ವಕ್ಫ್ ಬೋರ್ಡ್‌ ಪರಮಾಧಿಕಾರಕ್ಕೆ  ಮೋದಿ ಅಂಕುಶ! ಈ ತನಕ ಇದ್ದ ಕಾನೂನು ಏನು..? ಈಗ ಬದಲಾಗೋದೇನು..?

ವಕ್ಫ್ ಬೋರ್ಡ್‌ ಪರಮಾಧಿಕಾರಕ್ಕೆ ಮೋದಿ ಅಂಕುಶ! ಈ ತನಕ ಇದ್ದ ಕಾನೂನು ಏನು..? ಈಗ ಬದಲಾಗೋದೇನು..?

Published : Aug 09, 2024, 10:02 PM IST

ಜಾತ್ಯಾತೀತ ದೇಶಕ್ಕೆ ಕಳಂಕ ಎನ್ನುವಂತೆ ಇದ್ದ ವಕ್ಫ್‌ ಬೋರ್ಡ್‌ನ ಪರಮಾಧಿಕಾರಕ್ಕೆ ಪ್ರಧಾನಿ ನರೇಂದ್ರ ಮೋದಿ ಅಂಕುಶ ಹಾಕಿದ್ದಾರೆ. ಹಾಗಿದ್ದರೆ, ಬೋರ್ಡ್‌ನಲ್ಲಿ ಈವರೆಗೂ ಇದ್ದ ಕಾನೂನೇನು ತಿದ್ದುಪಡಿಯ ಬಳಿಕ ಬದಲಾಗೋದೇನು ಎನ್ನುವ ವಿವರ ಇಲ್ಲಿದೆ.

ಬೆಂಗಳೂರು (ಆ.9): ವಕ್ಫ್ ಬೋರ್ಡ್‌ಗಳ ಪರಮಾಧಿಕಾರಕ್ಕೆ  ಮೋದಿ ಸರ್ಕಾರ ಅಂಕುಶ ಹಾಕಿದೆ. ಹಿಂದಿನ ಯಾವ ಸರ್ಕಾರಗಳೂ ಮಾಡದ ಕೆಲಸವನ್ನು ಪೂರ್ಣ ಮಾಡಲು ಮೋದಿ ಸರ್ಕಾರ ಮುಂದಾಗಿದೆ. 

ನೆಹರು ತಂದ ವಕ್ಫ್ ಕಾನೂನಿಗೆ ಪಿವಿಎನ್  ಕೊಟ್ಟ ಅಧಿಕಾರವಿದೆಯಲ್ಲ, ದೇಶದ ಯಾವೊಂದು ಬೋರ್ಡ್‌ಗಳಿಗೂ ಇಂಥ ಅಧಿಕಾರವೇ ಇದ್ದಿರಲಿಲ್ಲ. ಆದರೆ, ಈ  ವಕ್ಫ್‌ ಕಾನೂನು ತಿದ್ದುಪಡಿಗೆ I.N.D.I.A ಮೈತ್ರಿ ವಿರೋಧ ವ್ಯಕ್ತಪಡಿಸುತ್ತಿದೆ.

ವಕ್ಫ್‌ ಬೋರ್ಡ್‌ಗಳ ವಿಶೇಷ ಸ್ಥಾನಮಾನ ರದ್ದು ಮಾಡಲು ಕೇಂದ್ರದ ನಿರ್ಧಾರ!

ಈ ವಕ್ಫ್ ಬೋರ್ಡ್ ಕಾನೂನಿನಲ್ಲಿ ಏನೇನು ತಿದ್ದುಪಡಿ ಮಾಡಿದೆ ಮೋದಿ ಸರ್ಕಾರ? ಇನ್ಮುಂದೆ, ವಕ್ಫ್ ಬೋರ್ಡ್ ಹೇಗೆ ನಡೆದುಕೊಳ್ಳಬೇಕಾಗುತ್ತೆ? ಅದಕ್ಕಿಂತಾ ಮುಖ್ಯವಾಗಿ, ಮೋದಿ ಸರ್ಕಾರ ತಂದಿರೋ ತಿದ್ದುಪಡಿಗೆ ವಿಪಕ್ಷಗಳೆಲ್ಲಾ ತಿರುಗಿಬಿದ್ದಿರೋದು ಯಾಕೆ? ಅನ್ನೋ ಪ್ರಶ್ನೆಗೆ ಉತ್ತರ ಇಲ್ಲಿದೆ.

20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!
Read more