ಖಲಿಸ್ತಾನ ಹೋರಾಟದ ನೇತೃತ್ವದ ವಹಿಸಿದ ಅಮೃತ್ ಪಾಲ್ ಸಿಂಗ್ ಯಾರು?

ಖಲಿಸ್ತಾನ ಹೋರಾಟದ ನೇತೃತ್ವದ ವಹಿಸಿದ ಅಮೃತ್ ಪಾಲ್ ಸಿಂಗ್ ಯಾರು?

Published : Feb 25, 2023, 08:56 AM IST

ಪಂಜಾಬ್‌ ರಾಜ್ಯದಲ್ಲಿ 2ನೇ ಭಿಂದ್ರನ್‌ವಾಲೆ ಎಂಬ ಖ್ಯಾತಿಯನ್ನೂ ಪಡೆದಿದ್ದಾನೆ. 2012 ರಿಂದ 10 ವರ್ಷ ದುಬೈ ಟ್ರಾನ್ಸ್‌ಪೋರ್ಟ್‌ ಬ್ಯುಸಿನೆಸ್‌ನಲ್ಲಿ ಕೆಲಸ ಮಾಡಿದ್ದ ಎಂದೂ ತಿಳಿದುಬಂದಿದ್ದು, 2022 ರಲ್ಲಿ ಪಂಜಾಬ್‌ಗೆ ಹಿಂದಿರುಗಿದ್ದಾನೆ. 

ಪಂಜಾಬ್‌ನಲ್ಲಿ ಪ್ರತ್ಯೇಕ ರಾಷ್ಟ್ರಕ್ಕೆ ಮತ್ತೆ ಮಹಾಸಂಚು ನಡೆಯುತ್ತಿದೆ ಎನ್ನಲಾಗಿದ್ದು, 30 ವರ್ಷದ ಅಮೃತ್‌ಪಾಲ್‌ ಸಿಂಗ್ ಪ್ರತ್ಯೇಕ ರಾಷ್ಟ್ರಕ್ಕೆ ಹೋರಾಡ್ತಿದ್ದಾರೆ. ಈ ಅಮೃತ್‌ಪಾಲ್‌ ಸಿಂಗ್ ಖಲಿಸ್ತಾನಿ ನಾಯಕನಾಗಿದ್ದು, ಅಮೃತಸರದ ಜಲ್ಲುಪುರ್‌ ಖೈರಾ ಬಾಬಾ ಬಾಕಲ್‌ ಈತನ ಹುಟ್ಟೂರು. ಈತ ಖಲಿಸ್ತಾನಿ ಉಗ್ರ ಭಿಂದ್ರನ್‌ವಾಲೆಯ ಕಟ್ಟಾ ಅನುಯಾಯಿಯೂ ಆಗಿದ್ದಾನೆ. ಅಲ್ಲದೆ, ಪಂಜಾಬ್‌ ರಾಜ್ಯದಲ್ಲಿ 2ನೇ ಭಿಂದ್ರನ್‌ವಾಲೆ ಎಂಬ ಖ್ಯಾತಿಯನ್ನೂ ಪಡೆದಿದ್ದಾನೆ. 2012 ರಿಂದ 10 ವರ್ಷ ದುಬೈ ಟ್ರಾನ್ಸ್‌ಪೋರ್ಟ್‌ ಬ್ಯುಸಿನೆಸ್‌ನಲ್ಲಿ ಕೆಲಸ ಮಾಡಿದ್ದ ಎಂದೂ ತಿಳಿದುಬಂದಿದ್ದು, 2022 ರಲ್ಲಿ ಪಂಜಾಬ್‌ಗೆ ಹಿಂದಿರುಗಿದ್ದಾನೆ. 

21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
Read more