ಒಡಿಶಾ ರೈಲು ದುರಂತದ ಹಿಂದಿರೋ ಅಸಲಿ ಸತ್ಯ ಏನು?: ಭಯಾನಕ ಅನುಭವ ಎಳೆಎಳೆಯಾಗಿ ಬಿಚ್ಚಿಟ್ಟ ಪ್ರಯಾಣಿಕ..!

ಒಡಿಶಾ ರೈಲು ದುರಂತದ ಹಿಂದಿರೋ ಅಸಲಿ ಸತ್ಯ ಏನು?: ಭಯಾನಕ ಅನುಭವ ಎಳೆಎಳೆಯಾಗಿ ಬಿಚ್ಚಿಟ್ಟ ಪ್ರಯಾಣಿಕ..!

Published : Jun 04, 2023, 11:29 AM IST

ಮೂರು ರೈಲು ಹಳಿಗಳೇ ತಂದಿಟ್ಟಿತಾ ಮಹಾಕಂಟಕ..!
ಒಡಿಶಾದ ಬಾಲೇಸೋರ್ನಲ್ಲಿ ಮರಣ ಮೃದಂಗ..!
ಒಡಿಶಾದಲ್ಲಿ ರೈಲು ದುರಂತ ಕರ್ನಾಟಕಲ್ಲೂ ಟೆನ್ಷನ್..!

ರೈಲಿನಲ್ಲಿ ನೆಮ್ಮದಿಯಾಗಿ, ತಮ್ಮ ತಮ್ಮ ಊರಿಗೆ ತಲುಪಬೇಕು. ಹಾಗಂತ ಹೊರಟ ನೂರಾರು ಪ್ರಯಾಣಿಕರು, ನೇರವಾಗಿ ಸೇರಿದ್ದು ಮಸಣಕ್ಕೆ. ಸಾವಿನ ರೂಪದಲ್ಲಿ ಬಂದ ರೈಲು, ನೂರಾರು ಜನರ ಜೀವ ಬಲಿ ಪಡೆದು ತೇಗಿತ್ತು. ಸಾವು ಹೇಗೆ ಯಾವ ರೂಪದಲ್ಲಿ ಬೇಕಾದರೂ ಬಂದು ಎರಗುತ್ತೆ ಅನ್ನೊದಕ್ಕೆ ಈ ಘಟನೆಯೇ ಸಾಕ್ಷಿ. ಇನ್ನೂ ಇದೇ ಸಾವಿನ ಎಕ್ಸ್ಪ್ರೆಸ್ ರೈಲಿನ ಬೋಗಿಯಲ್ಲಿ ನಮ್ಮ ಕನ್ನಡಿಗರೂ ಇದ್ದರು. ತ್ರಿವಳಿ ರೈಲು ದುರಂತ ನೋಡಿ ಕೇವಲ ಭಾರತೀಯರು ಮಾತ್ರ ಅಲ್ಲ ವಿದೇಶಿಯರು ಸಹ ಶಾಕ್ನಲ್ಲಿದ್ದಾರೆ.ಈ ಸಂದರ್ಭದಲ್ಲಿ ವಿವಿಧ ರಾಷ್ಟ್ರಗಳ ನಾಯಕರು ಸಂತಾಪ ವ್ಯಕ್ತಪಡಿಸಿದ್ದಾರೆ. 

ಇದನ್ನೂ ವೀಕ್ಷಿಸಿ: ಪ್ಯಾಂಟ್ ಇಲ್ಲದೆ ಫೋಟೋಶೂಟ್ ಮಾಡಿದ ಚೈತ್ರಾ: ಇದೇನಿದು ನಟಿ ಅವತಾರ..?

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more