ಕಾರ ಕೋರ್ಟ್‍‌ಗೆ ಹೇಳಿದೆ.

18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
Read more