ಬಂಗಾಳದಲ್ಲಿ ಸೋತು ಗೆದ್ದ ಬಿಜೆಪಿ; 2 ರಿಂದ 75 ಸ್ಥಾನಕ್ಕೇರುವ ಹಿಂದಿದೆ ಮೋದಿ- ಶಾ ರಣತಂತ್ರ

ಬಂಗಾಳದಲ್ಲಿ ಸೋತು ಗೆದ್ದ ಬಿಜೆಪಿ; 2 ರಿಂದ 75 ಸ್ಥಾನಕ್ಕೇರುವ ಹಿಂದಿದೆ ಮೋದಿ- ಶಾ ರಣತಂತ್ರ

Suvarna News   | Asianet News
Published : May 03, 2021, 12:30 PM ISTUpdated : May 03, 2021, 01:32 PM IST

ಪಶ್ಚಿಮ ಬಂಗಾಳದಲ್ಲಿ ಖುದ್ದು ನಂದಿಗ್ರಾಮದಲ್ಲಿ ಚುನಾವಣೆ ಸೋತರೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ತೃಣಮೂಲ ಕಾಂಗ್ರೆಸ್‌ ಹಿಂದಿಗಿಂತ ತನ್ನ ಸ್ಥಾನ ಗಳಿಕೆ ಹೆಚ್ಚಿಸಿಕೊಂಡು ದ್ವಿಶತಕದ ಮೂಲಕ ದಿಗ್ವಿಜಯ ಸಾಧಿಸಿದೆ. 

ಬೆಂಗಳೂರು (ಮೇ. 03): ಪಶ್ಚಿಮ ಬಂಗಾಳದಲ್ಲಿ ಖುದ್ದು ನಂದಿಗ್ರಾಮದಲ್ಲಿ ಚುನಾವಣೆ ಸೋತರೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ತೃಣಮೂಲ ಕಾಂಗ್ರೆಸ್‌ ಹಿಂದಿಗಿಂತ ತನ್ನ ಸ್ಥಾನ ಗಳಿಕೆ ಹೆಚ್ಚಿಸಿಕೊಂಡು ದ್ವಿಶತಕದ ಮೂಲಕ ದಿಗ್ವಿಜಯ ಸಾಧಿಸಿದೆ.

ಇನ್ನೊಂದು ಕಡೆ ಈ ಬಾರಿ ಶತಾಯ ಗತಾಯ ಅಧಿಕಾರಕ್ಕೆ ಬರಲು ಯತ್ನಿಸಿದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ 100ರ ಗಡಿ ತಲುಪಲು ವಿಫಲವಾದರೂ ಕಳೆದ ಸಲದ ಸ್ಥಾನ ಗಳಿಕೆಯನ್ನು ಭಾರೀ ಪ್ರಮಾಣದಲ್ಲಿ ಹೆಚ್ಚಿಸಿಕೊಂಡು ಪ್ರಬಲ ಪ್ರತಿಪಕ್ಷವಾಗಿ ಹೊರಹೊಮ್ಮಿದೆ. ಕಳೆದ ಬಾರಿ 2 ರಲ್ಲಿದ್ದ ಬಿಜೆಪಿ ಈ ಬಾರಿ 75 ಸ್ಥಾನಕ್ಕೇರಿದೆ. ಈ ಬೆಳವಣಿಗೆ ಬಿಜೆಪಿಗೆ ಆಶಾದಾಯಕವಾಗಿದೆ. ಹಾಗಾದರೆ ಇಲ್ಲಿ ಮೋದಿ - ಶಾ ತಂತ್ರ ವರ್ಕೌಟ್ ಆಯ್ತಾ..? 

21:15ಬೆಲೆಗೆ ಬಿದ್ದ 200 ಕೋಟಿ ರೂ ಸರ್ಕಾರಿ ಎಂಜಿನೀಯರ್, ಕೆಜಿಗಟ್ಟಲೇ ಚಿನ್ನ ಬೆಳ್ಳಿ, ಹಲವು ಭವ್ಯ ಬಂಗಲೇ ಸೀಝ್
19:50Suvarna Special: ನನ್ನವರು ಯಾರೂ ಇಲ್ಲ, ದೀದಿ ಕಟ್ಟಿದ ದಶಕದ ಕೋಟೆ ಒಂದೇ ಏಟಿಗೆ ಛಿದ್ರ
21:25ಮಧ್ಯಪ್ರಾಚ್ಯ ಯುದ್ಧ ನಡುವೆ ಭಾರತ ಟಾರ್ಗೆಟ್, ಟ್ರಂಪ್ ಎಡವಟ್ಟಿಗೆ ಮೋದಿ ಸರ್ಕಾರ ಮಾಡಿದ್ದೇನು?
24:27ನೆಹರು ದಾಖಲೆ ಮುರಿದ ಮೋದಿ ಸುದೀರ್ಘ ಆಡಳಿತ, 3 ಬಾರಿ ಜನಾದೇಶ, ಕದಲದ ಮೋದಿ ಸಿಂಹಾಸನ, ಹೇಗಿತ್ತು 4398 ದಿನಗಳ ಆಡಳಿತ?
24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!