ಲೋಕಸಮರದಲ್ಲಿ ಹುಟ್ಟಿಕೊಂಡಿದೆ ಹೊಸ ಲೆಕ್ಕಾಚಾರ! ಅಮಿತ್ ಶಾಗೆ ಪಟ್ಟಕಟ್ಟಲು  ಮೋದಿ ಪ್ರಯತ್ನ?

ಲೋಕಸಮರದಲ್ಲಿ ಹುಟ್ಟಿಕೊಂಡಿದೆ ಹೊಸ ಲೆಕ್ಕಾಚಾರ! ಅಮಿತ್ ಶಾಗೆ ಪಟ್ಟಕಟ್ಟಲು ಮೋದಿ ಪ್ರಯತ್ನ?

Published : May 13, 2024, 07:56 PM IST

ಬಿಜೆಪಿಯಲ್ಲಿ ಒಂದು ಅಲಿಖಿತ ನಿಯಮ ಇದೆ.. ಆ ನಿಯಮದ ಬಗ್ಗೆ ಇದ್ದಕ್ಕಿದ್ದ ಹಾಗೇ ಅರವಿಂದ್ ಕೇಜ್ರಿವಾಲ್ ಅಬ್ಬರಿಸ್ತಾ ಇದಾರೆ.. ಬಿಜೆಪಿಯ ಭವಿಷ್ಯದ ಬಗ್ಗೆ ಮಾತಾಡ್ತಾ ಇದಾರೆ.. ಆ ಮಾತಿಗೆ ಬಿಜೆಪಿ ಕೂಡ ಕೆಂಡವಾಗಿದೆ.


ಬೆಂಗಳೂರು(ಮೇ.13): ಕೇಸರಿ ಪಾಳಯದಲ್ಲಿದೆಯಾ ಆ ಅಲಿಖಿತ ನಿಯಮದ ಬಗ್ಗೆ ಮಾತನಾಡಿದ್ದಕ್ಕೆ ಅರವಿಂದ್‌ ಕೇಜ್ರಿವಾಲ್‌ ವಿರುದ್ಧ ಬಿಜೆಪಿ ಕೆಂಡವಾಗಿದೆ. ಕೇಜ್ರಿವಾಲ್ ಹೇಳಿದ 75ರ ಗುಟ್ಟೇನು ಗೊತ್ತಾ..? ಜೂನ್ 4ಕ್ಕಿಂತಾ 2025ರ ಸೆಪ್ಪಂಬರ್ 17ರ ಬಗ್ಗೆ  ಎಎಪಿ ಕೌತುಕ ಹೆಚ್ಚಾಗಿದೆ.

 ಅಂದ ಹಾಗೆ ಕೇಜ್ರಿವಾಲ್ ಮಾತಾಡಿದ್ದು ಮೋದಿ ಅವರ ಬಗ್ಗೆ, ಮೋದಿ ಅವರ ನಿವೃತ್ತಿಯ ಬಗ್ಗೆ.. ಒಂದು ಕಡೆ ರಾಹುಲ್ ಗಾಂಧಿ, ಮೋದಿ ಪ್ರಧಾನಿ ಆಗಲ್ಲ ಅಂತಿದ್ದಾರೆ.. ಇನ್ನೊಂದು ಕಡೆ ಕೇಜ್ರಿವಾಲ್ ಅಮಿತ್ ಶಾ ಪ್ರಧಾನಿಯಾಗ್ತಾರೆ ಅಂತಿದ್ದಾರೆ.. ಅಷ್ಟಕ್ಕೂ ಈ ಇಬ್ಬರ ಮಾತಿಗೆ ಆಧಾರವೇನು..? ಈ ಮಾತಿಗೆ ಕೇಸರಿಪಾಳಯ ಹೇಳೋದೇನು?

ಬಿಜೆಪಿ ಅಧಿಕಾರಕ್ಕೆ ಬಂದರೆ, ಯೋಗಿ ಬದಿಗೆ ಸರಿಸಿ ಅಮಿತ್‌ ಶಾ ಪಿಎಂ ಆಗ್ತಾರೆ: ಅರವಿಂದ್ ಕೇಜ್ರಿವಾಲ್‌!

ಮೋದಿ ಅವರೇ ಅವತ್ತು, ನನ್ನ ಮೂರನೇ ಅವಧಿಯಲ್ಲಿ, ನಿಮ್ಮ ಕನಸುಗಳನ್ನ ಸಾಕಾರಗೊಳಿಸೋ ಗ್ಯಾರಂಟಿ ಕೊಡ್ತೀನಿ ಅಂತ ಹೇಳಿದ್ರು.. ಅವರು ಹಾಗೆ ಹೇಳಿದಾಗ ಪಕ್ಷದವರೇ ಆಗ್ಲಿ, ಮತ್ಯಾರೇ ಆಗ್ಲಿ, ಅದರ ವಿರುದ್ಧ ಮಾತಾಡ್ಲಿಲ್ಲ.. ಮೂರನೇ ಅವಧಿಗೂ ಮೋದಿಯೇ ಪ್ರಧಾನಿ ಅಭ್ಯರ್ಥಿ ಘೋಷಿಸಿಕೊಂಡಮೇಲೂ, ಯಾರೂ ಏನೂ ಹೇಳಿರ್ಲಿಲ್ಲ..ಆದ್ರೆ ಈಗ, ಎಲೆಕ್ಷನ್ ನಡೀತಿರುವಾಗ, ಕೇಜ್ರಿವಾಲ್ ಹೊಸ ವಿವಾದಕ್ಕೆ ಜೀವ ತುಂಬೋ ಪ್ರಯತ್ನ ಮಾಡಿದ್ದಾರೆ.
 

18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
Read more