ಬಂಗಾಳದಲ್ಲಿ ಸೋತು ಗೆದ್ದ ಬಿಜೆಪಿ; 2 ರಿಂದ 75 ಸ್ಥಾನಕ್ಕೇರುವ ಹಿಂದಿದೆ ಮೋದಿ- ಶಾ ರಣತಂತ್ರ

ಬಂಗಾಳದಲ್ಲಿ ಸೋತು ಗೆದ್ದ ಬಿಜೆಪಿ; 2 ರಿಂದ 75 ಸ್ಥಾನಕ್ಕೇರುವ ಹಿಂದಿದೆ ಮೋದಿ- ಶಾ ರಣತಂತ್ರ

Suvarna News   | Asianet News
Published : May 03, 2021, 12:30 PM ISTUpdated : May 03, 2021, 01:32 PM IST

ಪಶ್ಚಿಮ ಬಂಗಾಳದಲ್ಲಿ ಖುದ್ದು ನಂದಿಗ್ರಾಮದಲ್ಲಿ ಚುನಾವಣೆ ಸೋತರೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ತೃಣಮೂಲ ಕಾಂಗ್ರೆಸ್‌ ಹಿಂದಿಗಿಂತ ತನ್ನ ಸ್ಥಾನ ಗಳಿಕೆ ಹೆಚ್ಚಿಸಿಕೊಂಡು ದ್ವಿಶತಕದ ಮೂಲಕ ದಿಗ್ವಿಜಯ ಸಾಧಿಸಿದೆ. 

ಬೆಂಗಳೂರು (ಮೇ. 03): ಪಶ್ಚಿಮ ಬಂಗಾಳದಲ್ಲಿ ಖುದ್ದು ನಂದಿಗ್ರಾಮದಲ್ಲಿ ಚುನಾವಣೆ ಸೋತರೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ತೃಣಮೂಲ ಕಾಂಗ್ರೆಸ್‌ ಹಿಂದಿಗಿಂತ ತನ್ನ ಸ್ಥಾನ ಗಳಿಕೆ ಹೆಚ್ಚಿಸಿಕೊಂಡು ದ್ವಿಶತಕದ ಮೂಲಕ ದಿಗ್ವಿಜಯ ಸಾಧಿಸಿದೆ.

ಇನ್ನೊಂದು ಕಡೆ ಈ ಬಾರಿ ಶತಾಯ ಗತಾಯ ಅಧಿಕಾರಕ್ಕೆ ಬರಲು ಯತ್ನಿಸಿದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ 100ರ ಗಡಿ ತಲುಪಲು ವಿಫಲವಾದರೂ ಕಳೆದ ಸಲದ ಸ್ಥಾನ ಗಳಿಕೆಯನ್ನು ಭಾರೀ ಪ್ರಮಾಣದಲ್ಲಿ ಹೆಚ್ಚಿಸಿಕೊಂಡು ಪ್ರಬಲ ಪ್ರತಿಪಕ್ಷವಾಗಿ ಹೊರಹೊಮ್ಮಿದೆ. ಕಳೆದ ಬಾರಿ 2 ರಲ್ಲಿದ್ದ ಬಿಜೆಪಿ ಈ ಬಾರಿ 75 ಸ್ಥಾನಕ್ಕೇರಿದೆ. ಈ ಬೆಳವಣಿಗೆ ಬಿಜೆಪಿಗೆ ಆಶಾದಾಯಕವಾಗಿದೆ. ಹಾಗಾದರೆ ಇಲ್ಲಿ ಮೋದಿ - ಶಾ ತಂತ್ರ ವರ್ಕೌಟ್ ಆಯ್ತಾ..? 

19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?