ಊರಿಗೆ ಊರೇ ನಮ್ದು: ದೇವಸ್ಥಾನ, ಸಾರಿಗೆ ಬಸ್ ಟರ್ಮಿನಲ್ ಎಲ್ಲವೂ ವಕ್ಫ್ ಆಸ್ತಿ ಎಂದು ಘೋಷಣೆ!

ಊರಿಗೆ ಊರೇ ನಮ್ದು: ದೇವಸ್ಥಾನ, ಸಾರಿಗೆ ಬಸ್ ಟರ್ಮಿನಲ್ ಎಲ್ಲವೂ ವಕ್ಫ್ ಆಸ್ತಿ ಎಂದು ಘೋಷಣೆ!

Published : Sep 23, 2024, 11:09 PM IST

ಎಲ್ಲಾ ನಮ್ದು, ನಮ್ದೇ ಎಲ್ಲಾ ಎಂದ ವಕ್ಫ್, ಸರ್ಕಾರದಿಂದ ಮುಕ್ತವಾಗುತ್ತಾ ಹಿಂದೂ ದೇಗುಲ?ರೇಣುಕಾಸ್ವಾಮಿ ಪ್ರಕರಣ, ದರ್ಶನ್ ಗ್ಯಾಂಗ್‌ನ ಮೂವರಿಗೆ ಜಾಮೀನು ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ವಕ್ಫ್ ಕಾಯ್ದೆ ಜಾರಿಗೆ ಬಂದ ಬಳಿಕ ವರ್ಷದಿಂದ ವರ್ಷಕ್ಕೆ ಆಸ್ತಿ ಏರಿಕೆಯಾಗುತ್ತಲೇ ಹೋಗಿದೆ. 1,000 ವರ್ಷ 1,500 ವರ್ಷಗಳ ಹಳೇ ದೇವಸ್ಥಾನಗಳನ್ನೂ ವಕ್ಫ್ ಆಸ್ತಿ ಎಂದು ಘೋಷಿಸಿದ ಘಟನೆ ಬೆನ್ನಲ್ಲೇ ಇದೀಗ ಮತ್ತೊಂದು ಸ್ಫೋಟಕ ವರದಿಯೊಂದು ಬಹಿರಂಗವಾಗಿದೆ. ದೆಹಲಿಯ ಡಿಡಿಎ ಬಸ್ ಟರ್ಮಿನಲ್, ಬಸ್ ಕಚೇರಿ, ಸ್ಮಶಾನ ಸೇರಿದಂತೆ ಹಲವು ಪ್ರದೇಶಗಳನ್ನು ವಕ್ಪ್ ತನ್ನದೆಂದು ಘೋಷಿಸಿದೆ. ರೈಲು ಹಳಿ, ರೈಲು ಪ್ಲಾಟ್‌ಫಾರ್ಮ್ ಸೇರಿದಂತೆ ಹಲುವ ಆಸ್ತಿಗಳು ಇದೀಗ ವಕ್ಫ್ ಕೈಯಲ್ಲಿದೆ ಅನ್ನೋ ಆರೋಪ ಇದೀಗ ಜೋರಾಗುತ್ತಿದೆ.
 

24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
Read more