ಒಡಿಶಾ ರೈಲು ದುರಂತದ ಹಿಂದಿರೋ ಅಸಲಿ ಸತ್ಯ ಏನು?: ಭಯಾನಕ ಅನುಭವ ಎಳೆಎಳೆಯಾಗಿ ಬಿಚ್ಚಿಟ್ಟ ಪ್ರಯಾಣಿಕ..!

ಒಡಿಶಾ ರೈಲು ದುರಂತದ ಹಿಂದಿರೋ ಅಸಲಿ ಸತ್ಯ ಏನು?: ಭಯಾನಕ ಅನುಭವ ಎಳೆಎಳೆಯಾಗಿ ಬಿಚ್ಚಿಟ್ಟ ಪ್ರಯಾಣಿಕ..!

Published : Jun 04, 2023, 11:29 AM IST

ಮೂರು ರೈಲು ಹಳಿಗಳೇ ತಂದಿಟ್ಟಿತಾ ಮಹಾಕಂಟಕ..!
ಒಡಿಶಾದ ಬಾಲೇಸೋರ್ನಲ್ಲಿ ಮರಣ ಮೃದಂಗ..!
ಒಡಿಶಾದಲ್ಲಿ ರೈಲು ದುರಂತ ಕರ್ನಾಟಕಲ್ಲೂ ಟೆನ್ಷನ್..!

ರೈಲಿನಲ್ಲಿ ನೆಮ್ಮದಿಯಾಗಿ, ತಮ್ಮ ತಮ್ಮ ಊರಿಗೆ ತಲುಪಬೇಕು. ಹಾಗಂತ ಹೊರಟ ನೂರಾರು ಪ್ರಯಾಣಿಕರು, ನೇರವಾಗಿ ಸೇರಿದ್ದು ಮಸಣಕ್ಕೆ. ಸಾವಿನ ರೂಪದಲ್ಲಿ ಬಂದ ರೈಲು, ನೂರಾರು ಜನರ ಜೀವ ಬಲಿ ಪಡೆದು ತೇಗಿತ್ತು. ಸಾವು ಹೇಗೆ ಯಾವ ರೂಪದಲ್ಲಿ ಬೇಕಾದರೂ ಬಂದು ಎರಗುತ್ತೆ ಅನ್ನೊದಕ್ಕೆ ಈ ಘಟನೆಯೇ ಸಾಕ್ಷಿ. ಇನ್ನೂ ಇದೇ ಸಾವಿನ ಎಕ್ಸ್ಪ್ರೆಸ್ ರೈಲಿನ ಬೋಗಿಯಲ್ಲಿ ನಮ್ಮ ಕನ್ನಡಿಗರೂ ಇದ್ದರು. ತ್ರಿವಳಿ ರೈಲು ದುರಂತ ನೋಡಿ ಕೇವಲ ಭಾರತೀಯರು ಮಾತ್ರ ಅಲ್ಲ ವಿದೇಶಿಯರು ಸಹ ಶಾಕ್ನಲ್ಲಿದ್ದಾರೆ.ಈ ಸಂದರ್ಭದಲ್ಲಿ ವಿವಿಧ ರಾಷ್ಟ್ರಗಳ ನಾಯಕರು ಸಂತಾಪ ವ್ಯಕ್ತಪಡಿಸಿದ್ದಾರೆ. 

ಇದನ್ನೂ ವೀಕ್ಷಿಸಿ: ಪ್ಯಾಂಟ್ ಇಲ್ಲದೆ ಫೋಟೋಶೂಟ್ ಮಾಡಿದ ಚೈತ್ರಾ: ಇದೇನಿದು ನಟಿ ಅವತಾರ..?

20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!
Read more