Operation Ganga : ಹಿಮದ ನೀರು ಕುಡಿದು  ಬದುಕಿದ್ದೇವೆ!

Operation Ganga : ಹಿಮದ ನೀರು ಕುಡಿದು ಬದುಕಿದ್ದೇವೆ!

Published : Mar 11, 2022, 07:37 PM IST

* ರಷ್ಯಾ-ಉಕ್ರೇನ್ ಸಮರಾಂಗಣ
* ಆಪರೇಷನ್ ಗಂಗಾ ಅಂತಿಮ ಹಂತಕ್ಕೆ 
* ಉಕ್ರೇನ್ ನಿಂದ ಸುರಕ್ಷಿತವಾಗಿ ಬಂದಿಳಿದ ವಿದ್ಯಾರ್ಥಿಗಳು 

ನವದೆಹಲಿ(ಮೇ 11) ಭಾರತದ ಆಪರೇಶನ್ ಗಂಗಾ (Operation Ganga) ಕೊನೆ ಹಂತಕ್ಕೆ ಬಂದಿದ್ದು ಕರ್ನಾಟಕದ (Karnataka)  ವಿದ್ಯಾರ್ಥಿಗಳು  (Students) ದೆಹಲಿಗೆ ಆಗಮಿಸಿದ್ದಾರೆ. ಉಕ್ರೇನ್ ನಲ್ಲಿ ಅನುಭವಿಸಿದ ಸಂಕಷ್ಟಗಳನ್ನು ಅವರೇ ತೆರೆದಿರಿಸಿದ್ದಾರೆ.

ರಷ್ಯಾದ ದಾಳಿ ಬಲು ಕ್ರೂರ

ಉಕ್ರೇನ್ ಮತ್ತು ರಷ್ಯಾದ ಸಮರ ಮುಂದುವರಿದೆ ಇದೆ. ಉಕ್ರೇನ್ ನ (Russia Ukraine War) ಬಹುತೇಕ ನಗರಗಳು ಧ್ವಂಸವಾಗಿದ್ದು ಜನರು ಆಶ್ರಯ ಪಡೆದು ಪರ್ಯಾಯ ಆಯ್ಕೆ ಆರಿಸಿಕೊಂಡಿದ್ದಾರೆ. ಪರಿಸ್ಥಿತಿಯಲ್ಲಿ ಯಾವ ಬದಲಾವಣೆ ಆಗಿಲ್ಲ.  ಹಿಮದ ನೀರನ್ನೇ ಬಳಸಬೇಕಾದ ಪರಿಸ್ಥಿತಿಯನ್ನು ತಿಳಿಸಿದ್ದಾರೆ. 

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more