ಮಹಾಮೌನಿ ಸಾಧಕನಿಗೆ ಎದುರಾಗಿದ್ದ ಅವಮಾನ ಎಂಥದ್ದು?: ಶಾಂತಿಪ್ರಿಯ ಸಿಂಗ್‌ರಲ್ಲಿ ಒಬ್ಬ ಸುಂದರ ಕವಿಯೂ ಇದ್ದ

ಮಹಾಮೌನಿ ಸಾಧಕನಿಗೆ ಎದುರಾಗಿದ್ದ ಅವಮಾನ ಎಂಥದ್ದು?: ಶಾಂತಿಪ್ರಿಯ ಸಿಂಗ್‌ರಲ್ಲಿ ಒಬ್ಬ ಸುಂದರ ಕವಿಯೂ ಇದ್ದ

Published : Dec 28, 2024, 09:43 AM IST

ಮಹಾಮೌನಿ ಸಾಧಕನಿಗೆ ಎದುರಾಗಿದ್ದ ಅವಮಾನ ಎಂಥದ್ದು..? ಅಪಮಾನಗಳನ್ನು ಹಲ್ಲುಕಚ್ಚಿ ನುಂಗಿದ್ದರಾ ತಿಪ್ರಿಯ..?  ಆರ್ಥಿಕ ತಜ್ಞ.. ಮಹಾ ಮೇಧಾವಿ.. ಸಿಂಗ್ ಈಸ್ ಕಿಂಗ್..!  ಇದೆಲ್ಲವನ್ನು ನೋಡೋದೇ ಈ ಕ್ಷಣದ ವಿಶೇಷ ಮನಮೋಹನ ಮೌನ ಸಂಗ್ರಾಮ.

ಮಹಾಮೌನಿ ಸಾಧಕನಿಗೆ ಎದುರಾಗಿದ್ದ ಅವಮಾನ ಎಂಥದ್ದು..? ಅಪಮಾನಗಳನ್ನು ಹಲ್ಲುಕಚ್ಚಿ ನುಂಗಿದ್ದರಾ ತಿಪ್ರಿಯ..?  ಆರ್ಥಿಕ ತಜ್ಞ.. ಮಹಾ ಮೇಧಾವಿ.. ಸಿಂಗ್ ಈಸ್ ಕಿಂಗ್..!  ಇದೆಲ್ಲವನ್ನು ನೋಡೋದೇ ಈ ಕ್ಷಣದ ವಿಶೇಷ ಮನಮೋಹನ ಮೌನ ಸಂಗ್ರಾಮ. ಮಾಜಿ ಪ್ರಧಾನಿ, ಆರ್ಥಿಕ ತಜ್ಞ ಡಾ. ಮನಮೋಹನ್ ಸಿಂಗ್ ವಿಧಿವಶವಾಗಿದ್ದಾರೆ. ಡಾ. ಮನಮೋಹನ್ ಸಿಂಗ್ ಭಾರತದ ಪ್ರಧಾನಿಯಾಗಿ 10 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಅವರು ನಿನ್ನೆ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ವಯೋ ಸಹಜ ಕಾಯಿಲೆಯಿಂದ ನಿಧನರಾಗಿದ್ದಾರೆ. ಅವರ ಅಗಲಿಕೆಗೆ ದೇಶವೇ ಮರಗುತ್ತಿದೆ. ಈ ಮಧ್ಯೆ ಅವರು ಪಿಎಂ ಆಗಿದ್ದಾಗಿನ ಕೆಲವು ವಿಡಿಯೋಗಳು ಸೋಷಿಯಲ್ ಮೀಡಿಗಾಲ್ಲಿ ವೈರಲ್ ಆಗುತ್ತಿವೆ. 

ಇಷ್ಟೊಂದು ಶಾಂತ ಸ್ವಭಾವದ ಪ್ರಧಾನಿ ಮೇಲೂ ಹತ್ತಾರು ಆರೋಪಗಳು ಕೇಳಿ ಬಂದಿದ್ದವು. ಆದ್ರೆ ಅದ್ಯಾವುದಕ್ಕೂ ತಲೆ ಕೆಡಿಸಿಕೊಳ್ಳದೇ ತಾವಾಯ್ತು ತಮ್ಮ ಕೆಲಸವಾಯ್ತು ಎಂದು ದೇಶಕ್ಕಾಗಿ ಸೇವೆ ಸಲ್ಲಿಸಿದವರು ಡಾ. ಮನಮೋಹನ್ ಸಿಂಗ್. ಮನಮೋಹನ್ ಸಿಂಗ್ ಅವರ ಕುರಿತು ಇನ್ನು ಕೆಲವೊಂದಿಷ್ಟು ಇಂಟ್ರಸ್ಟಿಂಗ್ ಸ್ಟೋರಿಗಳಿವೆ. ಮನಮೋಹನ್ ಸಿಂಗ್ ದೇಶದ ಪ್ರಧಾನಿಯಾಗಿದ್ದಾಗ ಕೆಲ ವಿಶೇಷ ಸಾಧನೆಗಳನ್ನು ಮಾಡಿದ್ದಾರೆ. ಜಾಗತಿಕ ಮಟ್ಟದಲ್ಲಿ ದೇಶದ ದೃಷ್ಟಿಯಲ್ಲಿ ಬದಲಿಸುವ ಪ್ರಯತ್ನ ಮಾಡಿದ್ದಾರೆ. ಹಾಗೆನೇ ಭಾರತ ದೇಶದ ಪ್ರಧಾನಿಯಾಗಿದ್ದಾಗ ಪ್ರಮುಖ ದೇಶಗಳ ನಾಯಕರ ಮೆಚ್ಚುಗೆಯನ್ನು ಪಡೆದ ಹೆಗ್ಗಳಿಗೆ ಪ್ರಧಾನಿ ಮನಮೋಹನ್ ಸಿಂಗ್ ಅವರದ್ದು. 

ಅಮೆರಿಕಾ ಮಾಜಿ ಅಧ್ಯಕ್ಷ ಬರಾಕ್ ಒಬಾಮಾ ತಮ್ಮ ಆತ್ಮಚರಿತ್ರೆಯಲ್ಲಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಕುರಿತು ತುಂಬಾ ಚೆನ್ನಾಗಿ ಬರೆದುಕೊಂಡಿದ್ದಾರೆ. ಅದನ್ನು ನಾವೆಲ್ಲ ಈ ಸಂದರ್ಭದಲ್ಲಿ ನೆನಪು ಮಾಡಿಕೊಳ್ಳದಿದ್ದರೆ ಹೇಗೆ? ಇನ್ನು ಮನಮೋಹನ್ ಸಿಂಗ್ ಕುಟುಂಬ ಕುರಿತು ಹೆಚ್ಚಿನವರಿಗೆ ಅಷ್ಟೊಂದು ಗೊತ್ತಿಲ್ಲ. ಬಹುಶ ಮನಮೋಹನ್ ಸಿಂಗ್ ಅವರಿಗೆ ಮಕ್ಕಳು ಎಷ್ಟು ಅನ್ನೋದು ಹೆಚ್ಚಾಗಿ ಯಾರಿಗೂ ಗೊತ್ತಿಲ್ಲ. ಮನಮೋಹನ್ ಸಿಂಗ್ ಅವರಿಗೆ ಮೂವರು ಹೆಣ್ಣು ಮಕ್ಕಳಿದ್ದಾರೆ. ಇದು ದಿವಂಗತ ಡಾ. ಮನಮೋಹನ್ ಸಿಂಗ್ ಅವರ ಕುಟುಂಬದ ಪರಿಚಯ. 92 ವರ್ಷಗಳ ಕಾಲ ಬದುಕಿದ್ದ ಮನಮೋಹನ್ ಸಿಂಗ್ ಅವರು ಈಗ ನಮ್ಮಲ್ಲೆಲ್ಲ ಅಗಲಿದ್ದಾರೆ.

20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
Read more