ಮಂದಿರ ಉದ್ಘಾಟನೆಯಲ್ಲಿ ರಾಜಕೀಯ ಮಾಡುತ್ತಿರುವವರು ಯಾರು..?

ಮಂದಿರ ಉದ್ಘಾಟನೆಯಲ್ಲಿ ರಾಜಕೀಯ ಮಾಡುತ್ತಿರುವವರು ಯಾರು..?

Published : Jan 18, 2024, 01:50 PM IST

ಎಲ್ರಿಗೂ ಗೊತ್ತಿರುವ ಹಾಗೆ ಜನವರಿ 22ರಂದು ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆಗೊಳ್ಳಲಿದೆ. ಮಂದಿರ ಉದ್ಘಾಟನೆಯ ಕಾರ್ಯಕ್ರಮ ದೇಶದಲ್ಲಿ ರಾಜಕೀಯವಾಗಿ ತುಂಬಾನೇ ಚರ್ಚೆಯಾಗುತ್ತಿದೆ. ದೇಗುಲ ಉದ್ಘಾಟನೆಯಲ್ಲಿ ರಾಜಕೀಯ ಮಾಡಲಾಗುತ್ತಿದೆ ಎಂಬ ಆರೋಪ ಕೇಳಿ ಬರುತ್ತಿದೆ. ಆದರೆ ಈ ರಾಜಕೀಯ ಮಾಡ್ತಿರೋದ್ಯಾರು. ಇಲ್ಲಿದೆ ಡಿಟೇಲ್ಡ್ ಸ್ಟೋರಿ.

ಎಲ್ರಿಗೂ ಗೊತ್ತಿರುವ ಹಾಗೆ ಜನವರಿ 22ರಂದು ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆಗೊಳ್ಳಲಿದೆ. ಮಂದಿರ ಉದ್ಘಾಟನೆಯ ಕಾರ್ಯಕ್ರಮ ದೇಶದಲ್ಲಿ ರಾಜಕೀಯವಾಗಿ ತುಂಬಾನೇ ಚರ್ಚೆಯಾಗುತ್ತಿದೆ. ಬಿಜೆಪಿ ಹೊರತು ಪಡಿಸಿ ದೇಶದಲ್ಲಿರುವ ಇತರೇ ಪಕ್ಷಗಳು ಮಂದಿರ ಉದ್ಘಾಟನೆ ಕುರಿತು ಅಸಂತುಷ್ಟ ಭಾವನೆ ವ್ಯಕ್ತ ಪಡಿಸುತ್ತಿವೆ. ಇದಕ್ಕಿಂತ ಹೆಚ್ಚಾಗಿ ಇತ್ತ ವಿರೋಧಿಸಲೂ ಆಗದೇ ಅತ್ತ ಪೂಜಿಸಲೂ ಆಗದೆ ಸಂಕಷ್ಟದ ಸ್ಥಿತಿಯಲ್ಲಿ ಕೆಲವು ರಾಜಕೀಯ ಪಕ್ಷಗಳಿವೆ. ಹೀಗೆ ಬೇಸರದಲ್ಲಿರುವ ಕೆಲ ರಾಜಕೀಯ ಪಕ್ಷಗಳು ರಾಮ ಮಂದಿರ ಉದ್ಘಾಟನೆ ದಿನ ಅಯೋಧ್ಯೆಗೆ ಹೋಗುವುದಿಲ್ಲವಂತೆ. ಬದಲಾಗಿ ಬೇರೆ ಬೇರೆ ದೇವಸ್ಥಾನಗಳಲ್ಲಿ ಪೂಜೆ ಪುನಸ್ಕಾರಗಳನ್ನು ಮಾಡುತ್ತಾರಂತೆ. ಹಾಗಿದ್ರೆ ಜನವರಿಗೆ 22ರಂದು ಅಯೋಧ್ಯೆಗೆ ಹೋಗದವರು ಎಲ್ಲಿ ಯಾವ ದೇವಸ್ಥಾನ ಪೂಜೆಯಲ್ಲಿ ಪಾಲ್ಗೊಳಲ್ಲಿದ್ದಾರೆ ಅನ್ನೋದನ್ನು ನೋಡೋದೇ ಈ ಕ್ಷಣದ ವಿಶೇಷ ಓ ಮೈ ಗಾಡ್. 

24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
Read more