ರಾಮ ಮಂದಿರ ಉದ್ಘಾಟನೆ ಬಗ್ಗೆ ಬಾಬ್ರಿ ಅರ್ಜಿದಾರ ಇಕ್ಬಾಲ್ ಅನ್ಸಾರಿ ಹೇಳಿದ್ದೇನು ಗೊತ್ತಾ.?

ರಾಮ ಮಂದಿರ ಉದ್ಘಾಟನೆ ಬಗ್ಗೆ ಬಾಬ್ರಿ ಅರ್ಜಿದಾರ ಇಕ್ಬಾಲ್ ಅನ್ಸಾರಿ ಹೇಳಿದ್ದೇನು ಗೊತ್ತಾ.?

Published : Jan 18, 2024, 02:03 PM IST

ಅಯೋಧ್ಯೆ ರಾಮಮಂದಿರ ಲೋಕಾರ್ಪಣೆಗೆ ಸಿದ್ಧವಾಗಿದೆ. ಇದೇ ವೇಳೆ ಬಾಬ್ರಿ ಮಸೀದಿ ಪರ ಅಂದು ಕೋರ್ಟ್ ಮೆಟ್ಟಿಲೇರಿದ್ದ ಅರ್ಜಿದಾರರಲ್ಲಿ ಒಬ್ಬರಾದ ಇಕ್ಬಾಲ್ ಅನ್ಸಾರಿ ಅವರು ಸುವರ್ಣನ್ಯೂಸ್ ಜೊತೆ ಮಾತನಾಡಿದ್ದು, ಅವರ ವಿಶೇಷ ಸಂದರ್ಶನ ಇಲ್ಲಿದೆ.

ರಾಮಮಂದಿರ ಲೋಕಾರ್ಪಣೆಗೆ ಸಿದ್ಧವಾಗಿದೆ. ಇದೇ ವೇಳೆ ಬಾಬ್ರಿ ಮಸೀದಿ ಪರ ಅಂದು ಕೋರ್ಟ್ ಮೆಟ್ಟಿಲೇರಿದ್ದ ಅರ್ಜಿದಾರರಲ್ಲಿ ಒಬ್ಬರಾದ ಇಕ್ಬಾಲ್ ಅನ್ಸಾರಿ ಅವರು ಸುವರ್ಣನ್ಯೂಸ್ ಜೊತೆ ಮಾತನಾಡಿದ್ದು, ಅವರ ವಿಶೇಷ ಸಂದರ್ಶನ ಇಲ್ಲಿದೆ. ಅಯೋಧ್ಯೆ ಧರ್ಮದ ನಗರಿ. ನಮ್ಮ ಕಾನೂನು ಹೋರಾಟ ಮುಗಿದಿದೆ. ತೀರ್ಪು ಬಂದು ನಾಲ್ಕು ವರ್ಷ ಆದ್ರೂ ಎಲ್ಲಿಯೂ ವಿರೋಧ ವ್ಯಕ್ತವಾಗಿಲ್ಲ, ಸುಪ್ರೀಂಕೋರ್ಟ್ ಎಲ್ಲರೂ ಒಪ್ಪುವಂತಹ ತೀರ್ಪು ಕೊಟ್ಟಿದೆ. ಹಳೇ ವಿಷಯವನ್ನ ಮರೆತು ಈಗ ಖುಷಿ ಪಡುವ ಸಮಯ, ದೇಶದ ಕೋಟ್ಯಾಂತರ ಜನ ಖುಷಿಯಲ್ಲಿದ್ದಾರೆ. ಪ್ರಧಾನಿ ನಮ್ಮ ಅಯೋಧ್ಯೆಗೆ ಬಂದ ದಿನ ನಾನೂ ಸ್ವಾಗತ ಕೋರಿದೆ. ಅಯೋಧ್ಯೆಯಲ್ಲಿ ಏರ್ಪೋರ್ಟ್, ರೈಲ್ವೇ ಸ್ಟೇಷನ್ ನಿರ್ಮಾಣವಾಗಿದೆ ಅಯೋಧ್ಯೆ ಅಭಿವೃದ್ಧಿ ಪಥದಲ್ಲಿದೆ ಇದು ಖುಷಿ ವಿಚಾರ. ಎಂದು ಸುವರ್ಣ ನ್ಯೂಸ್‌ನಲ್ಲಿ ಇಕ್ಬಾಲ್ ಅನ್ಸಾರಿ  ಮನಬಿಚ್ಚಿ ಮಾತನಾಡಿದ್ದಾರೆ. 

21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!