ಊರಿಗೆ ಊರೇ ನಮ್ದು: ದೇವಸ್ಥಾನ, ಸಾರಿಗೆ ಬಸ್ ಟರ್ಮಿನಲ್ ಎಲ್ಲವೂ ವಕ್ಫ್ ಆಸ್ತಿ ಎಂದು ಘೋಷಣೆ!

ಊರಿಗೆ ಊರೇ ನಮ್ದು: ದೇವಸ್ಥಾನ, ಸಾರಿಗೆ ಬಸ್ ಟರ್ಮಿನಲ್ ಎಲ್ಲವೂ ವಕ್ಫ್ ಆಸ್ತಿ ಎಂದು ಘೋಷಣೆ!

Published : Sep 23, 2024, 11:09 PM IST

ಎಲ್ಲಾ ನಮ್ದು, ನಮ್ದೇ ಎಲ್ಲಾ ಎಂದ ವಕ್ಫ್, ಸರ್ಕಾರದಿಂದ ಮುಕ್ತವಾಗುತ್ತಾ ಹಿಂದೂ ದೇಗುಲ?ರೇಣುಕಾಸ್ವಾಮಿ ಪ್ರಕರಣ, ದರ್ಶನ್ ಗ್ಯಾಂಗ್‌ನ ಮೂವರಿಗೆ ಜಾಮೀನು ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ವಕ್ಫ್ ಕಾಯ್ದೆ ಜಾರಿಗೆ ಬಂದ ಬಳಿಕ ವರ್ಷದಿಂದ ವರ್ಷಕ್ಕೆ ಆಸ್ತಿ ಏರಿಕೆಯಾಗುತ್ತಲೇ ಹೋಗಿದೆ. 1,000 ವರ್ಷ 1,500 ವರ್ಷಗಳ ಹಳೇ ದೇವಸ್ಥಾನಗಳನ್ನೂ ವಕ್ಫ್ ಆಸ್ತಿ ಎಂದು ಘೋಷಿಸಿದ ಘಟನೆ ಬೆನ್ನಲ್ಲೇ ಇದೀಗ ಮತ್ತೊಂದು ಸ್ಫೋಟಕ ವರದಿಯೊಂದು ಬಹಿರಂಗವಾಗಿದೆ. ದೆಹಲಿಯ ಡಿಡಿಎ ಬಸ್ ಟರ್ಮಿನಲ್, ಬಸ್ ಕಚೇರಿ, ಸ್ಮಶಾನ ಸೇರಿದಂತೆ ಹಲವು ಪ್ರದೇಶಗಳನ್ನು ವಕ್ಪ್ ತನ್ನದೆಂದು ಘೋಷಿಸಿದೆ. ರೈಲು ಹಳಿ, ರೈಲು ಪ್ಲಾಟ್‌ಫಾರ್ಮ್ ಸೇರಿದಂತೆ ಹಲುವ ಆಸ್ತಿಗಳು ಇದೀಗ ವಕ್ಫ್ ಕೈಯಲ್ಲಿದೆ ಅನ್ನೋ ಆರೋಪ ಇದೀಗ ಜೋರಾಗುತ್ತಿದೆ.
 

23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
Read more