ಮಂದಿರ ಉದ್ಘಾಟನೆಯಲ್ಲಿ ರಾಜಕೀಯ ಮಾಡುತ್ತಿರುವವರು ಯಾರು..?

ಮಂದಿರ ಉದ್ಘಾಟನೆಯಲ್ಲಿ ರಾಜಕೀಯ ಮಾಡುತ್ತಿರುವವರು ಯಾರು..?

Published : Jan 18, 2024, 01:50 PM IST

ಎಲ್ರಿಗೂ ಗೊತ್ತಿರುವ ಹಾಗೆ ಜನವರಿ 22ರಂದು ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆಗೊಳ್ಳಲಿದೆ. ಮಂದಿರ ಉದ್ಘಾಟನೆಯ ಕಾರ್ಯಕ್ರಮ ದೇಶದಲ್ಲಿ ರಾಜಕೀಯವಾಗಿ ತುಂಬಾನೇ ಚರ್ಚೆಯಾಗುತ್ತಿದೆ. ದೇಗುಲ ಉದ್ಘಾಟನೆಯಲ್ಲಿ ರಾಜಕೀಯ ಮಾಡಲಾಗುತ್ತಿದೆ ಎಂಬ ಆರೋಪ ಕೇಳಿ ಬರುತ್ತಿದೆ. ಆದರೆ ಈ ರಾಜಕೀಯ ಮಾಡ್ತಿರೋದ್ಯಾರು. ಇಲ್ಲಿದೆ ಡಿಟೇಲ್ಡ್ ಸ್ಟೋರಿ.

ಎಲ್ರಿಗೂ ಗೊತ್ತಿರುವ ಹಾಗೆ ಜನವರಿ 22ರಂದು ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆಗೊಳ್ಳಲಿದೆ. ಮಂದಿರ ಉದ್ಘಾಟನೆಯ ಕಾರ್ಯಕ್ರಮ ದೇಶದಲ್ಲಿ ರಾಜಕೀಯವಾಗಿ ತುಂಬಾನೇ ಚರ್ಚೆಯಾಗುತ್ತಿದೆ. ಬಿಜೆಪಿ ಹೊರತು ಪಡಿಸಿ ದೇಶದಲ್ಲಿರುವ ಇತರೇ ಪಕ್ಷಗಳು ಮಂದಿರ ಉದ್ಘಾಟನೆ ಕುರಿತು ಅಸಂತುಷ್ಟ ಭಾವನೆ ವ್ಯಕ್ತ ಪಡಿಸುತ್ತಿವೆ. ಇದಕ್ಕಿಂತ ಹೆಚ್ಚಾಗಿ ಇತ್ತ ವಿರೋಧಿಸಲೂ ಆಗದೇ ಅತ್ತ ಪೂಜಿಸಲೂ ಆಗದೆ ಸಂಕಷ್ಟದ ಸ್ಥಿತಿಯಲ್ಲಿ ಕೆಲವು ರಾಜಕೀಯ ಪಕ್ಷಗಳಿವೆ. ಹೀಗೆ ಬೇಸರದಲ್ಲಿರುವ ಕೆಲ ರಾಜಕೀಯ ಪಕ್ಷಗಳು ರಾಮ ಮಂದಿರ ಉದ್ಘಾಟನೆ ದಿನ ಅಯೋಧ್ಯೆಗೆ ಹೋಗುವುದಿಲ್ಲವಂತೆ. ಬದಲಾಗಿ ಬೇರೆ ಬೇರೆ ದೇವಸ್ಥಾನಗಳಲ್ಲಿ ಪೂಜೆ ಪುನಸ್ಕಾರಗಳನ್ನು ಮಾಡುತ್ತಾರಂತೆ. ಹಾಗಿದ್ರೆ ಜನವರಿಗೆ 22ರಂದು ಅಯೋಧ್ಯೆಗೆ ಹೋಗದವರು ಎಲ್ಲಿ ಯಾವ ದೇವಸ್ಥಾನ ಪೂಜೆಯಲ್ಲಿ ಪಾಲ್ಗೊಳಲ್ಲಿದ್ದಾರೆ ಅನ್ನೋದನ್ನು ನೋಡೋದೇ ಈ ಕ್ಷಣದ ವಿಶೇಷ ಓ ಮೈ ಗಾಡ್. 

19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!
24:19ಮುಸ್ಲಿಮರೆಲ್ಲಾ ಒಂದೇ ಥರ ಅಲ್ಲ.. ಹೀಗೆ ಹೇಳಿದ್ದೇಕೆ ಭಾಗವತ್? RSS ವಿರುದ್ಧದ ಪ್ರಶ್ನೆಗಳಿಗೆಲ್ಲಾ ಮೋಹನ್ ಭಾಗವತ್ ಉತ್ತರ!
Read more