ಊರಿಗೆ ಊರೇ ನಮ್ದು: ದೇವಸ್ಥಾನ, ಸಾರಿಗೆ ಬಸ್ ಟರ್ಮಿನಲ್ ಎಲ್ಲವೂ ವಕ್ಫ್ ಆಸ್ತಿ ಎಂದು ಘೋಷಣೆ!

ಊರಿಗೆ ಊರೇ ನಮ್ದು: ದೇವಸ್ಥಾನ, ಸಾರಿಗೆ ಬಸ್ ಟರ್ಮಿನಲ್ ಎಲ್ಲವೂ ವಕ್ಫ್ ಆಸ್ತಿ ಎಂದು ಘೋಷಣೆ!

Published : Sep 23, 2024, 11:09 PM IST

ಎಲ್ಲಾ ನಮ್ದು, ನಮ್ದೇ ಎಲ್ಲಾ ಎಂದ ವಕ್ಫ್, ಸರ್ಕಾರದಿಂದ ಮುಕ್ತವಾಗುತ್ತಾ ಹಿಂದೂ ದೇಗುಲ?ರೇಣುಕಾಸ್ವಾಮಿ ಪ್ರಕರಣ, ದರ್ಶನ್ ಗ್ಯಾಂಗ್‌ನ ಮೂವರಿಗೆ ಜಾಮೀನು ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ವಕ್ಫ್ ಕಾಯ್ದೆ ಜಾರಿಗೆ ಬಂದ ಬಳಿಕ ವರ್ಷದಿಂದ ವರ್ಷಕ್ಕೆ ಆಸ್ತಿ ಏರಿಕೆಯಾಗುತ್ತಲೇ ಹೋಗಿದೆ. 1,000 ವರ್ಷ 1,500 ವರ್ಷಗಳ ಹಳೇ ದೇವಸ್ಥಾನಗಳನ್ನೂ ವಕ್ಫ್ ಆಸ್ತಿ ಎಂದು ಘೋಷಿಸಿದ ಘಟನೆ ಬೆನ್ನಲ್ಲೇ ಇದೀಗ ಮತ್ತೊಂದು ಸ್ಫೋಟಕ ವರದಿಯೊಂದು ಬಹಿರಂಗವಾಗಿದೆ. ದೆಹಲಿಯ ಡಿಡಿಎ ಬಸ್ ಟರ್ಮಿನಲ್, ಬಸ್ ಕಚೇರಿ, ಸ್ಮಶಾನ ಸೇರಿದಂತೆ ಹಲವು ಪ್ರದೇಶಗಳನ್ನು ವಕ್ಪ್ ತನ್ನದೆಂದು ಘೋಷಿಸಿದೆ. ರೈಲು ಹಳಿ, ರೈಲು ಪ್ಲಾಟ್‌ಫಾರ್ಮ್ ಸೇರಿದಂತೆ ಹಲುವ ಆಸ್ತಿಗಳು ಇದೀಗ ವಕ್ಫ್ ಕೈಯಲ್ಲಿದೆ ಅನ್ನೋ ಆರೋಪ ಇದೀಗ ಜೋರಾಗುತ್ತಿದೆ.
 

23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
Read more