ಬಂಗಾಳದಲ್ಲಿ ಸೋತು ಗೆದ್ದ ಬಿಜೆಪಿ; 2 ರಿಂದ 75 ಸ್ಥಾನಕ್ಕೇರುವ ಹಿಂದಿದೆ ಮೋದಿ- ಶಾ ರಣತಂತ್ರ

ಬಂಗಾಳದಲ್ಲಿ ಸೋತು ಗೆದ್ದ ಬಿಜೆಪಿ; 2 ರಿಂದ 75 ಸ್ಥಾನಕ್ಕೇರುವ ಹಿಂದಿದೆ ಮೋದಿ- ಶಾ ರಣತಂತ್ರ

Published : May 03, 2021, 12:30 PM ISTUpdated : May 03, 2021, 01:32 PM IST

ಪಶ್ಚಿಮ ಬಂಗಾಳದಲ್ಲಿ ಖುದ್ದು ನಂದಿಗ್ರಾಮದಲ್ಲಿ ಚುನಾವಣೆ ಸೋತರೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ತೃಣಮೂಲ ಕಾಂಗ್ರೆಸ್‌ ಹಿಂದಿಗಿಂತ ತನ್ನ ಸ್ಥಾನ ಗಳಿಕೆ ಹೆಚ್ಚಿಸಿಕೊಂಡು ದ್ವಿಶತಕದ ಮೂಲಕ ದಿಗ್ವಿಜಯ ಸಾಧಿಸಿದೆ. 

ಬೆಂಗಳೂರು (ಮೇ. 03): ಪಶ್ಚಿಮ ಬಂಗಾಳದಲ್ಲಿ ಖುದ್ದು ನಂದಿಗ್ರಾಮದಲ್ಲಿ ಚುನಾವಣೆ ಸೋತರೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ತೃಣಮೂಲ ಕಾಂಗ್ರೆಸ್‌ ಹಿಂದಿಗಿಂತ ತನ್ನ ಸ್ಥಾನ ಗಳಿಕೆ ಹೆಚ್ಚಿಸಿಕೊಂಡು ದ್ವಿಶತಕದ ಮೂಲಕ ದಿಗ್ವಿಜಯ ಸಾಧಿಸಿದೆ.

ಇನ್ನೊಂದು ಕಡೆ ಈ ಬಾರಿ ಶತಾಯ ಗತಾಯ ಅಧಿಕಾರಕ್ಕೆ ಬರಲು ಯತ್ನಿಸಿದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ 100ರ ಗಡಿ ತಲುಪಲು ವಿಫಲವಾದರೂ ಕಳೆದ ಸಲದ ಸ್ಥಾನ ಗಳಿಕೆಯನ್ನು ಭಾರೀ ಪ್ರಮಾಣದಲ್ಲಿ ಹೆಚ್ಚಿಸಿಕೊಂಡು ಪ್ರಬಲ ಪ್ರತಿಪಕ್ಷವಾಗಿ ಹೊರಹೊಮ್ಮಿದೆ. ಕಳೆದ ಬಾರಿ 2 ರಲ್ಲಿದ್ದ ಬಿಜೆಪಿ ಈ ಬಾರಿ 75 ಸ್ಥಾನಕ್ಕೇರಿದೆ. ಈ ಬೆಳವಣಿಗೆ ಬಿಜೆಪಿಗೆ ಆಶಾದಾಯಕವಾಗಿದೆ. ಹಾಗಾದರೆ ಇಲ್ಲಿ ಮೋದಿ - ಶಾ ತಂತ್ರ ವರ್ಕೌಟ್ ಆಯ್ತಾ..? 

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?