Gyanvapi Mosque: ಮಸೀದಿಯೊಳಗೆ ಇದೆ ತ್ರಿಶೂಲ..! ಗೋಡೆಗಳು ಹೇಳುತ್ತಿವೆ ಮುಚ್ಚಿಟ್ಟ ಸತ್ಯ..!

Gyanvapi Mosque: ಮಸೀದಿಯೊಳಗೆ ಇದೆ ತ್ರಿಶೂಲ..! ಗೋಡೆಗಳು ಹೇಳುತ್ತಿವೆ ಮುಚ್ಚಿಟ್ಟ ಸತ್ಯ..!

Published : Jan 27, 2024, 04:33 PM ISTUpdated : Jan 27, 2024, 04:34 PM IST

ಜ್ಞಾನವಾಪಿ ಮಸೀದಿಯಲ್ಲ..ಮಂದಿರ..!
ASI ವರದಿ ಹೇಳಿದ ಸ್ಫೋಟಕ ವಿಚಾರ..!
ನಂದಿಯ ಕಾಯುವಿಕೆಗೆ ಅಂತ್ಯ ಯಾವಾಗ..?
ಮಸೀದಿಯೊಳಗೆ ಸಿಕ್ಕಿದೆ ಕನ್ನಡದ ಶಾಸನ..!

ವಾರಾಣಸಿ ಪುರದೊಡೆಯ ವಿಶ್ವನಾಥ.. ನಂಬಿ ಬಂದ ಭಕ್ತರ ಬದುಕಿದೆ ಬೆಳಕನ್ನ ನೀಡೋನು. ಕಾಶಿ ವಿಶ್ವನಾಥ ದೇವಸ್ಥಾನವು(Kashi Vishwanath Temple) ಜಗದ್ ರಕ್ಷಕ ಮಹೇಶ್ವರನ ಪವಿತ್ರ ಭೂಮಿಯಲ್ಲಿ ಇರುವ ಪ್ರಖ್ಯಾತ ದೇವಸ್ಥಾನ. ಜ್ಯೋತಿರ್ಲಿಂಗದ(Jyotirlinga) ದರ್ಶನವು ಬಹು ಪವಿತ್ರವಾದದ್ದು ಅಂತಲೇ ಭಾವಿಸಲಾಗುತ್ತದೆ. ಆದ್ದರಿಂದ ಈ ದೇವಸ್ಥಾನವು ಯಾವಾಗಲೂ ಭಕ್ತರಿಂದ ತುಂಬಿರುತ್ತದೆ. ಕಾಶಿ ವಿಶ್ವನಾಥನನ್ನ ನೋಡೋ ಸಲುವಾಗಿ ಎಲ್ಲೆಲ್ಲಿಂದ ಭಕ್ತಾದಿಗಳು ಬರ್ತಾರೆ ಅಂದ್ರೆ ರಾಜ್ಯದ ಎಲ್ಲೆಗಳನ್ನ ದಾಟಿಕೊಂಡು ಸಮುದ್ರವನ್ನ ಹಾರಿಕೊಂಡು. ಅಷ್ಟೊಂದು ಶಕ್ತಿ ಶಾಲಿ ಕಾಶಿಯ ವಿಶ್ವನಾಥ. ಸಾಯೋದ್ರೊಳಗೆ ಒಮ್ಮೆಯಾದ್ರೂ ಕಾಶಿಗೆ ಹೋಗ್ಬೇಕು ಅನ್ನೋ ಆಸೆ ಅದೆಷ್ಟೋ ಕೋಟಿ ಹಿಂದೂಗಳದ್ದು(Hindus). ಶಿವನ ಆರಾಧಕರು ಅಷ್ಟೊಂದು ದೊಡ್ಡ ಸಂಖ್ಯೆಯಲ್ಲಿ ಸಿಕ್ತಾರೆ. ಕಾಶಿಗೆ ಹೋದ್ರೆ ಮಾಡಿದ ಪಾಪಗಳು ಇದ್ದಲ್ಲಿ ಅದು ಪರಿಹಾರವಾಗುತ್ತೆ ಅನ್ನೋ ನಂಬಿಕೆಯಿದೆ. ಅಲ್ಲದೇ ಅಲ್ಲಿ ಹೋದಾಗ ನಮ್ಮಲ್ಲಿ ಧನಾತ್ಮಕ ಶಕ್ತಿಯೊಂದು ಉತ್ಪತ್ತಿಯಾಗುತ್ತೆ ಅಂತಾರೆ ಸಾಕಷ್ಟು ಜನರಿಗೆ ಈ ಅನುಭವ ಆಗಿದೆ. ಕಾಶಿ ವಿಶ್ವನಾಥ ದೇವಾಲಯವು ಶಿವನಿಗೆ ಅರ್ಪಿತವಾದ ಪ್ರಸಿದ್ಧ ದೇವಾಲಯ. ಉತ್ತರ ಪ್ರದೇಶದ(Uttarapradesh) ವಾರಾಣಸಿಯಲ್ಲಿನ ಗಂಗಾ ನದಿಯ ಪಶ್ಚಿಮ ದಂಡೆಯಲ್ಲಿದೆ. ಕಾಶಿ ವಿಶ್ವನಾಥ ದೇವಾಲಯವು ಶಿವನ ಹನ್ನೆರೆಡು ಜ್ಯೋತಿರ್ಲಿಂಗಗಳಲ್ಲಿ ಒಂದು ಎಂಬ ಪ್ರಸಿದ್ಧಿಯನ್ನು ಪಡೆದುಕೊಂಡ ದೇವಾಲಯವಾಗಿದೆ. ಅಲ್ಲಿ ನಡೆಯೋ ಗಂಗಾಪೂಜೆಯಂತೂ ಅದ್ಭುತ..ಪರಮಾದ್ಭುತ.

ಇದನ್ನೂ ವೀಕ್ಷಿಸಿ: Murder news: ಅದು ಹಿಂದೂ-ಮುಸ್ಲಿಂ ಲವ್ ಸ್ಟೋರಿ..! ತಂಗಿಯ ಪ್ರೀತಿಗೆ ಅಣ್ಣನೇ ವಿಲನ್..!

23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
Read more