ಒಡಿಶಾ ರೈಲು ದುರಂತದ ಹಿಂದಿರೋ ಅಸಲಿ ಸತ್ಯ ಏನು?: ಭಯಾನಕ ಅನುಭವ ಎಳೆಎಳೆಯಾಗಿ ಬಿಚ್ಚಿಟ್ಟ ಪ್ರಯಾಣಿಕ..!

ಒಡಿಶಾ ರೈಲು ದುರಂತದ ಹಿಂದಿರೋ ಅಸಲಿ ಸತ್ಯ ಏನು?: ಭಯಾನಕ ಅನುಭವ ಎಳೆಎಳೆಯಾಗಿ ಬಿಚ್ಚಿಟ್ಟ ಪ್ರಯಾಣಿಕ..!

Published : Jun 04, 2023, 11:29 AM IST

ಮೂರು ರೈಲು ಹಳಿಗಳೇ ತಂದಿಟ್ಟಿತಾ ಮಹಾಕಂಟಕ..!
ಒಡಿಶಾದ ಬಾಲೇಸೋರ್ನಲ್ಲಿ ಮರಣ ಮೃದಂಗ..!
ಒಡಿಶಾದಲ್ಲಿ ರೈಲು ದುರಂತ ಕರ್ನಾಟಕಲ್ಲೂ ಟೆನ್ಷನ್..!

ರೈಲಿನಲ್ಲಿ ನೆಮ್ಮದಿಯಾಗಿ, ತಮ್ಮ ತಮ್ಮ ಊರಿಗೆ ತಲುಪಬೇಕು. ಹಾಗಂತ ಹೊರಟ ನೂರಾರು ಪ್ರಯಾಣಿಕರು, ನೇರವಾಗಿ ಸೇರಿದ್ದು ಮಸಣಕ್ಕೆ. ಸಾವಿನ ರೂಪದಲ್ಲಿ ಬಂದ ರೈಲು, ನೂರಾರು ಜನರ ಜೀವ ಬಲಿ ಪಡೆದು ತೇಗಿತ್ತು. ಸಾವು ಹೇಗೆ ಯಾವ ರೂಪದಲ್ಲಿ ಬೇಕಾದರೂ ಬಂದು ಎರಗುತ್ತೆ ಅನ್ನೊದಕ್ಕೆ ಈ ಘಟನೆಯೇ ಸಾಕ್ಷಿ. ಇನ್ನೂ ಇದೇ ಸಾವಿನ ಎಕ್ಸ್ಪ್ರೆಸ್ ರೈಲಿನ ಬೋಗಿಯಲ್ಲಿ ನಮ್ಮ ಕನ್ನಡಿಗರೂ ಇದ್ದರು. ತ್ರಿವಳಿ ರೈಲು ದುರಂತ ನೋಡಿ ಕೇವಲ ಭಾರತೀಯರು ಮಾತ್ರ ಅಲ್ಲ ವಿದೇಶಿಯರು ಸಹ ಶಾಕ್ನಲ್ಲಿದ್ದಾರೆ.ಈ ಸಂದರ್ಭದಲ್ಲಿ ವಿವಿಧ ರಾಷ್ಟ್ರಗಳ ನಾಯಕರು ಸಂತಾಪ ವ್ಯಕ್ತಪಡಿಸಿದ್ದಾರೆ. 

ಇದನ್ನೂ ವೀಕ್ಷಿಸಿ: ಪ್ಯಾಂಟ್ ಇಲ್ಲದೆ ಫೋಟೋಶೂಟ್ ಮಾಡಿದ ಚೈತ್ರಾ: ಇದೇನಿದು ನಟಿ ಅವತಾರ..?

24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
Read more