ನಾಲ್ವರಲ್ಲಿ ಬಿಹಾರದ ಮುಖ್ಯಮಂತ್ರಿಯಾಗಲು ಯಾರು ಅರ್ಹರು? ಸಮೀಕ್ಷೆಯಲ್ಲಿ ಅಚ್ಚರಿ ಮಾಹಿತಿ ಬಹಿರಂಗ

ನಾಲ್ವರಲ್ಲಿ ಬಿಹಾರದ ಮುಖ್ಯಮಂತ್ರಿಯಾಗಲು ಯಾರು ಅರ್ಹರು? ಸಮೀಕ್ಷೆಯಲ್ಲಿ ಅಚ್ಚರಿ ಮಾಹಿತಿ ಬಹಿರಂಗ

Published : Sep 30, 2025, 12:57 PM IST

ಇತ್ತ ಆರ್‌ಜೆಡಿ, ಕಾಂಗ್ರೆಸ್ ಸೇರಿದಂತೆ ಇನ್ನುಳಿದ ಪಕ್ಷಗಳು ತಮ್ಮದೇ ರೀತಿಯಲ್ಲಿ ಚುನಾವಣೆ ಪ್ರಚಾರವನ್ನು ನಡೆಸುತ್ತಿವೆ. ಚುನಾವಣೆ ತಜ್ಞ ಅಂತ ಕರೆಸಿಕೊಳ್ಳುವ ಪ್ರಶಾಂತ್ ಕಿಶೋರ್, ಜನಸೂರಜ್ ಪಕ್ಷ ಬಿಹಾರದಲ್ಲಿ ಸಂಚಲನ ಸೃಷ್ಟಿಸುತ್ತಿದೆ.

ಪೂರ್ಣಿಯಾದ 24 ಕ್ಷೇತ್ರಗಳಲ್ಲಿ ಮುಸ್ಲಿಂ ಮತಗಳಿಂದಾಗಿ ಮಹಾಘಟಬಂಧನ್ ಮೇಲುಗೈ ಸಾಧಿಸಿಕೊಂಡರೂ, ಎನ್‌ಡಿಎ ತನ್ನ ಅಸ್ತಿತ್ವವನ್ನು ಉಳಿಸಿಕೊಳ್ಳುವ ನಿರೀಕ್ಷೆಯನ್ನು ಹೊಂದಿದೆ. ಕಳೆದ ಚುನಾವಣೆಗಳಿಂದ ಎನ್‌ಡಿಎ, 26ರಲ್ಲಿ ಉತ್ತಮವಾಗಿ ಪ್ರದರ್ಶನ ಮಾಡಬಹುದು. ಭೋಜ್‌ಪುರದ ಭಾಗದ 22 ಕ್ಷೇತ್ರಗಳಲ್ಲಿ ಎನ್‌ಡಿಎ ಪ್ರಭಾವ ಹೆಚ್ಚಿರಲಿದೆ. ಇನ್ನು ಬಾಗಲ್ಪುರದಲ್ಲಿ ಎರಡೂ ಕೂಟಗಳು ಸಮಬಲದ ಹೋರಾಟ ನಡೆಸಲಿವೆ. ಇನ್ನು ಈ ಚುನಾವಣೆಯಲ್ಲಿ ಜನ್ ಸೂರಜ್ ಪಕ್ಷ ತನ್ನ ಅಸ್ತಿತ್ವವನ್ನು ಸ್ಥಾಪಿಸಿಕೊಳ್ಳಲಿದೆ.

18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
Read more