ವಕ್ಫ್ ಬೋರ್ಡ್‌ ಪರಮಾಧಿಕಾರಕ್ಕೆ  ಮೋದಿ ಅಂಕುಶ! ಈ ತನಕ ಇದ್ದ ಕಾನೂನು ಏನು..? ಈಗ ಬದಲಾಗೋದೇನು..?

ವಕ್ಫ್ ಬೋರ್ಡ್‌ ಪರಮಾಧಿಕಾರಕ್ಕೆ ಮೋದಿ ಅಂಕುಶ! ಈ ತನಕ ಇದ್ದ ಕಾನೂನು ಏನು..? ಈಗ ಬದಲಾಗೋದೇನು..?

Published : Aug 09, 2024, 10:02 PM IST

ಜಾತ್ಯಾತೀತ ದೇಶಕ್ಕೆ ಕಳಂಕ ಎನ್ನುವಂತೆ ಇದ್ದ ವಕ್ಫ್‌ ಬೋರ್ಡ್‌ನ ಪರಮಾಧಿಕಾರಕ್ಕೆ ಪ್ರಧಾನಿ ನರೇಂದ್ರ ಮೋದಿ ಅಂಕುಶ ಹಾಕಿದ್ದಾರೆ. ಹಾಗಿದ್ದರೆ, ಬೋರ್ಡ್‌ನಲ್ಲಿ ಈವರೆಗೂ ಇದ್ದ ಕಾನೂನೇನು ತಿದ್ದುಪಡಿಯ ಬಳಿಕ ಬದಲಾಗೋದೇನು ಎನ್ನುವ ವಿವರ ಇಲ್ಲಿದೆ.

ಬೆಂಗಳೂರು (ಆ.9): ವಕ್ಫ್ ಬೋರ್ಡ್‌ಗಳ ಪರಮಾಧಿಕಾರಕ್ಕೆ  ಮೋದಿ ಸರ್ಕಾರ ಅಂಕುಶ ಹಾಕಿದೆ. ಹಿಂದಿನ ಯಾವ ಸರ್ಕಾರಗಳೂ ಮಾಡದ ಕೆಲಸವನ್ನು ಪೂರ್ಣ ಮಾಡಲು ಮೋದಿ ಸರ್ಕಾರ ಮುಂದಾಗಿದೆ. 

ನೆಹರು ತಂದ ವಕ್ಫ್ ಕಾನೂನಿಗೆ ಪಿವಿಎನ್  ಕೊಟ್ಟ ಅಧಿಕಾರವಿದೆಯಲ್ಲ, ದೇಶದ ಯಾವೊಂದು ಬೋರ್ಡ್‌ಗಳಿಗೂ ಇಂಥ ಅಧಿಕಾರವೇ ಇದ್ದಿರಲಿಲ್ಲ. ಆದರೆ, ಈ  ವಕ್ಫ್‌ ಕಾನೂನು ತಿದ್ದುಪಡಿಗೆ I.N.D.I.A ಮೈತ್ರಿ ವಿರೋಧ ವ್ಯಕ್ತಪಡಿಸುತ್ತಿದೆ.

ವಕ್ಫ್‌ ಬೋರ್ಡ್‌ಗಳ ವಿಶೇಷ ಸ್ಥಾನಮಾನ ರದ್ದು ಮಾಡಲು ಕೇಂದ್ರದ ನಿರ್ಧಾರ!

ಈ ವಕ್ಫ್ ಬೋರ್ಡ್ ಕಾನೂನಿನಲ್ಲಿ ಏನೇನು ತಿದ್ದುಪಡಿ ಮಾಡಿದೆ ಮೋದಿ ಸರ್ಕಾರ? ಇನ್ಮುಂದೆ, ವಕ್ಫ್ ಬೋರ್ಡ್ ಹೇಗೆ ನಡೆದುಕೊಳ್ಳಬೇಕಾಗುತ್ತೆ? ಅದಕ್ಕಿಂತಾ ಮುಖ್ಯವಾಗಿ, ಮೋದಿ ಸರ್ಕಾರ ತಂದಿರೋ ತಿದ್ದುಪಡಿಗೆ ವಿಪಕ್ಷಗಳೆಲ್ಲಾ ತಿರುಗಿಬಿದ್ದಿರೋದು ಯಾಕೆ? ಅನ್ನೋ ಪ್ರಶ್ನೆಗೆ ಉತ್ತರ ಇಲ್ಲಿದೆ.

46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more