ವಕ್ಫ್ ಬೋರ್ಡ್‌ ಪರಮಾಧಿಕಾರಕ್ಕೆ  ಮೋದಿ ಅಂಕುಶ! ಈ ತನಕ ಇದ್ದ ಕಾನೂನು ಏನು..? ಈಗ ಬದಲಾಗೋದೇನು..?

ವಕ್ಫ್ ಬೋರ್ಡ್‌ ಪರಮಾಧಿಕಾರಕ್ಕೆ ಮೋದಿ ಅಂಕುಶ! ಈ ತನಕ ಇದ್ದ ಕಾನೂನು ಏನು..? ಈಗ ಬದಲಾಗೋದೇನು..?

Published : Aug 09, 2024, 10:02 PM IST

ಜಾತ್ಯಾತೀತ ದೇಶಕ್ಕೆ ಕಳಂಕ ಎನ್ನುವಂತೆ ಇದ್ದ ವಕ್ಫ್‌ ಬೋರ್ಡ್‌ನ ಪರಮಾಧಿಕಾರಕ್ಕೆ ಪ್ರಧಾನಿ ನರೇಂದ್ರ ಮೋದಿ ಅಂಕುಶ ಹಾಕಿದ್ದಾರೆ. ಹಾಗಿದ್ದರೆ, ಬೋರ್ಡ್‌ನಲ್ಲಿ ಈವರೆಗೂ ಇದ್ದ ಕಾನೂನೇನು ತಿದ್ದುಪಡಿಯ ಬಳಿಕ ಬದಲಾಗೋದೇನು ಎನ್ನುವ ವಿವರ ಇಲ್ಲಿದೆ.

ಬೆಂಗಳೂರು (ಆ.9): ವಕ್ಫ್ ಬೋರ್ಡ್‌ಗಳ ಪರಮಾಧಿಕಾರಕ್ಕೆ  ಮೋದಿ ಸರ್ಕಾರ ಅಂಕುಶ ಹಾಕಿದೆ. ಹಿಂದಿನ ಯಾವ ಸರ್ಕಾರಗಳೂ ಮಾಡದ ಕೆಲಸವನ್ನು ಪೂರ್ಣ ಮಾಡಲು ಮೋದಿ ಸರ್ಕಾರ ಮುಂದಾಗಿದೆ. 

ನೆಹರು ತಂದ ವಕ್ಫ್ ಕಾನೂನಿಗೆ ಪಿವಿಎನ್  ಕೊಟ್ಟ ಅಧಿಕಾರವಿದೆಯಲ್ಲ, ದೇಶದ ಯಾವೊಂದು ಬೋರ್ಡ್‌ಗಳಿಗೂ ಇಂಥ ಅಧಿಕಾರವೇ ಇದ್ದಿರಲಿಲ್ಲ. ಆದರೆ, ಈ  ವಕ್ಫ್‌ ಕಾನೂನು ತಿದ್ದುಪಡಿಗೆ I.N.D.I.A ಮೈತ್ರಿ ವಿರೋಧ ವ್ಯಕ್ತಪಡಿಸುತ್ತಿದೆ.

ವಕ್ಫ್‌ ಬೋರ್ಡ್‌ಗಳ ವಿಶೇಷ ಸ್ಥಾನಮಾನ ರದ್ದು ಮಾಡಲು ಕೇಂದ್ರದ ನಿರ್ಧಾರ!

ಈ ವಕ್ಫ್ ಬೋರ್ಡ್ ಕಾನೂನಿನಲ್ಲಿ ಏನೇನು ತಿದ್ದುಪಡಿ ಮಾಡಿದೆ ಮೋದಿ ಸರ್ಕಾರ? ಇನ್ಮುಂದೆ, ವಕ್ಫ್ ಬೋರ್ಡ್ ಹೇಗೆ ನಡೆದುಕೊಳ್ಳಬೇಕಾಗುತ್ತೆ? ಅದಕ್ಕಿಂತಾ ಮುಖ್ಯವಾಗಿ, ಮೋದಿ ಸರ್ಕಾರ ತಂದಿರೋ ತಿದ್ದುಪಡಿಗೆ ವಿಪಕ್ಷಗಳೆಲ್ಲಾ ತಿರುಗಿಬಿದ್ದಿರೋದು ಯಾಕೆ? ಅನ್ನೋ ಪ್ರಶ್ನೆಗೆ ಉತ್ತರ ಇಲ್ಲಿದೆ.

24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
Read more