ಲೋಕಸಮರದಲ್ಲಿ ಹುಟ್ಟಿಕೊಂಡಿದೆ ಹೊಸ ಲೆಕ್ಕಾಚಾರ! ಅಮಿತ್ ಶಾಗೆ ಪಟ್ಟಕಟ್ಟಲು  ಮೋದಿ ಪ್ರಯತ್ನ?

ಲೋಕಸಮರದಲ್ಲಿ ಹುಟ್ಟಿಕೊಂಡಿದೆ ಹೊಸ ಲೆಕ್ಕಾಚಾರ! ಅಮಿತ್ ಶಾಗೆ ಪಟ್ಟಕಟ್ಟಲು ಮೋದಿ ಪ್ರಯತ್ನ?

Published : May 13, 2024, 07:56 PM IST

ಬಿಜೆಪಿಯಲ್ಲಿ ಒಂದು ಅಲಿಖಿತ ನಿಯಮ ಇದೆ.. ಆ ನಿಯಮದ ಬಗ್ಗೆ ಇದ್ದಕ್ಕಿದ್ದ ಹಾಗೇ ಅರವಿಂದ್ ಕೇಜ್ರಿವಾಲ್ ಅಬ್ಬರಿಸ್ತಾ ಇದಾರೆ.. ಬಿಜೆಪಿಯ ಭವಿಷ್ಯದ ಬಗ್ಗೆ ಮಾತಾಡ್ತಾ ಇದಾರೆ.. ಆ ಮಾತಿಗೆ ಬಿಜೆಪಿ ಕೂಡ ಕೆಂಡವಾಗಿದೆ.


ಬೆಂಗಳೂರು(ಮೇ.13): ಕೇಸರಿ ಪಾಳಯದಲ್ಲಿದೆಯಾ ಆ ಅಲಿಖಿತ ನಿಯಮದ ಬಗ್ಗೆ ಮಾತನಾಡಿದ್ದಕ್ಕೆ ಅರವಿಂದ್‌ ಕೇಜ್ರಿವಾಲ್‌ ವಿರುದ್ಧ ಬಿಜೆಪಿ ಕೆಂಡವಾಗಿದೆ. ಕೇಜ್ರಿವಾಲ್ ಹೇಳಿದ 75ರ ಗುಟ್ಟೇನು ಗೊತ್ತಾ..? ಜೂನ್ 4ಕ್ಕಿಂತಾ 2025ರ ಸೆಪ್ಪಂಬರ್ 17ರ ಬಗ್ಗೆ  ಎಎಪಿ ಕೌತುಕ ಹೆಚ್ಚಾಗಿದೆ.

 ಅಂದ ಹಾಗೆ ಕೇಜ್ರಿವಾಲ್ ಮಾತಾಡಿದ್ದು ಮೋದಿ ಅವರ ಬಗ್ಗೆ, ಮೋದಿ ಅವರ ನಿವೃತ್ತಿಯ ಬಗ್ಗೆ.. ಒಂದು ಕಡೆ ರಾಹುಲ್ ಗಾಂಧಿ, ಮೋದಿ ಪ್ರಧಾನಿ ಆಗಲ್ಲ ಅಂತಿದ್ದಾರೆ.. ಇನ್ನೊಂದು ಕಡೆ ಕೇಜ್ರಿವಾಲ್ ಅಮಿತ್ ಶಾ ಪ್ರಧಾನಿಯಾಗ್ತಾರೆ ಅಂತಿದ್ದಾರೆ.. ಅಷ್ಟಕ್ಕೂ ಈ ಇಬ್ಬರ ಮಾತಿಗೆ ಆಧಾರವೇನು..? ಈ ಮಾತಿಗೆ ಕೇಸರಿಪಾಳಯ ಹೇಳೋದೇನು?

ಬಿಜೆಪಿ ಅಧಿಕಾರಕ್ಕೆ ಬಂದರೆ, ಯೋಗಿ ಬದಿಗೆ ಸರಿಸಿ ಅಮಿತ್‌ ಶಾ ಪಿಎಂ ಆಗ್ತಾರೆ: ಅರವಿಂದ್ ಕೇಜ್ರಿವಾಲ್‌!

ಮೋದಿ ಅವರೇ ಅವತ್ತು, ನನ್ನ ಮೂರನೇ ಅವಧಿಯಲ್ಲಿ, ನಿಮ್ಮ ಕನಸುಗಳನ್ನ ಸಾಕಾರಗೊಳಿಸೋ ಗ್ಯಾರಂಟಿ ಕೊಡ್ತೀನಿ ಅಂತ ಹೇಳಿದ್ರು.. ಅವರು ಹಾಗೆ ಹೇಳಿದಾಗ ಪಕ್ಷದವರೇ ಆಗ್ಲಿ, ಮತ್ಯಾರೇ ಆಗ್ಲಿ, ಅದರ ವಿರುದ್ಧ ಮಾತಾಡ್ಲಿಲ್ಲ.. ಮೂರನೇ ಅವಧಿಗೂ ಮೋದಿಯೇ ಪ್ರಧಾನಿ ಅಭ್ಯರ್ಥಿ ಘೋಷಿಸಿಕೊಂಡಮೇಲೂ, ಯಾರೂ ಏನೂ ಹೇಳಿರ್ಲಿಲ್ಲ..ಆದ್ರೆ ಈಗ, ಎಲೆಕ್ಷನ್ ನಡೀತಿರುವಾಗ, ಕೇಜ್ರಿವಾಲ್ ಹೊಸ ವಿವಾದಕ್ಕೆ ಜೀವ ತುಂಬೋ ಪ್ರಯತ್ನ ಮಾಡಿದ್ದಾರೆ.
 

22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more