Operation Ganga : ಹಿಮದ ನೀರು ಕುಡಿದು  ಬದುಕಿದ್ದೇವೆ!

Operation Ganga : ಹಿಮದ ನೀರು ಕುಡಿದು ಬದುಕಿದ್ದೇವೆ!

Published : Mar 11, 2022, 07:37 PM IST

* ರಷ್ಯಾ-ಉಕ್ರೇನ್ ಸಮರಾಂಗಣ
* ಆಪರೇಷನ್ ಗಂಗಾ ಅಂತಿಮ ಹಂತಕ್ಕೆ 
* ಉಕ್ರೇನ್ ನಿಂದ ಸುರಕ್ಷಿತವಾಗಿ ಬಂದಿಳಿದ ವಿದ್ಯಾರ್ಥಿಗಳು 

ನವದೆಹಲಿ(ಮೇ 11) ಭಾರತದ ಆಪರೇಶನ್ ಗಂಗಾ (Operation Ganga) ಕೊನೆ ಹಂತಕ್ಕೆ ಬಂದಿದ್ದು ಕರ್ನಾಟಕದ (Karnataka)  ವಿದ್ಯಾರ್ಥಿಗಳು  (Students) ದೆಹಲಿಗೆ ಆಗಮಿಸಿದ್ದಾರೆ. ಉಕ್ರೇನ್ ನಲ್ಲಿ ಅನುಭವಿಸಿದ ಸಂಕಷ್ಟಗಳನ್ನು ಅವರೇ ತೆರೆದಿರಿಸಿದ್ದಾರೆ.

ರಷ್ಯಾದ ದಾಳಿ ಬಲು ಕ್ರೂರ

ಉಕ್ರೇನ್ ಮತ್ತು ರಷ್ಯಾದ ಸಮರ ಮುಂದುವರಿದೆ ಇದೆ. ಉಕ್ರೇನ್ ನ (Russia Ukraine War) ಬಹುತೇಕ ನಗರಗಳು ಧ್ವಂಸವಾಗಿದ್ದು ಜನರು ಆಶ್ರಯ ಪಡೆದು ಪರ್ಯಾಯ ಆಯ್ಕೆ ಆರಿಸಿಕೊಂಡಿದ್ದಾರೆ. ಪರಿಸ್ಥಿತಿಯಲ್ಲಿ ಯಾವ ಬದಲಾವಣೆ ಆಗಿಲ್ಲ.  ಹಿಮದ ನೀರನ್ನೇ ಬಳಸಬೇಕಾದ ಪರಿಸ್ಥಿತಿಯನ್ನು ತಿಳಿಸಿದ್ದಾರೆ. 

45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
19:54ಮುಖ್ಯಮಂತ್ರಿ ವಿಜಯ್ ಫಸ್ಟ್ ಡೇ ಫಸ್ಟ್ ಶೋ: ಭರವಸೆಗಳ ಬೆಟ್ಟ, ಖಜಾನೆಗೆ ಭಾರಿ ಹೊರೆ!
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
Read more