ಖಲಿಸ್ತಾನ ಹೋರಾಟದ ನೇತೃತ್ವದ ವಹಿಸಿದ ಅಮೃತ್ ಪಾಲ್ ಸಿಂಗ್ ಯಾರು?

ಖಲಿಸ್ತಾನ ಹೋರಾಟದ ನೇತೃತ್ವದ ವಹಿಸಿದ ಅಮೃತ್ ಪಾಲ್ ಸಿಂಗ್ ಯಾರು?

Published : Feb 25, 2023, 08:56 AM IST

ಪಂಜಾಬ್‌ ರಾಜ್ಯದಲ್ಲಿ 2ನೇ ಭಿಂದ್ರನ್‌ವಾಲೆ ಎಂಬ ಖ್ಯಾತಿಯನ್ನೂ ಪಡೆದಿದ್ದಾನೆ. 2012 ರಿಂದ 10 ವರ್ಷ ದುಬೈ ಟ್ರಾನ್ಸ್‌ಪೋರ್ಟ್‌ ಬ್ಯುಸಿನೆಸ್‌ನಲ್ಲಿ ಕೆಲಸ ಮಾಡಿದ್ದ ಎಂದೂ ತಿಳಿದುಬಂದಿದ್ದು, 2022 ರಲ್ಲಿ ಪಂಜಾಬ್‌ಗೆ ಹಿಂದಿರುಗಿದ್ದಾನೆ. 

ಪಂಜಾಬ್‌ನಲ್ಲಿ ಪ್ರತ್ಯೇಕ ರಾಷ್ಟ್ರಕ್ಕೆ ಮತ್ತೆ ಮಹಾಸಂಚು ನಡೆಯುತ್ತಿದೆ ಎನ್ನಲಾಗಿದ್ದು, 30 ವರ್ಷದ ಅಮೃತ್‌ಪಾಲ್‌ ಸಿಂಗ್ ಪ್ರತ್ಯೇಕ ರಾಷ್ಟ್ರಕ್ಕೆ ಹೋರಾಡ್ತಿದ್ದಾರೆ. ಈ ಅಮೃತ್‌ಪಾಲ್‌ ಸಿಂಗ್ ಖಲಿಸ್ತಾನಿ ನಾಯಕನಾಗಿದ್ದು, ಅಮೃತಸರದ ಜಲ್ಲುಪುರ್‌ ಖೈರಾ ಬಾಬಾ ಬಾಕಲ್‌ ಈತನ ಹುಟ್ಟೂರು. ಈತ ಖಲಿಸ್ತಾನಿ ಉಗ್ರ ಭಿಂದ್ರನ್‌ವಾಲೆಯ ಕಟ್ಟಾ ಅನುಯಾಯಿಯೂ ಆಗಿದ್ದಾನೆ. ಅಲ್ಲದೆ, ಪಂಜಾಬ್‌ ರಾಜ್ಯದಲ್ಲಿ 2ನೇ ಭಿಂದ್ರನ್‌ವಾಲೆ ಎಂಬ ಖ್ಯಾತಿಯನ್ನೂ ಪಡೆದಿದ್ದಾನೆ. 2012 ರಿಂದ 10 ವರ್ಷ ದುಬೈ ಟ್ರಾನ್ಸ್‌ಪೋರ್ಟ್‌ ಬ್ಯುಸಿನೆಸ್‌ನಲ್ಲಿ ಕೆಲಸ ಮಾಡಿದ್ದ ಎಂದೂ ತಿಳಿದುಬಂದಿದ್ದು, 2022 ರಲ್ಲಿ ಪಂಜಾಬ್‌ಗೆ ಹಿಂದಿರುಗಿದ್ದಾನೆ. 

50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
Read more