Ram Mandir: ಏನು ಹೇಳುತ್ತಿದೆ ತುಳಸಿದಾಸರ ಅಯೋಧ್ಯೆಯ ಇತಿಹಾಸ? ಅದೊಂದು ವರದಿಗಾಗಿ ವರ್ಷಗಟ್ಟಲೆ ಕಾದಿತ್ತೇಕೆ ಸರ್ಕಾರ..?

Ram Mandir: ಏನು ಹೇಳುತ್ತಿದೆ ತುಳಸಿದಾಸರ ಅಯೋಧ್ಯೆಯ ಇತಿಹಾಸ? ಅದೊಂದು ವರದಿಗಾಗಿ ವರ್ಷಗಟ್ಟಲೆ ಕಾದಿತ್ತೇಕೆ ಸರ್ಕಾರ..?

Published : Jan 21, 2024, 01:30 PM IST

ಅಂತಿಮ ತೀರ್ಪಿನ ಬಗ್ಗೆ ಹೆಚ್ಚಾಗಿದ್ದೇಕೆ ಕುತೂಹಲ..?
ಮಂದಿರದ ಕನಸು ಕಂಡವರಿಗೆ ವರದಿ ನೀಡಿತ್ತು ಗಜಬಲ!
1992 ಡಿ.6ರ ನಂತರ ಏನಾಗಿತ್ತು ರಾಜಕೀಯ ಪರಿಸ್ಥಿತಿ..?
 

ಕರಸೇವಕರು, ಮಸೀದಿ ಧ್ವಂಸಗೊಳಿಸದ್ಮೇಲೆ, ಭಾರತದಲ್ಲಿ(India) ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಯ್ತು. ನೂರಾರು, ಊರುಗಳಲ್ಲಿ ಧರ್ಮಸಂಘರ್ಷವಾಯ್ತು. ಜನರ ಬುದುಕೇ ದುಸ್ತರವಾಯ್ತು. ತಿಂಗಳುಗಟ್ಟಲೆ ತಲ್ಲಣದಲ್ಲೇ ಇದ್ದ ಭಾರತ, ಅಂತೂ ಒಂದು ಹಂತಕ್ಕೆ ಬಂದು ನೆಮ್ಮದಿಯ ನಿಟ್ಟುಸಿರೊ ಬಿಡೋ ಹೊತ್ತಿಗೆ, ಬಾಂಬೆಯ ಸರಣಿ ಸ್ಫೋಟ ಘಟಿಸಿತ್ತು. ಇದೆಕ್ಕೆಲ್ಲಾ ಕಾರಣವಾಗಿದ್ದ, 1992ರ ಡಿಸೆಂಬರ್ 6ರ ಆ ಘಟನೆ ಬಗ್ಗೆ, ವರದಿ ಪಡೆಯೋಕೆ ಸರ್ಕಾರ ಒಂದು ನಿರ್ಣಯಕ್ಕೆ ಬಂದಿತ್ತು. ಈ ಒನ್ ಮ್ಯಾನ್ ಪ್ಯಾನಲ್ ತಯಾರಿಸೋ ವರದಿಗೋಸ್ಕರ ಕೇಂದ್ರ ಸರಕಾರ ವ್ಯಯಿಸಿದ್ದು ಬರೋಬ್ಬರಿ 8 ಕೋಟಿ ರೂಪಾಯಿ. 400ಕ್ಕೂ ಹೆಚ್ಚು ಸಭೆ ನಡೆಸಿದ ಆಯೋಗ, ಘಟಾನುಘಟಿ ನಾಯಕರಾದ ಮಾಜಿ ಪ್ರಧಾನಿ ಪಿ.ವಿ.ನರಸಿಂಹ ರಾವ್‌, ಬಿಜೆಪಿಯ(BJP) ನಾಯಕ ಎಲ್‌. ಕೆ.ಆಡ್ವಾಣಿ, ಮುರಳಿ ಮನೋಹರ ಜೋಶಿ, ಕಲ್ಯಾಣ ಸಿಂಗ್‌, ಅಶೋಕ ಸಿಂಘಾಲ್‌, ಕಾಂಗ್ರೆಸ್‌ನ(Congress) ಅರ್ಜುನ್‌ ಸಿಂಗ್‌, ಮುಲಾಯಂ ಸಿಂಗ್‌ ಯಾದವ್ ಹೀಗೆ ಅನೇರನ್ನ ವಿಚಾರಣೆಗೊಳಪಡಿಸಿತ್ತು. ಅವರಿಂದ ವಿಷಯ ಸಂಗ್ರಹಿಸಿತ್ತು. ಒಟ್ಟು 68 ಮಂದಿಯನ್ನ ತಪ್ಪಿತಸ್ಥರು ಅಂತ ತಿಳಿಸಿತ್ತು.ಅಷ್ಟೇ ಅಲ್ಲ, ಮಸೀದಿ ಧ್ವಂಸಕ್ಕೆ ಆರ್‌ಎಸ್‌ಎಸ್‌ (RSS) ಹಾಗೂ ವಿಎಚ್‌ಪಿ ನೇರ ಕಾರಣ ಅಂತ ಹೇಳಿತ್ತು. ಆದ್ರೆ ಬಿಜೆಪಿ, ವಿಎಚ್ಪಿ ಮತ್ತು ಆರ್ಎಸ್ಎಸ್, ಇದು ವರದಿ ಅಲ್ಲ, ರಾಜಕೀಯ ಪಿತೂರಿ ಅಂತ ಹೇಳಿದ್ವು.

ಇದನ್ನೂ ವೀಕ್ಷಿಸಿ:  ಕಲ್ಲಿನ ಮೂರ್ತಿಗೆ ಪ್ರಾಣ ಪ್ರತಿಷ್ಠಾಪನೆ ಮಾಡುವುದು ಜೋಕ್‌ ಆಫ್‌ ದಿ ವರ್ಲ್ಡ್‌: ಪ್ರೊ.ಮಹೇಶ್ ಚಂದ್ರಗುರು

18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
Read more