Gyanvapi Mosque: ಮಸೀದಿಯೊಳಗೆ ಇದೆ ತ್ರಿಶೂಲ..! ಗೋಡೆಗಳು ಹೇಳುತ್ತಿವೆ ಮುಚ್ಚಿಟ್ಟ ಸತ್ಯ..!

Gyanvapi Mosque: ಮಸೀದಿಯೊಳಗೆ ಇದೆ ತ್ರಿಶೂಲ..! ಗೋಡೆಗಳು ಹೇಳುತ್ತಿವೆ ಮುಚ್ಚಿಟ್ಟ ಸತ್ಯ..!

Published : Jan 27, 2024, 04:33 PM ISTUpdated : Jan 27, 2024, 04:34 PM IST

ಜ್ಞಾನವಾಪಿ ಮಸೀದಿಯಲ್ಲ..ಮಂದಿರ..!
ASI ವರದಿ ಹೇಳಿದ ಸ್ಫೋಟಕ ವಿಚಾರ..!
ನಂದಿಯ ಕಾಯುವಿಕೆಗೆ ಅಂತ್ಯ ಯಾವಾಗ..?
ಮಸೀದಿಯೊಳಗೆ ಸಿಕ್ಕಿದೆ ಕನ್ನಡದ ಶಾಸನ..!

ವಾರಾಣಸಿ ಪುರದೊಡೆಯ ವಿಶ್ವನಾಥ.. ನಂಬಿ ಬಂದ ಭಕ್ತರ ಬದುಕಿದೆ ಬೆಳಕನ್ನ ನೀಡೋನು. ಕಾಶಿ ವಿಶ್ವನಾಥ ದೇವಸ್ಥಾನವು(Kashi Vishwanath Temple) ಜಗದ್ ರಕ್ಷಕ ಮಹೇಶ್ವರನ ಪವಿತ್ರ ಭೂಮಿಯಲ್ಲಿ ಇರುವ ಪ್ರಖ್ಯಾತ ದೇವಸ್ಥಾನ. ಜ್ಯೋತಿರ್ಲಿಂಗದ(Jyotirlinga) ದರ್ಶನವು ಬಹು ಪವಿತ್ರವಾದದ್ದು ಅಂತಲೇ ಭಾವಿಸಲಾಗುತ್ತದೆ. ಆದ್ದರಿಂದ ಈ ದೇವಸ್ಥಾನವು ಯಾವಾಗಲೂ ಭಕ್ತರಿಂದ ತುಂಬಿರುತ್ತದೆ. ಕಾಶಿ ವಿಶ್ವನಾಥನನ್ನ ನೋಡೋ ಸಲುವಾಗಿ ಎಲ್ಲೆಲ್ಲಿಂದ ಭಕ್ತಾದಿಗಳು ಬರ್ತಾರೆ ಅಂದ್ರೆ ರಾಜ್ಯದ ಎಲ್ಲೆಗಳನ್ನ ದಾಟಿಕೊಂಡು ಸಮುದ್ರವನ್ನ ಹಾರಿಕೊಂಡು. ಅಷ್ಟೊಂದು ಶಕ್ತಿ ಶಾಲಿ ಕಾಶಿಯ ವಿಶ್ವನಾಥ. ಸಾಯೋದ್ರೊಳಗೆ ಒಮ್ಮೆಯಾದ್ರೂ ಕಾಶಿಗೆ ಹೋಗ್ಬೇಕು ಅನ್ನೋ ಆಸೆ ಅದೆಷ್ಟೋ ಕೋಟಿ ಹಿಂದೂಗಳದ್ದು(Hindus). ಶಿವನ ಆರಾಧಕರು ಅಷ್ಟೊಂದು ದೊಡ್ಡ ಸಂಖ್ಯೆಯಲ್ಲಿ ಸಿಕ್ತಾರೆ. ಕಾಶಿಗೆ ಹೋದ್ರೆ ಮಾಡಿದ ಪಾಪಗಳು ಇದ್ದಲ್ಲಿ ಅದು ಪರಿಹಾರವಾಗುತ್ತೆ ಅನ್ನೋ ನಂಬಿಕೆಯಿದೆ. ಅಲ್ಲದೇ ಅಲ್ಲಿ ಹೋದಾಗ ನಮ್ಮಲ್ಲಿ ಧನಾತ್ಮಕ ಶಕ್ತಿಯೊಂದು ಉತ್ಪತ್ತಿಯಾಗುತ್ತೆ ಅಂತಾರೆ ಸಾಕಷ್ಟು ಜನರಿಗೆ ಈ ಅನುಭವ ಆಗಿದೆ. ಕಾಶಿ ವಿಶ್ವನಾಥ ದೇವಾಲಯವು ಶಿವನಿಗೆ ಅರ್ಪಿತವಾದ ಪ್ರಸಿದ್ಧ ದೇವಾಲಯ. ಉತ್ತರ ಪ್ರದೇಶದ(Uttarapradesh) ವಾರಾಣಸಿಯಲ್ಲಿನ ಗಂಗಾ ನದಿಯ ಪಶ್ಚಿಮ ದಂಡೆಯಲ್ಲಿದೆ. ಕಾಶಿ ವಿಶ್ವನಾಥ ದೇವಾಲಯವು ಶಿವನ ಹನ್ನೆರೆಡು ಜ್ಯೋತಿರ್ಲಿಂಗಗಳಲ್ಲಿ ಒಂದು ಎಂಬ ಪ್ರಸಿದ್ಧಿಯನ್ನು ಪಡೆದುಕೊಂಡ ದೇವಾಲಯವಾಗಿದೆ. ಅಲ್ಲಿ ನಡೆಯೋ ಗಂಗಾಪೂಜೆಯಂತೂ ಅದ್ಭುತ..ಪರಮಾದ್ಭುತ.

ಇದನ್ನೂ ವೀಕ್ಷಿಸಿ: Murder news: ಅದು ಹಿಂದೂ-ಮುಸ್ಲಿಂ ಲವ್ ಸ್ಟೋರಿ..! ತಂಗಿಯ ಪ್ರೀತಿಗೆ ಅಣ್ಣನೇ ವಿಲನ್..!

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more