ನಾಲ್ವರಲ್ಲಿ ಬಿಹಾರದ ಮುಖ್ಯಮಂತ್ರಿಯಾಗಲು ಯಾರು ಅರ್ಹರು? ಸಮೀಕ್ಷೆಯಲ್ಲಿ ಅಚ್ಚರಿ ಮಾಹಿತಿ ಬಹಿರಂಗ

ನಾಲ್ವರಲ್ಲಿ ಬಿಹಾರದ ಮುಖ್ಯಮಂತ್ರಿಯಾಗಲು ಯಾರು ಅರ್ಹರು? ಸಮೀಕ್ಷೆಯಲ್ಲಿ ಅಚ್ಚರಿ ಮಾಹಿತಿ ಬಹಿರಂಗ

Published : Sep 30, 2025, 12:57 PM IST

ಇತ್ತ ಆರ್‌ಜೆಡಿ, ಕಾಂಗ್ರೆಸ್ ಸೇರಿದಂತೆ ಇನ್ನುಳಿದ ಪಕ್ಷಗಳು ತಮ್ಮದೇ ರೀತಿಯಲ್ಲಿ ಚುನಾವಣೆ ಪ್ರಚಾರವನ್ನು ನಡೆಸುತ್ತಿವೆ. ಚುನಾವಣೆ ತಜ್ಞ ಅಂತ ಕರೆಸಿಕೊಳ್ಳುವ ಪ್ರಶಾಂತ್ ಕಿಶೋರ್, ಜನಸೂರಜ್ ಪಕ್ಷ ಬಿಹಾರದಲ್ಲಿ ಸಂಚಲನ ಸೃಷ್ಟಿಸುತ್ತಿದೆ.

ಪೂರ್ಣಿಯಾದ 24 ಕ್ಷೇತ್ರಗಳಲ್ಲಿ ಮುಸ್ಲಿಂ ಮತಗಳಿಂದಾಗಿ ಮಹಾಘಟಬಂಧನ್ ಮೇಲುಗೈ ಸಾಧಿಸಿಕೊಂಡರೂ, ಎನ್‌ಡಿಎ ತನ್ನ ಅಸ್ತಿತ್ವವನ್ನು ಉಳಿಸಿಕೊಳ್ಳುವ ನಿರೀಕ್ಷೆಯನ್ನು ಹೊಂದಿದೆ. ಕಳೆದ ಚುನಾವಣೆಗಳಿಂದ ಎನ್‌ಡಿಎ, 26ರಲ್ಲಿ ಉತ್ತಮವಾಗಿ ಪ್ರದರ್ಶನ ಮಾಡಬಹುದು. ಭೋಜ್‌ಪುರದ ಭಾಗದ 22 ಕ್ಷೇತ್ರಗಳಲ್ಲಿ ಎನ್‌ಡಿಎ ಪ್ರಭಾವ ಹೆಚ್ಚಿರಲಿದೆ. ಇನ್ನು ಬಾಗಲ್ಪುರದಲ್ಲಿ ಎರಡೂ ಕೂಟಗಳು ಸಮಬಲದ ಹೋರಾಟ ನಡೆಸಲಿವೆ. ಇನ್ನು ಈ ಚುನಾವಣೆಯಲ್ಲಿ ಜನ್ ಸೂರಜ್ ಪಕ್ಷ ತನ್ನ ಅಸ್ತಿತ್ವವನ್ನು ಸ್ಥಾಪಿಸಿಕೊಳ್ಳಲಿದೆ.

24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
Read more