ಬಂಗಾಳದಲ್ಲಿ ಸೋತು ಗೆದ್ದ ಬಿಜೆಪಿ; 2 ರಿಂದ 75 ಸ್ಥಾನಕ್ಕೇರುವ ಹಿಂದಿದೆ ಮೋದಿ- ಶಾ ರಣತಂತ್ರ

ಬಂಗಾಳದಲ್ಲಿ ಸೋತು ಗೆದ್ದ ಬಿಜೆಪಿ; 2 ರಿಂದ 75 ಸ್ಥಾನಕ್ಕೇರುವ ಹಿಂದಿದೆ ಮೋದಿ- ಶಾ ರಣತಂತ್ರ

Suvarna News   | Asianet News
Published : May 03, 2021, 12:30 PM ISTUpdated : May 03, 2021, 01:32 PM IST

ಪಶ್ಚಿಮ ಬಂಗಾಳದಲ್ಲಿ ಖುದ್ದು ನಂದಿಗ್ರಾಮದಲ್ಲಿ ಚುನಾವಣೆ ಸೋತರೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ತೃಣಮೂಲ ಕಾಂಗ್ರೆಸ್‌ ಹಿಂದಿಗಿಂತ ತನ್ನ ಸ್ಥಾನ ಗಳಿಕೆ ಹೆಚ್ಚಿಸಿಕೊಂಡು ದ್ವಿಶತಕದ ಮೂಲಕ ದಿಗ್ವಿಜಯ ಸಾಧಿಸಿದೆ. 

ಬೆಂಗಳೂರು (ಮೇ. 03): ಪಶ್ಚಿಮ ಬಂಗಾಳದಲ್ಲಿ ಖುದ್ದು ನಂದಿಗ್ರಾಮದಲ್ಲಿ ಚುನಾವಣೆ ಸೋತರೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ತೃಣಮೂಲ ಕಾಂಗ್ರೆಸ್‌ ಹಿಂದಿಗಿಂತ ತನ್ನ ಸ್ಥಾನ ಗಳಿಕೆ ಹೆಚ್ಚಿಸಿಕೊಂಡು ದ್ವಿಶತಕದ ಮೂಲಕ ದಿಗ್ವಿಜಯ ಸಾಧಿಸಿದೆ.

ಇನ್ನೊಂದು ಕಡೆ ಈ ಬಾರಿ ಶತಾಯ ಗತಾಯ ಅಧಿಕಾರಕ್ಕೆ ಬರಲು ಯತ್ನಿಸಿದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ 100ರ ಗಡಿ ತಲುಪಲು ವಿಫಲವಾದರೂ ಕಳೆದ ಸಲದ ಸ್ಥಾನ ಗಳಿಕೆಯನ್ನು ಭಾರೀ ಪ್ರಮಾಣದಲ್ಲಿ ಹೆಚ್ಚಿಸಿಕೊಂಡು ಪ್ರಬಲ ಪ್ರತಿಪಕ್ಷವಾಗಿ ಹೊರಹೊಮ್ಮಿದೆ. ಕಳೆದ ಬಾರಿ 2 ರಲ್ಲಿದ್ದ ಬಿಜೆಪಿ ಈ ಬಾರಿ 75 ಸ್ಥಾನಕ್ಕೇರಿದೆ. ಈ ಬೆಳವಣಿಗೆ ಬಿಜೆಪಿಗೆ ಆಶಾದಾಯಕವಾಗಿದೆ. ಹಾಗಾದರೆ ಇಲ್ಲಿ ಮೋದಿ - ಶಾ ತಂತ್ರ ವರ್ಕೌಟ್ ಆಯ್ತಾ..? 

46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್