Ram Mandir: ಏನು ಹೇಳುತ್ತಿದೆ ತುಳಸಿದಾಸರ ಅಯೋಧ್ಯೆಯ ಇತಿಹಾಸ? ಅದೊಂದು ವರದಿಗಾಗಿ ವರ್ಷಗಟ್ಟಲೆ ಕಾದಿತ್ತೇಕೆ ಸರ್ಕಾರ..?

Ram Mandir: ಏನು ಹೇಳುತ್ತಿದೆ ತುಳಸಿದಾಸರ ಅಯೋಧ್ಯೆಯ ಇತಿಹಾಸ? ಅದೊಂದು ವರದಿಗಾಗಿ ವರ್ಷಗಟ್ಟಲೆ ಕಾದಿತ್ತೇಕೆ ಸರ್ಕಾರ..?

Published : Jan 21, 2024, 01:30 PM IST

ಅಂತಿಮ ತೀರ್ಪಿನ ಬಗ್ಗೆ ಹೆಚ್ಚಾಗಿದ್ದೇಕೆ ಕುತೂಹಲ..?
ಮಂದಿರದ ಕನಸು ಕಂಡವರಿಗೆ ವರದಿ ನೀಡಿತ್ತು ಗಜಬಲ!
1992 ಡಿ.6ರ ನಂತರ ಏನಾಗಿತ್ತು ರಾಜಕೀಯ ಪರಿಸ್ಥಿತಿ..?
 

ಕರಸೇವಕರು, ಮಸೀದಿ ಧ್ವಂಸಗೊಳಿಸದ್ಮೇಲೆ, ಭಾರತದಲ್ಲಿ(India) ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಯ್ತು. ನೂರಾರು, ಊರುಗಳಲ್ಲಿ ಧರ್ಮಸಂಘರ್ಷವಾಯ್ತು. ಜನರ ಬುದುಕೇ ದುಸ್ತರವಾಯ್ತು. ತಿಂಗಳುಗಟ್ಟಲೆ ತಲ್ಲಣದಲ್ಲೇ ಇದ್ದ ಭಾರತ, ಅಂತೂ ಒಂದು ಹಂತಕ್ಕೆ ಬಂದು ನೆಮ್ಮದಿಯ ನಿಟ್ಟುಸಿರೊ ಬಿಡೋ ಹೊತ್ತಿಗೆ, ಬಾಂಬೆಯ ಸರಣಿ ಸ್ಫೋಟ ಘಟಿಸಿತ್ತು. ಇದೆಕ್ಕೆಲ್ಲಾ ಕಾರಣವಾಗಿದ್ದ, 1992ರ ಡಿಸೆಂಬರ್ 6ರ ಆ ಘಟನೆ ಬಗ್ಗೆ, ವರದಿ ಪಡೆಯೋಕೆ ಸರ್ಕಾರ ಒಂದು ನಿರ್ಣಯಕ್ಕೆ ಬಂದಿತ್ತು. ಈ ಒನ್ ಮ್ಯಾನ್ ಪ್ಯಾನಲ್ ತಯಾರಿಸೋ ವರದಿಗೋಸ್ಕರ ಕೇಂದ್ರ ಸರಕಾರ ವ್ಯಯಿಸಿದ್ದು ಬರೋಬ್ಬರಿ 8 ಕೋಟಿ ರೂಪಾಯಿ. 400ಕ್ಕೂ ಹೆಚ್ಚು ಸಭೆ ನಡೆಸಿದ ಆಯೋಗ, ಘಟಾನುಘಟಿ ನಾಯಕರಾದ ಮಾಜಿ ಪ್ರಧಾನಿ ಪಿ.ವಿ.ನರಸಿಂಹ ರಾವ್‌, ಬಿಜೆಪಿಯ(BJP) ನಾಯಕ ಎಲ್‌. ಕೆ.ಆಡ್ವಾಣಿ, ಮುರಳಿ ಮನೋಹರ ಜೋಶಿ, ಕಲ್ಯಾಣ ಸಿಂಗ್‌, ಅಶೋಕ ಸಿಂಘಾಲ್‌, ಕಾಂಗ್ರೆಸ್‌ನ(Congress) ಅರ್ಜುನ್‌ ಸಿಂಗ್‌, ಮುಲಾಯಂ ಸಿಂಗ್‌ ಯಾದವ್ ಹೀಗೆ ಅನೇರನ್ನ ವಿಚಾರಣೆಗೊಳಪಡಿಸಿತ್ತು. ಅವರಿಂದ ವಿಷಯ ಸಂಗ್ರಹಿಸಿತ್ತು. ಒಟ್ಟು 68 ಮಂದಿಯನ್ನ ತಪ್ಪಿತಸ್ಥರು ಅಂತ ತಿಳಿಸಿತ್ತು.ಅಷ್ಟೇ ಅಲ್ಲ, ಮಸೀದಿ ಧ್ವಂಸಕ್ಕೆ ಆರ್‌ಎಸ್‌ಎಸ್‌ (RSS) ಹಾಗೂ ವಿಎಚ್‌ಪಿ ನೇರ ಕಾರಣ ಅಂತ ಹೇಳಿತ್ತು. ಆದ್ರೆ ಬಿಜೆಪಿ, ವಿಎಚ್ಪಿ ಮತ್ತು ಆರ್ಎಸ್ಎಸ್, ಇದು ವರದಿ ಅಲ್ಲ, ರಾಜಕೀಯ ಪಿತೂರಿ ಅಂತ ಹೇಳಿದ್ವು.

ಇದನ್ನೂ ವೀಕ್ಷಿಸಿ:  ಕಲ್ಲಿನ ಮೂರ್ತಿಗೆ ಪ್ರಾಣ ಪ್ರತಿಷ್ಠಾಪನೆ ಮಾಡುವುದು ಜೋಕ್‌ ಆಫ್‌ ದಿ ವರ್ಲ್ಡ್‌: ಪ್ರೊ.ಮಹೇಶ್ ಚಂದ್ರಗುರು

24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
Read more