Ram Mandir: ಏನು ಹೇಳುತ್ತಿದೆ ತುಳಸಿದಾಸರ ಅಯೋಧ್ಯೆಯ ಇತಿಹಾಸ? ಅದೊಂದು ವರದಿಗಾಗಿ ವರ್ಷಗಟ್ಟಲೆ ಕಾದಿತ್ತೇಕೆ ಸರ್ಕಾರ..?

Ram Mandir: ಏನು ಹೇಳುತ್ತಿದೆ ತುಳಸಿದಾಸರ ಅಯೋಧ್ಯೆಯ ಇತಿಹಾಸ? ಅದೊಂದು ವರದಿಗಾಗಿ ವರ್ಷಗಟ್ಟಲೆ ಕಾದಿತ್ತೇಕೆ ಸರ್ಕಾರ..?

Published : Jan 21, 2024, 01:30 PM IST

ಅಂತಿಮ ತೀರ್ಪಿನ ಬಗ್ಗೆ ಹೆಚ್ಚಾಗಿದ್ದೇಕೆ ಕುತೂಹಲ..?
ಮಂದಿರದ ಕನಸು ಕಂಡವರಿಗೆ ವರದಿ ನೀಡಿತ್ತು ಗಜಬಲ!
1992 ಡಿ.6ರ ನಂತರ ಏನಾಗಿತ್ತು ರಾಜಕೀಯ ಪರಿಸ್ಥಿತಿ..?
 

ಕರಸೇವಕರು, ಮಸೀದಿ ಧ್ವಂಸಗೊಳಿಸದ್ಮೇಲೆ, ಭಾರತದಲ್ಲಿ(India) ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಯ್ತು. ನೂರಾರು, ಊರುಗಳಲ್ಲಿ ಧರ್ಮಸಂಘರ್ಷವಾಯ್ತು. ಜನರ ಬುದುಕೇ ದುಸ್ತರವಾಯ್ತು. ತಿಂಗಳುಗಟ್ಟಲೆ ತಲ್ಲಣದಲ್ಲೇ ಇದ್ದ ಭಾರತ, ಅಂತೂ ಒಂದು ಹಂತಕ್ಕೆ ಬಂದು ನೆಮ್ಮದಿಯ ನಿಟ್ಟುಸಿರೊ ಬಿಡೋ ಹೊತ್ತಿಗೆ, ಬಾಂಬೆಯ ಸರಣಿ ಸ್ಫೋಟ ಘಟಿಸಿತ್ತು. ಇದೆಕ್ಕೆಲ್ಲಾ ಕಾರಣವಾಗಿದ್ದ, 1992ರ ಡಿಸೆಂಬರ್ 6ರ ಆ ಘಟನೆ ಬಗ್ಗೆ, ವರದಿ ಪಡೆಯೋಕೆ ಸರ್ಕಾರ ಒಂದು ನಿರ್ಣಯಕ್ಕೆ ಬಂದಿತ್ತು. ಈ ಒನ್ ಮ್ಯಾನ್ ಪ್ಯಾನಲ್ ತಯಾರಿಸೋ ವರದಿಗೋಸ್ಕರ ಕೇಂದ್ರ ಸರಕಾರ ವ್ಯಯಿಸಿದ್ದು ಬರೋಬ್ಬರಿ 8 ಕೋಟಿ ರೂಪಾಯಿ. 400ಕ್ಕೂ ಹೆಚ್ಚು ಸಭೆ ನಡೆಸಿದ ಆಯೋಗ, ಘಟಾನುಘಟಿ ನಾಯಕರಾದ ಮಾಜಿ ಪ್ರಧಾನಿ ಪಿ.ವಿ.ನರಸಿಂಹ ರಾವ್‌, ಬಿಜೆಪಿಯ(BJP) ನಾಯಕ ಎಲ್‌. ಕೆ.ಆಡ್ವಾಣಿ, ಮುರಳಿ ಮನೋಹರ ಜೋಶಿ, ಕಲ್ಯಾಣ ಸಿಂಗ್‌, ಅಶೋಕ ಸಿಂಘಾಲ್‌, ಕಾಂಗ್ರೆಸ್‌ನ(Congress) ಅರ್ಜುನ್‌ ಸಿಂಗ್‌, ಮುಲಾಯಂ ಸಿಂಗ್‌ ಯಾದವ್ ಹೀಗೆ ಅನೇರನ್ನ ವಿಚಾರಣೆಗೊಳಪಡಿಸಿತ್ತು. ಅವರಿಂದ ವಿಷಯ ಸಂಗ್ರಹಿಸಿತ್ತು. ಒಟ್ಟು 68 ಮಂದಿಯನ್ನ ತಪ್ಪಿತಸ್ಥರು ಅಂತ ತಿಳಿಸಿತ್ತು.ಅಷ್ಟೇ ಅಲ್ಲ, ಮಸೀದಿ ಧ್ವಂಸಕ್ಕೆ ಆರ್‌ಎಸ್‌ಎಸ್‌ (RSS) ಹಾಗೂ ವಿಎಚ್‌ಪಿ ನೇರ ಕಾರಣ ಅಂತ ಹೇಳಿತ್ತು. ಆದ್ರೆ ಬಿಜೆಪಿ, ವಿಎಚ್ಪಿ ಮತ್ತು ಆರ್ಎಸ್ಎಸ್, ಇದು ವರದಿ ಅಲ್ಲ, ರಾಜಕೀಯ ಪಿತೂರಿ ಅಂತ ಹೇಳಿದ್ವು.

ಇದನ್ನೂ ವೀಕ್ಷಿಸಿ:  ಕಲ್ಲಿನ ಮೂರ್ತಿಗೆ ಪ್ರಾಣ ಪ್ರತಿಷ್ಠಾಪನೆ ಮಾಡುವುದು ಜೋಕ್‌ ಆಫ್‌ ದಿ ವರ್ಲ್ಡ್‌: ಪ್ರೊ.ಮಹೇಶ್ ಚಂದ್ರಗುರು

45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!
24:19ಮುಸ್ಲಿಮರೆಲ್ಲಾ ಒಂದೇ ಥರ ಅಲ್ಲ.. ಹೀಗೆ ಹೇಳಿದ್ದೇಕೆ ಭಾಗವತ್? RSS ವಿರುದ್ಧದ ಪ್ರಶ್ನೆಗಳಿಗೆಲ್ಲಾ ಮೋಹನ್ ಭಾಗವತ್ ಉತ್ತರ!
19:09ಅನಿಲ್ ಅಂಬಾನಿ ಕೈಜಾರಿದ್ದು ಹೇಗೇ ತಾನೇ ಕಟ್ಟಿದ ಕೋಟೆ: 20 ಸಾವಿರ ಕೋಟಿಯ ಮಾಯಾಜಾಲದ ನಿಗೂಢ ಕತೆ
20:41ಮೃತ್ಯು ಗೆದ್ದ ಮೋದಿ: ತಾಷ್ಕೆಂಟ್ ಫೈಲ್ಸ್ 2.0 – ಪ್ರಧಾನಿಯ ಹತ್ಯೆ ಸಂಚು ವಿಫಲವಾದ ರಹಸ್ಯ!
Read more