Operation Ganga : ಹಿಮದ ನೀರು ಕುಡಿದು  ಬದುಕಿದ್ದೇವೆ!

Operation Ganga : ಹಿಮದ ನೀರು ಕುಡಿದು ಬದುಕಿದ್ದೇವೆ!

Published : Mar 11, 2022, 07:37 PM IST

* ರಷ್ಯಾ-ಉಕ್ರೇನ್ ಸಮರಾಂಗಣ
* ಆಪರೇಷನ್ ಗಂಗಾ ಅಂತಿಮ ಹಂತಕ್ಕೆ 
* ಉಕ್ರೇನ್ ನಿಂದ ಸುರಕ್ಷಿತವಾಗಿ ಬಂದಿಳಿದ ವಿದ್ಯಾರ್ಥಿಗಳು 

ನವದೆಹಲಿ(ಮೇ 11) ಭಾರತದ ಆಪರೇಶನ್ ಗಂಗಾ (Operation Ganga) ಕೊನೆ ಹಂತಕ್ಕೆ ಬಂದಿದ್ದು ಕರ್ನಾಟಕದ (Karnataka)  ವಿದ್ಯಾರ್ಥಿಗಳು  (Students) ದೆಹಲಿಗೆ ಆಗಮಿಸಿದ್ದಾರೆ. ಉಕ್ರೇನ್ ನಲ್ಲಿ ಅನುಭವಿಸಿದ ಸಂಕಷ್ಟಗಳನ್ನು ಅವರೇ ತೆರೆದಿರಿಸಿದ್ದಾರೆ.

ರಷ್ಯಾದ ದಾಳಿ ಬಲು ಕ್ರೂರ

ಉಕ್ರೇನ್ ಮತ್ತು ರಷ್ಯಾದ ಸಮರ ಮುಂದುವರಿದೆ ಇದೆ. ಉಕ್ರೇನ್ ನ (Russia Ukraine War) ಬಹುತೇಕ ನಗರಗಳು ಧ್ವಂಸವಾಗಿದ್ದು ಜನರು ಆಶ್ರಯ ಪಡೆದು ಪರ್ಯಾಯ ಆಯ್ಕೆ ಆರಿಸಿಕೊಂಡಿದ್ದಾರೆ. ಪರಿಸ್ಥಿತಿಯಲ್ಲಿ ಯಾವ ಬದಲಾವಣೆ ಆಗಿಲ್ಲ.  ಹಿಮದ ನೀರನ್ನೇ ಬಳಸಬೇಕಾದ ಪರಿಸ್ಥಿತಿಯನ್ನು ತಿಳಿಸಿದ್ದಾರೆ. 

24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
Read more