ಲೋಕಸಮರದಲ್ಲಿ ಹುಟ್ಟಿಕೊಂಡಿದೆ ಹೊಸ ಲೆಕ್ಕಾಚಾರ! ಅಮಿತ್ ಶಾಗೆ ಪಟ್ಟಕಟ್ಟಲು  ಮೋದಿ ಪ್ರಯತ್ನ?

ಲೋಕಸಮರದಲ್ಲಿ ಹುಟ್ಟಿಕೊಂಡಿದೆ ಹೊಸ ಲೆಕ್ಕಾಚಾರ! ಅಮಿತ್ ಶಾಗೆ ಪಟ್ಟಕಟ್ಟಲು ಮೋದಿ ಪ್ರಯತ್ನ?

Published : May 13, 2024, 07:56 PM IST

ಬಿಜೆಪಿಯಲ್ಲಿ ಒಂದು ಅಲಿಖಿತ ನಿಯಮ ಇದೆ.. ಆ ನಿಯಮದ ಬಗ್ಗೆ ಇದ್ದಕ್ಕಿದ್ದ ಹಾಗೇ ಅರವಿಂದ್ ಕೇಜ್ರಿವಾಲ್ ಅಬ್ಬರಿಸ್ತಾ ಇದಾರೆ.. ಬಿಜೆಪಿಯ ಭವಿಷ್ಯದ ಬಗ್ಗೆ ಮಾತಾಡ್ತಾ ಇದಾರೆ.. ಆ ಮಾತಿಗೆ ಬಿಜೆಪಿ ಕೂಡ ಕೆಂಡವಾಗಿದೆ.


ಬೆಂಗಳೂರು(ಮೇ.13): ಕೇಸರಿ ಪಾಳಯದಲ್ಲಿದೆಯಾ ಆ ಅಲಿಖಿತ ನಿಯಮದ ಬಗ್ಗೆ ಮಾತನಾಡಿದ್ದಕ್ಕೆ ಅರವಿಂದ್‌ ಕೇಜ್ರಿವಾಲ್‌ ವಿರುದ್ಧ ಬಿಜೆಪಿ ಕೆಂಡವಾಗಿದೆ. ಕೇಜ್ರಿವಾಲ್ ಹೇಳಿದ 75ರ ಗುಟ್ಟೇನು ಗೊತ್ತಾ..? ಜೂನ್ 4ಕ್ಕಿಂತಾ 2025ರ ಸೆಪ್ಪಂಬರ್ 17ರ ಬಗ್ಗೆ  ಎಎಪಿ ಕೌತುಕ ಹೆಚ್ಚಾಗಿದೆ.

 ಅಂದ ಹಾಗೆ ಕೇಜ್ರಿವಾಲ್ ಮಾತಾಡಿದ್ದು ಮೋದಿ ಅವರ ಬಗ್ಗೆ, ಮೋದಿ ಅವರ ನಿವೃತ್ತಿಯ ಬಗ್ಗೆ.. ಒಂದು ಕಡೆ ರಾಹುಲ್ ಗಾಂಧಿ, ಮೋದಿ ಪ್ರಧಾನಿ ಆಗಲ್ಲ ಅಂತಿದ್ದಾರೆ.. ಇನ್ನೊಂದು ಕಡೆ ಕೇಜ್ರಿವಾಲ್ ಅಮಿತ್ ಶಾ ಪ್ರಧಾನಿಯಾಗ್ತಾರೆ ಅಂತಿದ್ದಾರೆ.. ಅಷ್ಟಕ್ಕೂ ಈ ಇಬ್ಬರ ಮಾತಿಗೆ ಆಧಾರವೇನು..? ಈ ಮಾತಿಗೆ ಕೇಸರಿಪಾಳಯ ಹೇಳೋದೇನು?

ಬಿಜೆಪಿ ಅಧಿಕಾರಕ್ಕೆ ಬಂದರೆ, ಯೋಗಿ ಬದಿಗೆ ಸರಿಸಿ ಅಮಿತ್‌ ಶಾ ಪಿಎಂ ಆಗ್ತಾರೆ: ಅರವಿಂದ್ ಕೇಜ್ರಿವಾಲ್‌!

ಮೋದಿ ಅವರೇ ಅವತ್ತು, ನನ್ನ ಮೂರನೇ ಅವಧಿಯಲ್ಲಿ, ನಿಮ್ಮ ಕನಸುಗಳನ್ನ ಸಾಕಾರಗೊಳಿಸೋ ಗ್ಯಾರಂಟಿ ಕೊಡ್ತೀನಿ ಅಂತ ಹೇಳಿದ್ರು.. ಅವರು ಹಾಗೆ ಹೇಳಿದಾಗ ಪಕ್ಷದವರೇ ಆಗ್ಲಿ, ಮತ್ಯಾರೇ ಆಗ್ಲಿ, ಅದರ ವಿರುದ್ಧ ಮಾತಾಡ್ಲಿಲ್ಲ.. ಮೂರನೇ ಅವಧಿಗೂ ಮೋದಿಯೇ ಪ್ರಧಾನಿ ಅಭ್ಯರ್ಥಿ ಘೋಷಿಸಿಕೊಂಡಮೇಲೂ, ಯಾರೂ ಏನೂ ಹೇಳಿರ್ಲಿಲ್ಲ..ಆದ್ರೆ ಈಗ, ಎಲೆಕ್ಷನ್ ನಡೀತಿರುವಾಗ, ಕೇಜ್ರಿವಾಲ್ ಹೊಸ ವಿವಾದಕ್ಕೆ ಜೀವ ತುಂಬೋ ಪ್ರಯತ್ನ ಮಾಡಿದ್ದಾರೆ.
 

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
Read more