ಮೂರ್ತಿ ಪ್ರಾಣ ಪ್ರತಿಷ್ಠಾಪನೆಯಲ್ಲಿ  ನೇತ್ರೋನ್ಮಿಲನ ಸೂಕ್ಷ್ಮ ಸಂಗತಿ: ರಾಮಲಲ್ಲಾ ಕಣ್ಣು ಬಿಡುವುದು ಯಾವಾಗ..?

ಮೂರ್ತಿ ಪ್ರಾಣ ಪ್ರತಿಷ್ಠಾಪನೆಯಲ್ಲಿ ನೇತ್ರೋನ್ಮಿಲನ ಸೂಕ್ಷ್ಮ ಸಂಗತಿ: ರಾಮಲಲ್ಲಾ ಕಣ್ಣು ಬಿಡುವುದು ಯಾವಾಗ..?

Published : Jan 20, 2024, 09:24 AM IST

ಭಾರತದ ಅದ್ದೂರಿ ಹಬ್ಬಕ್ಕೆ ಕೇವಲ ಎರಡು ದಿನಗಳು ಬಾಕಿ 
ಒಂದು ಕಣ್ಣು ನೋವು,ಒಂಟಿಗಣ್ಣಿನಲ್ಲಿ ಮೂರ್ತಿ ಕೆತ್ತಿದ ಅರುಣ್
ರಾಮಲಲ್ಲಾ ಮೂರ್ತಿ ಕುರಿತು ಅರುಣ್ ಕುಟುಂಬದ ಮಾತು 

ಜನವರಿ 22ರಂದು ಪ್ರಾಣ ಪ್ರತಿಷ್ಠಾಪನೆಗೊಳ್ಳಲಿರುವ ರಾಮಲಲ್ಲಾಣ ಮೂರ್ತಿ(Ram Lalla Murti) ಈಗಾಗ್ಲೇ ಗರ್ಭ ಗುಡಿ ಪ್ರವೇಶ ಮಾಡಿದೆ. ಇನ್ನೆರೆಡು ದಿನಗಳಲ್ಲಿ, ಅಂದರೆ ಬರಲಿರುವ ಸೋಮವಾರ ದೇಶವೇ ಕಾದಿರುವ ಕ್ಷಣ ಬರಲಿದೆ. ಆ ದಿನ ಭಾರತದ ಅದ್ದೂರಿ ಹಬ್ಬ ಶುರುವಾಗಲಿದೆ. ರಾಮಲಲ್ಲಾನ ಪ್ರಾಣ ಪ್ರತಿಷ್ಠಾಪನೆ(Prana Pratisthapan) ನಡೆಯಲಿದೆ. ಇದಕ್ಕಾಗಿ ಅಯೋಧ್ಯೆ(Ayodhya) ಈಗಾಗ್ಲೇ ಶೃಂಗಾರಗೊಂಡು ಸಿದ್ಧವಾಗಿ ನಿಂತಿದೆ. ಮೊನ್ನೆ ದಿನ ರಾಮಲಲ್ಲಾನ ಮೂರ್ತಿ ಪುರ ಪ್ರವೇಶವನ್ನು ಮಾಡಿತ್ತು. ರಾಮಲಲ್ಲಾ ಪುರ ಪುರಪ್ರವೇಶದ ಸುದ್ದಿ ತಿಳಿದು ಇಡೀ ದೇಶವೇ ಸಂತಸದಲ್ಲಿ ಮುಳಗಿತ್ತು. ರಾಮಲಲ್ಲಾ ಪುರ ಪ್ರವೇಶದ ನಂತರ ಪ್ರಾಣ ಪ್ರತಿಷ್ಠಾಪನೆಗೆ ಕಾತುರ ಮತ್ತಷ್ಟು ಹೆಚ್ಚಾಗಿತ್ತು. ಮೊನ್ನೆ ಪುರ ಪ್ರವೇಶ ಮಾಡಿದ್ದ ರಾಮಲಲ್ಲಾ ನಿನ್ನೆ ದೇವಸ್ಥಾನ ಗರ್ಭಗುಡಿ ಪ್ರವೇಶ ಮಾಡಿದ್ದಾನೆ. ಗರ್ಭಗುಡಿ ಪ್ರವೇಶ ಮಾಡಿದ ರಾಮಲಲ್ಲಾ ಸದ್ಯಕ್ಕೆ ಮೂಲಸ್ಥಾನದಲ್ಲಿ ಪ್ರತಿಷ್ಠಾಪನೆಗೊಂಡಿದ್ದಾನೆ. 

ಇದನ್ನೂ ವೀಕ್ಷಿಸಿ:  ಚಿಕ್ಕಬಳ್ಳಾಪುರದಲ್ಲಿದೆ ಶ್ರೀರಾಮನ ಹೆಜ್ಜೆ ಗುರುತುಗಳು..! ರಾಮಲಿಂಗೇಶ್ವರ ಬೆಟ್ಟದಲ್ಲಿ ನೆಲೆಸಿದ್ರಂತೆ ರಾಮಸೀತೆ..!

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
Read more