ಖಲಿಸ್ತಾನ ಹೋರಾಟದ ನೇತೃತ್ವದ ವಹಿಸಿದ ಅಮೃತ್ ಪಾಲ್ ಸಿಂಗ್ ಯಾರು?

ಖಲಿಸ್ತಾನ ಹೋರಾಟದ ನೇತೃತ್ವದ ವಹಿಸಿದ ಅಮೃತ್ ಪಾಲ್ ಸಿಂಗ್ ಯಾರು?

Published : Feb 25, 2023, 08:56 AM IST

ಪಂಜಾಬ್‌ ರಾಜ್ಯದಲ್ಲಿ 2ನೇ ಭಿಂದ್ರನ್‌ವಾಲೆ ಎಂಬ ಖ್ಯಾತಿಯನ್ನೂ ಪಡೆದಿದ್ದಾನೆ. 2012 ರಿಂದ 10 ವರ್ಷ ದುಬೈ ಟ್ರಾನ್ಸ್‌ಪೋರ್ಟ್‌ ಬ್ಯುಸಿನೆಸ್‌ನಲ್ಲಿ ಕೆಲಸ ಮಾಡಿದ್ದ ಎಂದೂ ತಿಳಿದುಬಂದಿದ್ದು, 2022 ರಲ್ಲಿ ಪಂಜಾಬ್‌ಗೆ ಹಿಂದಿರುಗಿದ್ದಾನೆ. 

ಪಂಜಾಬ್‌ನಲ್ಲಿ ಪ್ರತ್ಯೇಕ ರಾಷ್ಟ್ರಕ್ಕೆ ಮತ್ತೆ ಮಹಾಸಂಚು ನಡೆಯುತ್ತಿದೆ ಎನ್ನಲಾಗಿದ್ದು, 30 ವರ್ಷದ ಅಮೃತ್‌ಪಾಲ್‌ ಸಿಂಗ್ ಪ್ರತ್ಯೇಕ ರಾಷ್ಟ್ರಕ್ಕೆ ಹೋರಾಡ್ತಿದ್ದಾರೆ. ಈ ಅಮೃತ್‌ಪಾಲ್‌ ಸಿಂಗ್ ಖಲಿಸ್ತಾನಿ ನಾಯಕನಾಗಿದ್ದು, ಅಮೃತಸರದ ಜಲ್ಲುಪುರ್‌ ಖೈರಾ ಬಾಬಾ ಬಾಕಲ್‌ ಈತನ ಹುಟ್ಟೂರು. ಈತ ಖಲಿಸ್ತಾನಿ ಉಗ್ರ ಭಿಂದ್ರನ್‌ವಾಲೆಯ ಕಟ್ಟಾ ಅನುಯಾಯಿಯೂ ಆಗಿದ್ದಾನೆ. ಅಲ್ಲದೆ, ಪಂಜಾಬ್‌ ರಾಜ್ಯದಲ್ಲಿ 2ನೇ ಭಿಂದ್ರನ್‌ವಾಲೆ ಎಂಬ ಖ್ಯಾತಿಯನ್ನೂ ಪಡೆದಿದ್ದಾನೆ. 2012 ರಿಂದ 10 ವರ್ಷ ದುಬೈ ಟ್ರಾನ್ಸ್‌ಪೋರ್ಟ್‌ ಬ್ಯುಸಿನೆಸ್‌ನಲ್ಲಿ ಕೆಲಸ ಮಾಡಿದ್ದ ಎಂದೂ ತಿಳಿದುಬಂದಿದ್ದು, 2022 ರಲ್ಲಿ ಪಂಜಾಬ್‌ಗೆ ಹಿಂದಿರುಗಿದ್ದಾನೆ. 

22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more