ಮೂರ್ತಿ ಪ್ರಾಣ ಪ್ರತಿಷ್ಠಾಪನೆಯಲ್ಲಿ  ನೇತ್ರೋನ್ಮಿಲನ ಸೂಕ್ಷ್ಮ ಸಂಗತಿ: ರಾಮಲಲ್ಲಾ ಕಣ್ಣು ಬಿಡುವುದು ಯಾವಾಗ..?

ಮೂರ್ತಿ ಪ್ರಾಣ ಪ್ರತಿಷ್ಠಾಪನೆಯಲ್ಲಿ ನೇತ್ರೋನ್ಮಿಲನ ಸೂಕ್ಷ್ಮ ಸಂಗತಿ: ರಾಮಲಲ್ಲಾ ಕಣ್ಣು ಬಿಡುವುದು ಯಾವಾಗ..?

Published : Jan 20, 2024, 09:24 AM IST

ಭಾರತದ ಅದ್ದೂರಿ ಹಬ್ಬಕ್ಕೆ ಕೇವಲ ಎರಡು ದಿನಗಳು ಬಾಕಿ 
ಒಂದು ಕಣ್ಣು ನೋವು,ಒಂಟಿಗಣ್ಣಿನಲ್ಲಿ ಮೂರ್ತಿ ಕೆತ್ತಿದ ಅರುಣ್
ರಾಮಲಲ್ಲಾ ಮೂರ್ತಿ ಕುರಿತು ಅರುಣ್ ಕುಟುಂಬದ ಮಾತು 

ಜನವರಿ 22ರಂದು ಪ್ರಾಣ ಪ್ರತಿಷ್ಠಾಪನೆಗೊಳ್ಳಲಿರುವ ರಾಮಲಲ್ಲಾಣ ಮೂರ್ತಿ(Ram Lalla Murti) ಈಗಾಗ್ಲೇ ಗರ್ಭ ಗುಡಿ ಪ್ರವೇಶ ಮಾಡಿದೆ. ಇನ್ನೆರೆಡು ದಿನಗಳಲ್ಲಿ, ಅಂದರೆ ಬರಲಿರುವ ಸೋಮವಾರ ದೇಶವೇ ಕಾದಿರುವ ಕ್ಷಣ ಬರಲಿದೆ. ಆ ದಿನ ಭಾರತದ ಅದ್ದೂರಿ ಹಬ್ಬ ಶುರುವಾಗಲಿದೆ. ರಾಮಲಲ್ಲಾನ ಪ್ರಾಣ ಪ್ರತಿಷ್ಠಾಪನೆ(Prana Pratisthapan) ನಡೆಯಲಿದೆ. ಇದಕ್ಕಾಗಿ ಅಯೋಧ್ಯೆ(Ayodhya) ಈಗಾಗ್ಲೇ ಶೃಂಗಾರಗೊಂಡು ಸಿದ್ಧವಾಗಿ ನಿಂತಿದೆ. ಮೊನ್ನೆ ದಿನ ರಾಮಲಲ್ಲಾನ ಮೂರ್ತಿ ಪುರ ಪ್ರವೇಶವನ್ನು ಮಾಡಿತ್ತು. ರಾಮಲಲ್ಲಾ ಪುರ ಪುರಪ್ರವೇಶದ ಸುದ್ದಿ ತಿಳಿದು ಇಡೀ ದೇಶವೇ ಸಂತಸದಲ್ಲಿ ಮುಳಗಿತ್ತು. ರಾಮಲಲ್ಲಾ ಪುರ ಪ್ರವೇಶದ ನಂತರ ಪ್ರಾಣ ಪ್ರತಿಷ್ಠಾಪನೆಗೆ ಕಾತುರ ಮತ್ತಷ್ಟು ಹೆಚ್ಚಾಗಿತ್ತು. ಮೊನ್ನೆ ಪುರ ಪ್ರವೇಶ ಮಾಡಿದ್ದ ರಾಮಲಲ್ಲಾ ನಿನ್ನೆ ದೇವಸ್ಥಾನ ಗರ್ಭಗುಡಿ ಪ್ರವೇಶ ಮಾಡಿದ್ದಾನೆ. ಗರ್ಭಗುಡಿ ಪ್ರವೇಶ ಮಾಡಿದ ರಾಮಲಲ್ಲಾ ಸದ್ಯಕ್ಕೆ ಮೂಲಸ್ಥಾನದಲ್ಲಿ ಪ್ರತಿಷ್ಠಾಪನೆಗೊಂಡಿದ್ದಾನೆ. 

ಇದನ್ನೂ ವೀಕ್ಷಿಸಿ:  ಚಿಕ್ಕಬಳ್ಳಾಪುರದಲ್ಲಿದೆ ಶ್ರೀರಾಮನ ಹೆಜ್ಜೆ ಗುರುತುಗಳು..! ರಾಮಲಿಂಗೇಶ್ವರ ಬೆಟ್ಟದಲ್ಲಿ ನೆಲೆಸಿದ್ರಂತೆ ರಾಮಸೀತೆ..!

16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
Read more