ನಾಲ್ವರಲ್ಲಿ ಬಿಹಾರದ ಮುಖ್ಯಮಂತ್ರಿಯಾಗಲು ಯಾರು ಅರ್ಹರು? ಸಮೀಕ್ಷೆಯಲ್ಲಿ ಅಚ್ಚರಿ ಮಾಹಿತಿ ಬಹಿರಂಗ

ನಾಲ್ವರಲ್ಲಿ ಬಿಹಾರದ ಮುಖ್ಯಮಂತ್ರಿಯಾಗಲು ಯಾರು ಅರ್ಹರು? ಸಮೀಕ್ಷೆಯಲ್ಲಿ ಅಚ್ಚರಿ ಮಾಹಿತಿ ಬಹಿರಂಗ

Published : Sep 30, 2025, 12:57 PM IST

ಇತ್ತ ಆರ್‌ಜೆಡಿ, ಕಾಂಗ್ರೆಸ್ ಸೇರಿದಂತೆ ಇನ್ನುಳಿದ ಪಕ್ಷಗಳು ತಮ್ಮದೇ ರೀತಿಯಲ್ಲಿ ಚುನಾವಣೆ ಪ್ರಚಾರವನ್ನು ನಡೆಸುತ್ತಿವೆ. ಚುನಾವಣೆ ತಜ್ಞ ಅಂತ ಕರೆಸಿಕೊಳ್ಳುವ ಪ್ರಶಾಂತ್ ಕಿಶೋರ್, ಜನಸೂರಜ್ ಪಕ್ಷ ಬಿಹಾರದಲ್ಲಿ ಸಂಚಲನ ಸೃಷ್ಟಿಸುತ್ತಿದೆ.

ಪೂರ್ಣಿಯಾದ 24 ಕ್ಷೇತ್ರಗಳಲ್ಲಿ ಮುಸ್ಲಿಂ ಮತಗಳಿಂದಾಗಿ ಮಹಾಘಟಬಂಧನ್ ಮೇಲುಗೈ ಸಾಧಿಸಿಕೊಂಡರೂ, ಎನ್‌ಡಿಎ ತನ್ನ ಅಸ್ತಿತ್ವವನ್ನು ಉಳಿಸಿಕೊಳ್ಳುವ ನಿರೀಕ್ಷೆಯನ್ನು ಹೊಂದಿದೆ. ಕಳೆದ ಚುನಾವಣೆಗಳಿಂದ ಎನ್‌ಡಿಎ, 26ರಲ್ಲಿ ಉತ್ತಮವಾಗಿ ಪ್ರದರ್ಶನ ಮಾಡಬಹುದು. ಭೋಜ್‌ಪುರದ ಭಾಗದ 22 ಕ್ಷೇತ್ರಗಳಲ್ಲಿ ಎನ್‌ಡಿಎ ಪ್ರಭಾವ ಹೆಚ್ಚಿರಲಿದೆ. ಇನ್ನು ಬಾಗಲ್ಪುರದಲ್ಲಿ ಎರಡೂ ಕೂಟಗಳು ಸಮಬಲದ ಹೋರಾಟ ನಡೆಸಲಿವೆ. ಇನ್ನು ಈ ಚುನಾವಣೆಯಲ್ಲಿ ಜನ್ ಸೂರಜ್ ಪಕ್ಷ ತನ್ನ ಅಸ್ತಿತ್ವವನ್ನು ಸ್ಥಾಪಿಸಿಕೊಳ್ಳಲಿದೆ.

22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more