ಖಲಿಸ್ತಾನ ಹೋರಾಟದ ನೇತೃತ್ವದ ವಹಿಸಿದ ಅಮೃತ್ ಪಾಲ್ ಸಿಂಗ್ ಯಾರು?

ಖಲಿಸ್ತಾನ ಹೋರಾಟದ ನೇತೃತ್ವದ ವಹಿಸಿದ ಅಮೃತ್ ಪಾಲ್ ಸಿಂಗ್ ಯಾರು?

Published : Feb 25, 2023, 08:56 AM IST

ಪಂಜಾಬ್‌ ರಾಜ್ಯದಲ್ಲಿ 2ನೇ ಭಿಂದ್ರನ್‌ವಾಲೆ ಎಂಬ ಖ್ಯಾತಿಯನ್ನೂ ಪಡೆದಿದ್ದಾನೆ. 2012 ರಿಂದ 10 ವರ್ಷ ದುಬೈ ಟ್ರಾನ್ಸ್‌ಪೋರ್ಟ್‌ ಬ್ಯುಸಿನೆಸ್‌ನಲ್ಲಿ ಕೆಲಸ ಮಾಡಿದ್ದ ಎಂದೂ ತಿಳಿದುಬಂದಿದ್ದು, 2022 ರಲ್ಲಿ ಪಂಜಾಬ್‌ಗೆ ಹಿಂದಿರುಗಿದ್ದಾನೆ. 

ಪಂಜಾಬ್‌ನಲ್ಲಿ ಪ್ರತ್ಯೇಕ ರಾಷ್ಟ್ರಕ್ಕೆ ಮತ್ತೆ ಮಹಾಸಂಚು ನಡೆಯುತ್ತಿದೆ ಎನ್ನಲಾಗಿದ್ದು, 30 ವರ್ಷದ ಅಮೃತ್‌ಪಾಲ್‌ ಸಿಂಗ್ ಪ್ರತ್ಯೇಕ ರಾಷ್ಟ್ರಕ್ಕೆ ಹೋರಾಡ್ತಿದ್ದಾರೆ. ಈ ಅಮೃತ್‌ಪಾಲ್‌ ಸಿಂಗ್ ಖಲಿಸ್ತಾನಿ ನಾಯಕನಾಗಿದ್ದು, ಅಮೃತಸರದ ಜಲ್ಲುಪುರ್‌ ಖೈರಾ ಬಾಬಾ ಬಾಕಲ್‌ ಈತನ ಹುಟ್ಟೂರು. ಈತ ಖಲಿಸ್ತಾನಿ ಉಗ್ರ ಭಿಂದ್ರನ್‌ವಾಲೆಯ ಕಟ್ಟಾ ಅನುಯಾಯಿಯೂ ಆಗಿದ್ದಾನೆ. ಅಲ್ಲದೆ, ಪಂಜಾಬ್‌ ರಾಜ್ಯದಲ್ಲಿ 2ನೇ ಭಿಂದ್ರನ್‌ವಾಲೆ ಎಂಬ ಖ್ಯಾತಿಯನ್ನೂ ಪಡೆದಿದ್ದಾನೆ. 2012 ರಿಂದ 10 ವರ್ಷ ದುಬೈ ಟ್ರಾನ್ಸ್‌ಪೋರ್ಟ್‌ ಬ್ಯುಸಿನೆಸ್‌ನಲ್ಲಿ ಕೆಲಸ ಮಾಡಿದ್ದ ಎಂದೂ ತಿಳಿದುಬಂದಿದ್ದು, 2022 ರಲ್ಲಿ ಪಂಜಾಬ್‌ಗೆ ಹಿಂದಿರುಗಿದ್ದಾನೆ. 

18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
Read more