ಬಂಗಾಳದಲ್ಲಿ ಸೋತು ಗೆದ್ದ ಬಿಜೆಪಿ; 2 ರಿಂದ 75 ಸ್ಥಾನಕ್ಕೇರುವ ಹಿಂದಿದೆ ಮೋದಿ- ಶಾ ರಣತಂತ್ರ

ಬಂಗಾಳದಲ್ಲಿ ಸೋತು ಗೆದ್ದ ಬಿಜೆಪಿ; 2 ರಿಂದ 75 ಸ್ಥಾನಕ್ಕೇರುವ ಹಿಂದಿದೆ ಮೋದಿ- ಶಾ ರಣತಂತ್ರ

Suvarna News   | Asianet News
Published : May 03, 2021, 12:30 PM ISTUpdated : May 03, 2021, 01:32 PM IST

ಪಶ್ಚಿಮ ಬಂಗಾಳದಲ್ಲಿ ಖುದ್ದು ನಂದಿಗ್ರಾಮದಲ್ಲಿ ಚುನಾವಣೆ ಸೋತರೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ತೃಣಮೂಲ ಕಾಂಗ್ರೆಸ್‌ ಹಿಂದಿಗಿಂತ ತನ್ನ ಸ್ಥಾನ ಗಳಿಕೆ ಹೆಚ್ಚಿಸಿಕೊಂಡು ದ್ವಿಶತಕದ ಮೂಲಕ ದಿಗ್ವಿಜಯ ಸಾಧಿಸಿದೆ. 

ಬೆಂಗಳೂರು (ಮೇ. 03): ಪಶ್ಚಿಮ ಬಂಗಾಳದಲ್ಲಿ ಖುದ್ದು ನಂದಿಗ್ರಾಮದಲ್ಲಿ ಚುನಾವಣೆ ಸೋತರೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ತೃಣಮೂಲ ಕಾಂಗ್ರೆಸ್‌ ಹಿಂದಿಗಿಂತ ತನ್ನ ಸ್ಥಾನ ಗಳಿಕೆ ಹೆಚ್ಚಿಸಿಕೊಂಡು ದ್ವಿಶತಕದ ಮೂಲಕ ದಿಗ್ವಿಜಯ ಸಾಧಿಸಿದೆ.

ಇನ್ನೊಂದು ಕಡೆ ಈ ಬಾರಿ ಶತಾಯ ಗತಾಯ ಅಧಿಕಾರಕ್ಕೆ ಬರಲು ಯತ್ನಿಸಿದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ 100ರ ಗಡಿ ತಲುಪಲು ವಿಫಲವಾದರೂ ಕಳೆದ ಸಲದ ಸ್ಥಾನ ಗಳಿಕೆಯನ್ನು ಭಾರೀ ಪ್ರಮಾಣದಲ್ಲಿ ಹೆಚ್ಚಿಸಿಕೊಂಡು ಪ್ರಬಲ ಪ್ರತಿಪಕ್ಷವಾಗಿ ಹೊರಹೊಮ್ಮಿದೆ. ಕಳೆದ ಬಾರಿ 2 ರಲ್ಲಿದ್ದ ಬಿಜೆಪಿ ಈ ಬಾರಿ 75 ಸ್ಥಾನಕ್ಕೇರಿದೆ. ಈ ಬೆಳವಣಿಗೆ ಬಿಜೆಪಿಗೆ ಆಶಾದಾಯಕವಾಗಿದೆ. ಹಾಗಾದರೆ ಇಲ್ಲಿ ಮೋದಿ - ಶಾ ತಂತ್ರ ವರ್ಕೌಟ್ ಆಯ್ತಾ..? 

22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?