ವಕ್ಫ್ ತಿದ್ದುಡಪಡಿ ಕಾನೂನಿಗೆ ತಡೆ ನೀಡಲು ಸುಪ್ರೀಂ ನಕಾರ, 2 ಅಂಶಗಳಲ್ಲಿ ಯಥಾ ಸ್ಥಿತಿ ಪಾಲನೆ

ವಕ್ಫ್ ತಿದ್ದುಡಪಡಿ ಕಾನೂನಿಗೆ ತಡೆ ನೀಡಲು ಸುಪ್ರೀಂ ನಕಾರ, 2 ಅಂಶಗಳಲ್ಲಿ ಯಥಾ ಸ್ಥಿತಿ ಪಾಲನೆ

Published : Apr 17, 2025, 11:52 PM ISTUpdated : Apr 17, 2025, 11:54 PM IST

ವಕ್ಪ್ ತಿದ್ದುಪಡಿ ನಿಯಮದ ಕುರಿತು ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಿಚಾರಣೆ, ಸಿಲಿಂಡರ್ ಹೊತ್ತು ಕೇಂದ್ರದ ವಿರುದ್ದ ಕಾಂಗ್ರೆಸ್ ಪ್ರತಿಭಟನೆ, ಜಾತಿ ಗಣತಿ ವರದಿ ಆಧರಿಸಿ ಯಾವ ಸಮುದಾಯದ ಮೀಸಲಾತಿ ಏರಿಕೆಯಾಗಲಿದೆ? ಸೇರಿದಂತೆ ಇಂದಿನ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ವಕ್ಫ್ ತಿದ್ದುಪಡಿ ಕಾನೂನು ಕುರಿತ ಪರ ವಿರೋಧ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸುತ್ತಿದೆ. ಇಂದು ವಾದ ಆಲಿಸಿದ ಸುಪ್ರೀಂ ಕೋರ್ಟ್ ಈ ಕಾನೂನಿಗೆ ತಡೆ ನೀಡುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಸಲ್ಲಿಕೆಯಾಗಿರುವ ಅರ್ಜಿಗಳ ಪೈಕಿ ಎರಡು ವಿಚಾರಗಳಿಗೆ ಅತೀ ಹೆಚ್ಚು ವಿರೋಧವಿದೆ. ಹೀಗಾಗಿ ಈ ಎರಡು ಅಂಶಗಳಲ್ಲಿ ಯಥಾಸ್ಥಿತಿ ಕಾಪಾಡಲಾಗುತ್ತದೆ. ಅರ್ಜಿ ವಿಚಾರಣೆ ಮುಗಿದು ಸುಪ್ರೀಂ ಕೋರ್ಟ್ ಆದೇಶ ನೀಡುವ ವರೆಗೆ ವಕ್ಪ್ ಬೋರ್ಡ್‌ನಲ್ಲಿ ಮುಸ್ಲಿಮೇತರರಿಗೆ ಅವಕಾಶ ಹಾಗೂ   ವಕ್ಪ್ ಬೈ ಯೂಸರ್ ಅಂಶಗಳು ಯಥಾ ಸ್ಥಿತಿ ಕಾಪಾಡಿಕೊಳ್ಳಲಾಗುವುದು ಎಂದು ಕೇಂದ್ರ ಸರ್ಕಾರ ಕೋರ್ಟ್‍‌ಗೆ ಹೇಳಿದೆ.

45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
19:54ಮುಖ್ಯಮಂತ್ರಿ ವಿಜಯ್ ಫಸ್ಟ್ ಡೇ ಫಸ್ಟ್ ಶೋ: ಭರವಸೆಗಳ ಬೆಟ್ಟ, ಖಜಾನೆಗೆ ಭಾರಿ ಹೊರೆ!
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
Read more