ಮಂದಿರ ಉದ್ಘಾಟನೆಯಲ್ಲಿ ರಾಜಕೀಯ ಮಾಡುತ್ತಿರುವವರು ಯಾರು..?

ಮಂದಿರ ಉದ್ಘಾಟನೆಯಲ್ಲಿ ರಾಜಕೀಯ ಮಾಡುತ್ತಿರುವವರು ಯಾರು..?

Published : Jan 18, 2024, 01:50 PM IST

ಎಲ್ರಿಗೂ ಗೊತ್ತಿರುವ ಹಾಗೆ ಜನವರಿ 22ರಂದು ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆಗೊಳ್ಳಲಿದೆ. ಮಂದಿರ ಉದ್ಘಾಟನೆಯ ಕಾರ್ಯಕ್ರಮ ದೇಶದಲ್ಲಿ ರಾಜಕೀಯವಾಗಿ ತುಂಬಾನೇ ಚರ್ಚೆಯಾಗುತ್ತಿದೆ. ದೇಗುಲ ಉದ್ಘಾಟನೆಯಲ್ಲಿ ರಾಜಕೀಯ ಮಾಡಲಾಗುತ್ತಿದೆ ಎಂಬ ಆರೋಪ ಕೇಳಿ ಬರುತ್ತಿದೆ. ಆದರೆ ಈ ರಾಜಕೀಯ ಮಾಡ್ತಿರೋದ್ಯಾರು. ಇಲ್ಲಿದೆ ಡಿಟೇಲ್ಡ್ ಸ್ಟೋರಿ.

ಎಲ್ರಿಗೂ ಗೊತ್ತಿರುವ ಹಾಗೆ ಜನವರಿ 22ರಂದು ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆಗೊಳ್ಳಲಿದೆ. ಮಂದಿರ ಉದ್ಘಾಟನೆಯ ಕಾರ್ಯಕ್ರಮ ದೇಶದಲ್ಲಿ ರಾಜಕೀಯವಾಗಿ ತುಂಬಾನೇ ಚರ್ಚೆಯಾಗುತ್ತಿದೆ. ಬಿಜೆಪಿ ಹೊರತು ಪಡಿಸಿ ದೇಶದಲ್ಲಿರುವ ಇತರೇ ಪಕ್ಷಗಳು ಮಂದಿರ ಉದ್ಘಾಟನೆ ಕುರಿತು ಅಸಂತುಷ್ಟ ಭಾವನೆ ವ್ಯಕ್ತ ಪಡಿಸುತ್ತಿವೆ. ಇದಕ್ಕಿಂತ ಹೆಚ್ಚಾಗಿ ಇತ್ತ ವಿರೋಧಿಸಲೂ ಆಗದೇ ಅತ್ತ ಪೂಜಿಸಲೂ ಆಗದೆ ಸಂಕಷ್ಟದ ಸ್ಥಿತಿಯಲ್ಲಿ ಕೆಲವು ರಾಜಕೀಯ ಪಕ್ಷಗಳಿವೆ. ಹೀಗೆ ಬೇಸರದಲ್ಲಿರುವ ಕೆಲ ರಾಜಕೀಯ ಪಕ್ಷಗಳು ರಾಮ ಮಂದಿರ ಉದ್ಘಾಟನೆ ದಿನ ಅಯೋಧ್ಯೆಗೆ ಹೋಗುವುದಿಲ್ಲವಂತೆ. ಬದಲಾಗಿ ಬೇರೆ ಬೇರೆ ದೇವಸ್ಥಾನಗಳಲ್ಲಿ ಪೂಜೆ ಪುನಸ್ಕಾರಗಳನ್ನು ಮಾಡುತ್ತಾರಂತೆ. ಹಾಗಿದ್ರೆ ಜನವರಿಗೆ 22ರಂದು ಅಯೋಧ್ಯೆಗೆ ಹೋಗದವರು ಎಲ್ಲಿ ಯಾವ ದೇವಸ್ಥಾನ ಪೂಜೆಯಲ್ಲಿ ಪಾಲ್ಗೊಳಲ್ಲಿದ್ದಾರೆ ಅನ್ನೋದನ್ನು ನೋಡೋದೇ ಈ ಕ್ಷಣದ ವಿಶೇಷ ಓ ಮೈ ಗಾಡ್. 

21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
Read more