ಮಂದಿರ ಉದ್ಘಾಟನೆಯಲ್ಲಿ ರಾಜಕೀಯ ಮಾಡುತ್ತಿರುವವರು ಯಾರು..?

ಮಂದಿರ ಉದ್ಘಾಟನೆಯಲ್ಲಿ ರಾಜಕೀಯ ಮಾಡುತ್ತಿರುವವರು ಯಾರು..?

Published : Jan 18, 2024, 01:50 PM IST

ಎಲ್ರಿಗೂ ಗೊತ್ತಿರುವ ಹಾಗೆ ಜನವರಿ 22ರಂದು ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆಗೊಳ್ಳಲಿದೆ. ಮಂದಿರ ಉದ್ಘಾಟನೆಯ ಕಾರ್ಯಕ್ರಮ ದೇಶದಲ್ಲಿ ರಾಜಕೀಯವಾಗಿ ತುಂಬಾನೇ ಚರ್ಚೆಯಾಗುತ್ತಿದೆ. ದೇಗುಲ ಉದ್ಘಾಟನೆಯಲ್ಲಿ ರಾಜಕೀಯ ಮಾಡಲಾಗುತ್ತಿದೆ ಎಂಬ ಆರೋಪ ಕೇಳಿ ಬರುತ್ತಿದೆ. ಆದರೆ ಈ ರಾಜಕೀಯ ಮಾಡ್ತಿರೋದ್ಯಾರು. ಇಲ್ಲಿದೆ ಡಿಟೇಲ್ಡ್ ಸ್ಟೋರಿ.

ಎಲ್ರಿಗೂ ಗೊತ್ತಿರುವ ಹಾಗೆ ಜನವರಿ 22ರಂದು ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆಗೊಳ್ಳಲಿದೆ. ಮಂದಿರ ಉದ್ಘಾಟನೆಯ ಕಾರ್ಯಕ್ರಮ ದೇಶದಲ್ಲಿ ರಾಜಕೀಯವಾಗಿ ತುಂಬಾನೇ ಚರ್ಚೆಯಾಗುತ್ತಿದೆ. ಬಿಜೆಪಿ ಹೊರತು ಪಡಿಸಿ ದೇಶದಲ್ಲಿರುವ ಇತರೇ ಪಕ್ಷಗಳು ಮಂದಿರ ಉದ್ಘಾಟನೆ ಕುರಿತು ಅಸಂತುಷ್ಟ ಭಾವನೆ ವ್ಯಕ್ತ ಪಡಿಸುತ್ತಿವೆ. ಇದಕ್ಕಿಂತ ಹೆಚ್ಚಾಗಿ ಇತ್ತ ವಿರೋಧಿಸಲೂ ಆಗದೇ ಅತ್ತ ಪೂಜಿಸಲೂ ಆಗದೆ ಸಂಕಷ್ಟದ ಸ್ಥಿತಿಯಲ್ಲಿ ಕೆಲವು ರಾಜಕೀಯ ಪಕ್ಷಗಳಿವೆ. ಹೀಗೆ ಬೇಸರದಲ್ಲಿರುವ ಕೆಲ ರಾಜಕೀಯ ಪಕ್ಷಗಳು ರಾಮ ಮಂದಿರ ಉದ್ಘಾಟನೆ ದಿನ ಅಯೋಧ್ಯೆಗೆ ಹೋಗುವುದಿಲ್ಲವಂತೆ. ಬದಲಾಗಿ ಬೇರೆ ಬೇರೆ ದೇವಸ್ಥಾನಗಳಲ್ಲಿ ಪೂಜೆ ಪುನಸ್ಕಾರಗಳನ್ನು ಮಾಡುತ್ತಾರಂತೆ. ಹಾಗಿದ್ರೆ ಜನವರಿಗೆ 22ರಂದು ಅಯೋಧ್ಯೆಗೆ ಹೋಗದವರು ಎಲ್ಲಿ ಯಾವ ದೇವಸ್ಥಾನ ಪೂಜೆಯಲ್ಲಿ ಪಾಲ್ಗೊಳಲ್ಲಿದ್ದಾರೆ ಅನ್ನೋದನ್ನು ನೋಡೋದೇ ಈ ಕ್ಷಣದ ವಿಶೇಷ ಓ ಮೈ ಗಾಡ್. 

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more