ದೇವರ ನಾಡಲ್ಲಿ ರಕ್ಕಸನಾಗಿ ಮೆರೆದ ಪ್ರವಾಹಕ್ಕೆ ಕಾರಣ ರಿವೀಲ್! ಕೇರಳಕ್ಕೆ ಅರಿವಾಗುವುದೇ ತನ್ನ ತಪ್ಪು ನಿರ್ಧಾರ!

ದೇವರ ನಾಡಲ್ಲಿ ರಕ್ಕಸನಾಗಿ ಮೆರೆದ ಪ್ರವಾಹಕ್ಕೆ ಕಾರಣ ರಿವೀಲ್! ಕೇರಳಕ್ಕೆ ಅರಿವಾಗುವುದೇ ತನ್ನ ತಪ್ಪು ನಿರ್ಧಾರ!

Published : Aug 01, 2024, 06:28 PM IST

ದೇವರ ನಾಡು ಅಂತ ಕರೆಸಿಕೊಳ್ತಾ ಇದ್ದ ಕೇರಳ, ಕಂಡು ಕೇಳರಿಯದ ಪ್ರವಾಹಕ್ಕೆ ಸಾಕ್ಷಿಯಾಗಿದೆ.. ಎಷ್ಟರ ಮಟ್ಟಿಗೆ ಅಂದ್ರೆ, ಆ ಪ್ರವಾಹ ಜಲದಲ್ಲಿ  ಹೆಣಗಳ ರಾಶಿ ತೇಲಿ ಬರ್ತಾ ಇದೆ.

ದೇವರ ನಾಡು ಅಂತ ಕರೆಸಿಕೊಳ್ತಾ ಇದ್ದ ಕೇರಳ, ಕಂಡು ಕೇಳರಿಯದ ಪ್ರವಾಹಕ್ಕೆ ಸಾಕ್ಷಿಯಾಗಿದೆ.. ಎಷ್ಟರ ಮಟ್ಟಿಗೆ ಅಂದ್ರೆ, ಆ ಪ್ರವಾಹ ಜಲದಲ್ಲಿ  ಹೆಣಗಳ ರಾಶಿ ತೇಲಿ ಬರ್ತಾ ಇದೆ.. ಊರಿಗೆ ಊರೇ ಸಮಾಧಿಯಾಗಿದೆ.. 13 ವರ್ಷಗಳ ಹಿಂದೆ ಕೊಟ್ಟಿದ್ದ ಆ 2 ವೈಜ್ಞಾನಿಕ ವರದಿಗಳನ್ನ ಕೇರಳ ಸರ್ಕಾರ ಧಿಕ್ಕರಿಸಿದ್ದೇ ಅನಾಹುತಕ್ಕೆ ಆಹ್ವಾನ ನೀಡಿತ್ತು ಅನ್ನೋ ಮಾತು ಕೇಳಿಬರ್ತಾ ಇದೆ.. ಅಪಾಯದಲ್ಲಿರೋ ದೇವರನಾಡನ್ನ ದೇವರೇ ಕೈಬಿಟ್ಟರೆ ಕಾಪಾಡೋದ್ಯಾರು ಅನ್ನೋ ಪ್ರಶ್ನೆ ಮೂಡಿದೆ.. ಇಷ್ಟೇ ಅಲ್ಲ, ಕೇಂದ್ರ ಸರ್ಕಾರ ವಾರ್ನಿಂಗ್ ಮೇಲೆ ವಾರ್ನಿಂಗ್ ಕೊಟ್ಟರೂ ಅದನ್ನ ಕ್ಯಾರೇ ಅನ್ನದೆ ನಿರ್ಲಕ್ಷಿಸಿತ್ತಂತೇ ಕೇರಳ ಸರ್ಕಾರ.. ಅದರಿಂದಲೇ ಸಂಭವಿಸಿದೆಯಂತೆ ಅನಾಹುತ.. ಇದೇ ಅಂತಿಮ ಎಚ್ಚರಿಕೆ.. ಯಾಮಾರಿದರೆ ಕರುನಾಡಿಗೂ ಕೇಡು ತಪ್ಪಿದ್ದಲ್ಲ ಅಂತಿರೋದ್ಯಾರು? ಈ ಭಯಾನಕ ದುರಂತಕ್ಕೆ ಕಾರಣವಾಗಿರೋ ವಿಲನ್ ಯಾರು..? ಕೇರಳದ ಕರಾಳ ರಾತ್ರಿಗೆ ಕಾರಣವೇನು? ಅದೆಲ್ಲೆದರ ಕಂಪ್ಲೀಟ್ ರಿಪೋರ್ಟ್ ಇಲ್ಲಿದೆ ನೋಡಿ..

ಕೇರಳದಲ್ಲಾಗಿರೋ ದುರಂತಕ್ಕೆ, ಪ್ರಕೃತಿಯ ಅಟ್ಟಹಾಸ ಎಷ್ಟು ಕಾರಣವೋ, ಮನುಷ್ಯನ ಲಾಲಸೆ, ದುರಾಸೆಯೂ  ಅಷ್ಟೇ ಕಾರಣ ಅನ್ನಿಸಿಕೊಳ್ಳುತ್ತೆ.. ಅಷ್ಟೇ ಅಲ್ಲ, ಕೇರಳದ ದುರಂತಕ್ಕೆ ಯಾವ ಸಂಗತಿ ಕಾರಣ ಅಂತ ತಿಳಿದುಕೊಳ್ಳೋದು ಅತಿ ಮುಖ್ಯವಾಗುತ್ತೆ.. ಅದರಲ್ಲೂ ಕರ್ನಾಟಕ, ಈ ಘಟನೆಯಿಂದ ಪಾಠ ಕಲಿಯಲೇಬೇಕಿದೆ. ಕೇರಳದಲ್ಲಿ, ಇವತ್ತು ದುರ್ದೈವ ತಾಂಡವವಾಡ್ತಾ ಇದೆ.. ಗುಡ್ಡದ ಭೂತ ನೂರಾರು ಜನರ ಬಲಿ ಪಡೆದಿದೆ. ಈ ದುರಂತಕ್ಕೀಗ ಯಾರು ಹೊಣೆ? ವೈಜ್ಞಾನಿಕ ವರದಿಯನ್ನ ವಿರೋಧಿಸಿದ್ದಕ್ಕೇ ಕೇರಳದಲ್ಲಿ ಇಂಥಾ ದಾರುಣ ಸ್ಥಿತಿ ನಿರ್ಮಾಣವಾಯ್ತಾ? ಈ ದುರಂತ ಇಷ್ಟಕ್ಕೇ ಮುಗಿಯುತ್ತಾ? ಇನ್ನೂ ಕಾಡುತ್ತಾ? ನೋಡಬೇಕಿದೆ. ಟೂರಿಸಮ್ಗೆ ಫೇಮಸ್ ಆಗಿದ್ದ ಕೇರಳ ಇವತ್ತು ಮಹಾದುರಂತದಿಂದ ಟ್ರೆಂಡ್ ಆಗ್ತಾ ಇದೆ. ಅಲ್ಲಿನ ಒಂದೊಂದು ಶವವೂ ಅತ್ಯಂತ ದಾರುಣ ಕತೆ ಹೇಳ್ತಾ ಇದೆ.

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more