Ram Mandir: ಏನು ಹೇಳುತ್ತಿದೆ ತುಳಸಿದಾಸರ ಅಯೋಧ್ಯೆಯ ಇತಿಹಾಸ? ಅದೊಂದು ವರದಿಗಾಗಿ ವರ್ಷಗಟ್ಟಲೆ ಕಾದಿತ್ತೇಕೆ ಸರ್ಕಾರ..?

Ram Mandir: ಏನು ಹೇಳುತ್ತಿದೆ ತುಳಸಿದಾಸರ ಅಯೋಧ್ಯೆಯ ಇತಿಹಾಸ? ಅದೊಂದು ವರದಿಗಾಗಿ ವರ್ಷಗಟ್ಟಲೆ ಕಾದಿತ್ತೇಕೆ ಸರ್ಕಾರ..?

Published : Jan 21, 2024, 01:30 PM IST

ಅಂತಿಮ ತೀರ್ಪಿನ ಬಗ್ಗೆ ಹೆಚ್ಚಾಗಿದ್ದೇಕೆ ಕುತೂಹಲ..?
ಮಂದಿರದ ಕನಸು ಕಂಡವರಿಗೆ ವರದಿ ನೀಡಿತ್ತು ಗಜಬಲ!
1992 ಡಿ.6ರ ನಂತರ ಏನಾಗಿತ್ತು ರಾಜಕೀಯ ಪರಿಸ್ಥಿತಿ..?
 

ಕರಸೇವಕರು, ಮಸೀದಿ ಧ್ವಂಸಗೊಳಿಸದ್ಮೇಲೆ, ಭಾರತದಲ್ಲಿ(India) ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಯ್ತು. ನೂರಾರು, ಊರುಗಳಲ್ಲಿ ಧರ್ಮಸಂಘರ್ಷವಾಯ್ತು. ಜನರ ಬುದುಕೇ ದುಸ್ತರವಾಯ್ತು. ತಿಂಗಳುಗಟ್ಟಲೆ ತಲ್ಲಣದಲ್ಲೇ ಇದ್ದ ಭಾರತ, ಅಂತೂ ಒಂದು ಹಂತಕ್ಕೆ ಬಂದು ನೆಮ್ಮದಿಯ ನಿಟ್ಟುಸಿರೊ ಬಿಡೋ ಹೊತ್ತಿಗೆ, ಬಾಂಬೆಯ ಸರಣಿ ಸ್ಫೋಟ ಘಟಿಸಿತ್ತು. ಇದೆಕ್ಕೆಲ್ಲಾ ಕಾರಣವಾಗಿದ್ದ, 1992ರ ಡಿಸೆಂಬರ್ 6ರ ಆ ಘಟನೆ ಬಗ್ಗೆ, ವರದಿ ಪಡೆಯೋಕೆ ಸರ್ಕಾರ ಒಂದು ನಿರ್ಣಯಕ್ಕೆ ಬಂದಿತ್ತು. ಈ ಒನ್ ಮ್ಯಾನ್ ಪ್ಯಾನಲ್ ತಯಾರಿಸೋ ವರದಿಗೋಸ್ಕರ ಕೇಂದ್ರ ಸರಕಾರ ವ್ಯಯಿಸಿದ್ದು ಬರೋಬ್ಬರಿ 8 ಕೋಟಿ ರೂಪಾಯಿ. 400ಕ್ಕೂ ಹೆಚ್ಚು ಸಭೆ ನಡೆಸಿದ ಆಯೋಗ, ಘಟಾನುಘಟಿ ನಾಯಕರಾದ ಮಾಜಿ ಪ್ರಧಾನಿ ಪಿ.ವಿ.ನರಸಿಂಹ ರಾವ್‌, ಬಿಜೆಪಿಯ(BJP) ನಾಯಕ ಎಲ್‌. ಕೆ.ಆಡ್ವಾಣಿ, ಮುರಳಿ ಮನೋಹರ ಜೋಶಿ, ಕಲ್ಯಾಣ ಸಿಂಗ್‌, ಅಶೋಕ ಸಿಂಘಾಲ್‌, ಕಾಂಗ್ರೆಸ್‌ನ(Congress) ಅರ್ಜುನ್‌ ಸಿಂಗ್‌, ಮುಲಾಯಂ ಸಿಂಗ್‌ ಯಾದವ್ ಹೀಗೆ ಅನೇರನ್ನ ವಿಚಾರಣೆಗೊಳಪಡಿಸಿತ್ತು. ಅವರಿಂದ ವಿಷಯ ಸಂಗ್ರಹಿಸಿತ್ತು. ಒಟ್ಟು 68 ಮಂದಿಯನ್ನ ತಪ್ಪಿತಸ್ಥರು ಅಂತ ತಿಳಿಸಿತ್ತು.ಅಷ್ಟೇ ಅಲ್ಲ, ಮಸೀದಿ ಧ್ವಂಸಕ್ಕೆ ಆರ್‌ಎಸ್‌ಎಸ್‌ (RSS) ಹಾಗೂ ವಿಎಚ್‌ಪಿ ನೇರ ಕಾರಣ ಅಂತ ಹೇಳಿತ್ತು. ಆದ್ರೆ ಬಿಜೆಪಿ, ವಿಎಚ್ಪಿ ಮತ್ತು ಆರ್ಎಸ್ಎಸ್, ಇದು ವರದಿ ಅಲ್ಲ, ರಾಜಕೀಯ ಪಿತೂರಿ ಅಂತ ಹೇಳಿದ್ವು.

ಇದನ್ನೂ ವೀಕ್ಷಿಸಿ:  ಕಲ್ಲಿನ ಮೂರ್ತಿಗೆ ಪ್ರಾಣ ಪ್ರತಿಷ್ಠಾಪನೆ ಮಾಡುವುದು ಜೋಕ್‌ ಆಫ್‌ ದಿ ವರ್ಲ್ಡ್‌: ಪ್ರೊ.ಮಹೇಶ್ ಚಂದ್ರಗುರು

45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
19:54ಮುಖ್ಯಮಂತ್ರಿ ವಿಜಯ್ ಫಸ್ಟ್ ಡೇ ಫಸ್ಟ್ ಶೋ: ಭರವಸೆಗಳ ಬೆಟ್ಟ, ಖಜಾನೆಗೆ ಭಾರಿ ಹೊರೆ!
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
Read more