ದೇವರ ನಾಡಲ್ಲಿ ರಕ್ಕಸನಾಗಿ ಮೆರೆದ ಪ್ರವಾಹಕ್ಕೆ ಕಾರಣ ರಿವೀಲ್! ಕೇರಳಕ್ಕೆ ಅರಿವಾಗುವುದೇ ತನ್ನ ತಪ್ಪು ನಿರ್ಧಾರ!

ದೇವರ ನಾಡಲ್ಲಿ ರಕ್ಕಸನಾಗಿ ಮೆರೆದ ಪ್ರವಾಹಕ್ಕೆ ಕಾರಣ ರಿವೀಲ್! ಕೇರಳಕ್ಕೆ ಅರಿವಾಗುವುದೇ ತನ್ನ ತಪ್ಪು ನಿರ್ಧಾರ!

Published : Aug 01, 2024, 06:28 PM IST

ದೇವರ ನಾಡು ಅಂತ ಕರೆಸಿಕೊಳ್ತಾ ಇದ್ದ ಕೇರಳ, ಕಂಡು ಕೇಳರಿಯದ ಪ್ರವಾಹಕ್ಕೆ ಸಾಕ್ಷಿಯಾಗಿದೆ.. ಎಷ್ಟರ ಮಟ್ಟಿಗೆ ಅಂದ್ರೆ, ಆ ಪ್ರವಾಹ ಜಲದಲ್ಲಿ  ಹೆಣಗಳ ರಾಶಿ ತೇಲಿ ಬರ್ತಾ ಇದೆ.

ದೇವರ ನಾಡು ಅಂತ ಕರೆಸಿಕೊಳ್ತಾ ಇದ್ದ ಕೇರಳ, ಕಂಡು ಕೇಳರಿಯದ ಪ್ರವಾಹಕ್ಕೆ ಸಾಕ್ಷಿಯಾಗಿದೆ.. ಎಷ್ಟರ ಮಟ್ಟಿಗೆ ಅಂದ್ರೆ, ಆ ಪ್ರವಾಹ ಜಲದಲ್ಲಿ  ಹೆಣಗಳ ರಾಶಿ ತೇಲಿ ಬರ್ತಾ ಇದೆ.. ಊರಿಗೆ ಊರೇ ಸಮಾಧಿಯಾಗಿದೆ.. 13 ವರ್ಷಗಳ ಹಿಂದೆ ಕೊಟ್ಟಿದ್ದ ಆ 2 ವೈಜ್ಞಾನಿಕ ವರದಿಗಳನ್ನ ಕೇರಳ ಸರ್ಕಾರ ಧಿಕ್ಕರಿಸಿದ್ದೇ ಅನಾಹುತಕ್ಕೆ ಆಹ್ವಾನ ನೀಡಿತ್ತು ಅನ್ನೋ ಮಾತು ಕೇಳಿಬರ್ತಾ ಇದೆ.. ಅಪಾಯದಲ್ಲಿರೋ ದೇವರನಾಡನ್ನ ದೇವರೇ ಕೈಬಿಟ್ಟರೆ ಕಾಪಾಡೋದ್ಯಾರು ಅನ್ನೋ ಪ್ರಶ್ನೆ ಮೂಡಿದೆ.. ಇಷ್ಟೇ ಅಲ್ಲ, ಕೇಂದ್ರ ಸರ್ಕಾರ ವಾರ್ನಿಂಗ್ ಮೇಲೆ ವಾರ್ನಿಂಗ್ ಕೊಟ್ಟರೂ ಅದನ್ನ ಕ್ಯಾರೇ ಅನ್ನದೆ ನಿರ್ಲಕ್ಷಿಸಿತ್ತಂತೇ ಕೇರಳ ಸರ್ಕಾರ.. ಅದರಿಂದಲೇ ಸಂಭವಿಸಿದೆಯಂತೆ ಅನಾಹುತ.. ಇದೇ ಅಂತಿಮ ಎಚ್ಚರಿಕೆ.. ಯಾಮಾರಿದರೆ ಕರುನಾಡಿಗೂ ಕೇಡು ತಪ್ಪಿದ್ದಲ್ಲ ಅಂತಿರೋದ್ಯಾರು? ಈ ಭಯಾನಕ ದುರಂತಕ್ಕೆ ಕಾರಣವಾಗಿರೋ ವಿಲನ್ ಯಾರು..? ಕೇರಳದ ಕರಾಳ ರಾತ್ರಿಗೆ ಕಾರಣವೇನು? ಅದೆಲ್ಲೆದರ ಕಂಪ್ಲೀಟ್ ರಿಪೋರ್ಟ್ ಇಲ್ಲಿದೆ ನೋಡಿ..

ಕೇರಳದಲ್ಲಾಗಿರೋ ದುರಂತಕ್ಕೆ, ಪ್ರಕೃತಿಯ ಅಟ್ಟಹಾಸ ಎಷ್ಟು ಕಾರಣವೋ, ಮನುಷ್ಯನ ಲಾಲಸೆ, ದುರಾಸೆಯೂ  ಅಷ್ಟೇ ಕಾರಣ ಅನ್ನಿಸಿಕೊಳ್ಳುತ್ತೆ.. ಅಷ್ಟೇ ಅಲ್ಲ, ಕೇರಳದ ದುರಂತಕ್ಕೆ ಯಾವ ಸಂಗತಿ ಕಾರಣ ಅಂತ ತಿಳಿದುಕೊಳ್ಳೋದು ಅತಿ ಮುಖ್ಯವಾಗುತ್ತೆ.. ಅದರಲ್ಲೂ ಕರ್ನಾಟಕ, ಈ ಘಟನೆಯಿಂದ ಪಾಠ ಕಲಿಯಲೇಬೇಕಿದೆ. ಕೇರಳದಲ್ಲಿ, ಇವತ್ತು ದುರ್ದೈವ ತಾಂಡವವಾಡ್ತಾ ಇದೆ.. ಗುಡ್ಡದ ಭೂತ ನೂರಾರು ಜನರ ಬಲಿ ಪಡೆದಿದೆ. ಈ ದುರಂತಕ್ಕೀಗ ಯಾರು ಹೊಣೆ? ವೈಜ್ಞಾನಿಕ ವರದಿಯನ್ನ ವಿರೋಧಿಸಿದ್ದಕ್ಕೇ ಕೇರಳದಲ್ಲಿ ಇಂಥಾ ದಾರುಣ ಸ್ಥಿತಿ ನಿರ್ಮಾಣವಾಯ್ತಾ? ಈ ದುರಂತ ಇಷ್ಟಕ್ಕೇ ಮುಗಿಯುತ್ತಾ? ಇನ್ನೂ ಕಾಡುತ್ತಾ? ನೋಡಬೇಕಿದೆ. ಟೂರಿಸಮ್ಗೆ ಫೇಮಸ್ ಆಗಿದ್ದ ಕೇರಳ ಇವತ್ತು ಮಹಾದುರಂತದಿಂದ ಟ್ರೆಂಡ್ ಆಗ್ತಾ ಇದೆ. ಅಲ್ಲಿನ ಒಂದೊಂದು ಶವವೂ ಅತ್ಯಂತ ದಾರುಣ ಕತೆ ಹೇಳ್ತಾ ಇದೆ.

18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
Read more